Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲೋಕಸಭಾ ಚುನಾವಣೆ: ಪೊಲೀಸ್...

ಲೋಕಸಭಾ ಚುನಾವಣೆ: ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

ವಾರ್ತಾಭಾರತಿವಾರ್ತಾಭಾರತಿ23 Feb 2019 7:21 PM IST
share

ಮಂಗಳೂರು, ಫೆ.23: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯ ಪೂರ್ವಸಿದ್ಧತೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ, ಹೊಸ ಅಧಿಕಾರಿಗಳ ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಲಾಗಿದೆ.

ಮಂಗಳೂರು ನಗರ ಸಿಸಿಬಿ ಇನ್‌ಸ್ಪೆಕ್ಟರ್ ಶಾಂತಾರಾಮ್ ಅವರನ್ನು ಕಾಪು ಸರ್ಕಲ್ ಇನ್‌ಸ್ಪೆಕ್ಟರ್, ಮೂಲ್ಕಿ ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಅವರನ್ನು ಅಶೋಕಪುರಂ ಮೈಸೂರಿಗೆ, ಬರ್ಕೆ ಇನ್‌ಸ್ಪೆಕ್ಟರ್ ಉಮೇಶ್ ಅವರನ್ನು ಉದಯಗಿರಿ ಮೈಸೂರಿಗೆ, ಉರ್ವ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರ್ೀ ಅವರನ್ನು ಚಿಕ್ಕಮಗಳೂರು ಗ್ರಾಮಾಂತರ ಠಾಣೆಗೆ, ಮಂಗಳೂರು ಸಿಟಿ ಎಸ್‌ಬಿ ವಿಭಾಗ ಮೋಹನ್ ಕೊಟ್ಟಾರಿ ಅವರನ್ನು ಎಸಿಬಿ, ಟ್ರಾಫಿಕ್ ಪಶ್ಚಿಮ ಇನ್‌ಸ್ಪೆಕ್ಟರ್ ಅಮಾನುಲ್ಲಾ ಅವರನ್ನು ಮೈಸೂರು ನಗರ ದೇವರಾಜ್ ಟ್ರಾಫಿಕ್‌ಗೆ ವರ್ಗಾವಣೆ ಮಾಡಲಾಗಿದೆ.

