Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಅಂತರ್‌ರಾಷ್ಟ್ರೀಯ...

ಬೆಂಗಳೂರು: ಅಂತರ್‌ರಾಷ್ಟ್ರೀಯ ಚಿತ್ರೋತ್ಸವಕ್ಕೆ ಹರಿದು ಬಂದ ಸಿನಿ ಪ್ರಿಯರು

ವಾರ್ತಾಭಾರತಿವಾರ್ತಾಭಾರತಿ22 Feb 2019 10:02 PM IST
share
ಬೆಂಗಳೂರು: ಅಂತರ್‌ರಾಷ್ಟ್ರೀಯ ಚಿತ್ರೋತ್ಸವಕ್ಕೆ ಹರಿದು ಬಂದ ಸಿನಿ ಪ್ರಿಯರು

ಬೆಂಗಳೂರು, ಫೆ.22: ನಗರದ ಒರಾಯನ್ ಮಾಲ್‌ನಲ್ಲಿ ನಡೆಯುತ್ತಿರುವ 11ನೆ ಬೆಂಗಳೂರು ಅಂತರ್‌ರಾಷ್ಟ್ರೀಯ ಚಲನಚಿತ್ರೋತ್ಸವದ ಮೊದಲ ದಿನ ಸಿನೆಮಾಸಕ್ತರ ದಂಡೆ ನೆರೆದಿತ್ತು. ವಯಸ್ಸಿನ ಅಂತರವಿಲ್ಲದೆ ಎಲ್ಲರೂ ಲಗುಬಗೆಯಿಂದ ಸಿನೆಮಾ ಮಂದಿರಗಳ ಸುತ್ತಾ ಓಡಾಡುತ್ತಾ, ಸಿನೆಮಾ ವೀಕ್ಷಿಸುತ್ತಾ, ತಮ್ಮ ಗೆಳೆಯರೊಂದಿಗೆ ಸಿನೆಮಾ ಕುರಿತು ಚರ್ಚಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು.

ಒಟ್ಟು 11ಸ್ಕ್ರೀನ್‌ಗಳಲ್ಲಿ ಏಕಕಾಲದಲ್ಲಿ ವಿವಿಧ ದೇಶಗಳ 11 ಸಿನೆಮಾಗಳು ಪ್ರದರ್ಶನಗೊಳ್ಳುತ್ತವೆ. ಈ ಹನ್ನೊಂದು ಸಿನೆಮಾಗಳಲ್ಲಿ ಒಂದು ಸಿನೆಮಾವನ್ನು ಆಯ್ಕೆ ಮಾಡಿಕೊಂಡು ನೋಡಬೇಕಷ್ಟೆ. ಹೀಗಾಗಿ ಸಿನೆಮೋತ್ಸವಕ್ಕೆ ಬಂದಿರುವ ಎಲ್ಲ ಸಿನೆಮಾಗಳು ಉತ್ತಮ ಸಿನೆಮಾಗಳೆ ಆಗಿರುವುದರಿಂದ, ಸಿನಿಪ್ರಿಯರು ಯಾವುದನ್ನು ನೋಡುವುದು, ಯಾವುದನ್ನು ಬಿಡುವುದು ಎಂಬ ಗೊಂದಲದಲ್ಲಿದ್ದುದು ಕಂಡು ಬಂದಿತು.

ಕೆಲವರು ಸಿನೆಮೋತ್ಸವದಲ್ಲಿ ಪ್ರದರ್ಶನಗೊಳ್ಳುವ ಸಿನೆಮಾಗಳ ವಿವರಗಳನ್ನೊಳಗೊಂಡ ಪುಸ್ತಕವನ್ನು ಹಿಡಿದು, ಸಿನೆಮಾದ ಹೆಸರು, ಭಾಷೆ, ದೇಶ, ನಿರ್ದೇಶಕನ ಹೆಸರು ಹಾಗೂ ಕಥಾಸಾರಂಶವನ್ನು ಓದಿ ಹಾಗೂ ಸಿನೆಮೋತ್ಸವಕ್ಕೆ ಬಂದಿದ್ದ ಹಿರಿಯ ನಿರ್ದೇಶಕರ ಸಲಹೆ ಪಡೆದು ಸಿನೆಮಾ ಆಯ್ಕೆ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಶುಕ್ರವಾರ ಫ್ರೆಂಚ್‌ನ ‘ದಿ ಟೀಚರ್’, ಚೀಲಿ ದೇಶದ ‘ಟೂ ಲೇಟ್ ಟು ಡೈ ಯಂಗ್’, ಉಕ್ರೇನ್ ದೇಶದ ವಾಲ್ಕೆನೋ, ಜರ್ಮನಿಯ ‘ಶೀಪ್ಲೆ’, ಚೀನಾದ ‘ದಿ ರಿಬ್’, ರಶ್ಯಾದ ‘ನೆವರ್ ಲೀವ್ ಮಿ’ ಸೇರಿದಂತೆ ಅಮೆರಿಕಾ, ಇಂಗ್ಲೆಂಡ್, ಚೀನಾ, ಇರಾನ್, ಸ್ಪೈನ್, ಪೆರು, ಬ್ರೆಝಿಲ್, ಆಸ್ಟ್ರೇಲಿಯಾ ದೇಶಗಳ ಸಿನೆಮಾಗಳು ಪ್ರದರ್ಶನಗೊಂಡವು.