ಕಂಕನಾಡಿ ಠಾಣಾ ಇನ್‌ಸ್ಪೆಕ್ಟರ್ ಅಶೋಕ್ ಅವರನ್ನು ಮೈಸೂರು ಕೆ.ಆರ್. ಸಂಚಾರ ಠಾಣೆ, ಟ್ರಾಫಿಕ್ ದಕ್ಷಿಣ ಠಾಣೆಗೆ ಇನ್‌ಸ್ಪೆಕ್ಟರ್ ಗುರುದತ್ತ್ ಕಾಮತ್ ಅವರನ್ನು ಸಿದ್ಧಾರ್ಥನಗರ ಟ್ರಾಫಿಕ್ ಠಾಣೆಗೆ, ಕದ್ರಿ ಠಾಣಾ ಇನ್‌ಸ್ಪೆಕ್ಟರ್ ಮಾರುತಿ ನಾಯಕ್ ಅವರನ್ನು ಡಿಸಿಆರ್‌ಇ ಠಾಣೆಗೆ, ಮಂಗಳೂರು ಟ್ರಾಫಿಕ್ ಪೂರ್ವ ಠಾಣಾ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಅವರನ್ನು ಸಿಎಸ್‌ಪಿ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಮೈಸೂರು ಅಶೋಕಪುರಂ ಇನ್‌ಸ್ಪೆಕ್ಟರ್ ಸಿದ್ಧರಾಜು ಪಿ.ಎಂ. ಮುಲ್ಕಿ ಠಾಣೆಗೆ, ಮೈಸೂರು ದೇವರಾಜ ಟ್ರಾಫಿಕ್ ಇನ್‌ಸ್ಪೆಕ್ಟರ್ ಸೂರಜ್ ಪಿ.ಎ. ಬರ್ಕೆ ಠಾಣೆಗೆ, ಮೈಸೂರು ಹೆಬ್ಬಾಳ ಇನ್‌ಸ್ಪೆಕ್ಟರ್ ಗುರುಪ್ರಸಾದ್ ಉರ್ವ ಠಾಣೆಗೆ, ಮೈಸೂರು ನಗರ ಸಿಸಿಐಬಿ ಇನ್‌ಸ್ಪೆಕ್ಟರ್ ಅಶೋಕ್ ಕುಮಾರ್ ಟಿ. ಮಂಗಳೂರು ಪಶ್ಚಿಮ ಠಾಣೆಗೆ, ಮೈಸೂರು ಕೆ.ಆರ್. ಟ್ರಾಫಿಕ್ ಠಾಣೆಯ ಜಗದೀಶ್ ಆರ್. ಕಂಕನಾಡಿ ಠಾಣೆಗೆ, ಮೈಸೂರು ಲಕ್ಷ್ಮೀಪುರಂ ಠಾಣಾ ಇನ್‌ಸ್ಪೆಕ್ಟರ್ ಗಂಗಾಧರ ಎಸ್. ಮೂಡುಬಿದಿರೆ ಠಾಣೆಗೆ, ಹುಬ್ಬಳ್ಳಿ-ಧಾರವಾಡ ಸಿಸಿಬಿ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ರಾಜೇಂದ್ರ ಸಿಸಿಬಿ ಮಂಗಳೂರು ನಗರ, ಕೆಎಲ್‌ಎ ರೇವಣ್ಣ ಸಿಸಿಆರ್‌ಬಿ ಮಂಗಳೂರು ನಗರ, ಎಸಿಬಿ ಸತೀಶ್ ಜಿ.ಜೆ. ಮಂಗಳೂರು ಸಿಸಿಬಿ ವಿಶೇಷ ಠಾಣೆಗೆ ವರ್ಗಾಯಿಸಲಾಗಿದೆ.

ಮಡಿಕೇರಿ ನಗರ ಠಾಣಾ ಇನ್‌ಸ್ಪೆಕ್ಟರ್ ಅನೂಪ್ ಮೇದಪ್ಪ ಮಂಗಳೂರು ನಗರ ಎಸ್‌ಬಿ., ಡಿಸಿಐಬಿ ಕೊಡಗು ಇನ್‌ಸ್ಪೆಕ್ಟರ್ ಮಹೇಶ್ ಎಂ. ಮಂಗಳೂರು ಕದ್ರಿ ಠಾಣೆಗೆ, ಗೋಣಿಕೊಪ್ಪ ಇನ್‌ಸ್ಪೆಕ್ಟರ್ ದಿವಾಕರ್ ಸಿ.ಎನ್. ಮಂಗಳೂರು ಉತ್ತರ ಪೊಲೀಸ್ ಠಾಣೆ, ವಿರಾಜಪೇಟೆ ಇನ್‌ಸ್ಪೆಕ್ಟರ್ ಕೌಮರಾದಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ, ಡಿಸಿಐಬಿ ಚಿಕ್ಕಮಗಳೂರು ಇನ್‌ಸ್ಪೆಕ್ಟರ್ ಸತ್ಯನಾರಾಯಣ ಕೆ. ಪಣಂಬೂರು ಠಾಣೆಗೆ, ಹರಿಕೃಷ್ಣ ಕೆ. ಪಾಟೀಲ್ ಮಂಗಳೂರು ಉತ್ತರ ಟ್ರಾಫಿಕ್ ಠಾಣೆಗೆ ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ.

ವರ್ಗಾವಣೆಯಾದ ಅಧಿಕಾರಿಗಳು ಕೂಡಲೇ ನೇಮಕಗೊಂಡ ಠಾಣೆಯಲ್ಲಿ ಕೂಡಲೇ ವರದಿ ಮಾಡಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X