ಅಂಬಿ ನೆನಪಿಗಾಗಿ 'ಅಂತ': ಇತ್ತೀಚೆಗಷ್ಟೆ ನಿಧನರಾದ ಹಿರಿಯ ನಟ ಅಂಬರೀಶ್‌ಗೆ ಅಂತರ್‌ರಾಷ್ಟ್ರೀಯ ಸಿನೆಮೋತ್ಸವದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದ್ದು, ಅದರ ಸ್ಮರಣಾರ್ಥ ಅವರ ಅಭಿನಯದ ಐದು ಸಿನೆಮಾಗಳನ್ನು ಪ್ರದರ್ಶಿಸಲಾಗುತ್ತಿದೆ. ಇಂದು ಎಸ್.ವಿ.ರಾಜೇಂದ್ರಬಾಬು ನಿರ್ದೇಶನದ ‘ಅಂತ’ ಸಿನೆಮಾ ಪ್ರದರ್ಶನವಾಯಿತು.

ಕಳೆದ ಐದು ವರ್ಷಗಳಿಂದ ಬೆಂಗಳೂರು ಅಂತರ್‌ರಾಷ್ಟ್ರೀಯ ಸಿನೆಮೋತ್ಸವದಲ್ಲಿ ಭಾಗವಹಿಸುತ್ತಿದ್ದೇನೆ. ನಾನು ಸ್ವಂತ ಉದ್ಯೋಗ ಮಾಡುತ್ತಿರುವುರಿಂದ ಸಿನೆಮೋತ್ಸವ ಮುಗಿಯುವವರೆಗೆ ಉದ್ಯೋಗವನ್ನು ನಿಲ್ಲಿಸಿ, ಸಿನೆಮೋತ್ಸವದಲ್ಲಿ ಭಾಗವಹಿಸುತ್ತೇನೆ. ಈಗ ನೋಡುವ ಸಿನೆಮಾಗಳ ನೆನಪು ಮುಂದಿನ ಸಿನೆಮೋತ್ಸವ ಬರುವವರೆಗೆ ನನ್ನ ಮನಸಿನಲ್ಲಿ ಗಾಢವಾದ ಪ್ರಭಾವ ಬೀರುತ್ತಿರುತ್ತವೆ.

-ವೆಂಕಟೇಶ್ ಗಾಂಧಿನಗರ

ನಾನೊಬ್ಬ ಛಾಯಾಗ್ರಾಹಕ ಹಾಗೂ ಸಿನೆಮಾ ರಂಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕಳೆದ ಹಲವು ವರ್ಷಗಳಿಂದ ಸಿನೆಮೋತ್ಸವದಲ್ಲಿ ಛಾಯಾಗ್ರಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ನನ್ನ ಪಾಲಿಗೆ ಬೆಂಗಳೂರು ಅಂತರ್‌ರಾಷ್ಟ್ರೀಯ ಸಿನೆಮೋತ್ಸವ ಎಂಬುದು ಹಬ್ಬವಿದ್ದಂತೆ. ಹತ್ತಾರು ದೇಶಗಳ ನೂರಾರು ಸಿನೆಮಾಗಳು, ದೇಶ, ವಿದೇಶದ ಹಿರಿಯ ಸಿನೆಮಾ ನಿರ್ದೇಶಕರನ್ನು ಹತ್ತಿರದಿಂದ ನೋಡುವ ಅವಕಾಶ ಹಾಗೂ ಸಿನೆಮಾ ಕುರಿತು ಕೆಲವೊಂದು ಸಲಹೆಗಳನ್ನು ಪಡೆಯಲು ಸಿಗುವಂತಹ ಸುವರ್ಣಾವಕಾಶ ಇದಾಗಿದೆ.

-ಲೋಕೇಶ್ ಛಾಯಾಗ್ರಾಹಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X