Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರತಕ್ಕೆ ಒಂದು ಟ್ರಿಲಿಯನ್ ರಫ್ತು...

ಭಾರತಕ್ಕೆ ಒಂದು ಟ್ರಿಲಿಯನ್ ರಫ್ತು ಸಾಧನೆಯ ಗುರಿ: ಸುರೇಶ್ ಪ್ರಭು

ವಾರ್ತಾಭಾರತಿವಾರ್ತಾಭಾರತಿ23 Feb 2019 8:30 PM IST
share
ಭಾರತಕ್ಕೆ ಒಂದು ಟ್ರಿಲಿಯನ್ ರಫ್ತು ಸಾಧನೆಯ ಗುರಿ: ಸುರೇಶ್ ಪ್ರಭು

ಉಡುಪಿ, ಫೆ.23: ಭಾರತ 2018ರಲ್ಲಿ ಸಾರ್ವತ್ರಿಕ ದಾಖಲೆಯ 500 ಬಿಲಿಯನ್ ಡಾಲರ್‌ನಷ್ಟು ಉತ್ಪನ್ನಗಳನ್ನು ರಫ್ತು ಮಾಡಿದ್ದು, 2030ರೊಳಗೆ ಒಂದು ಟ್ರಿಲಿಯನ್ ಡಾಲರ್ ಉತ್ಪನ್ನಗಳ ರಫ್ತಿನ ಗುರಿಯನ್ನು ಹಾಕಿ ಕೊಳ್ಳಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.

ಉಡುಪಿಯ ಕರಾವಳಿ ಬೈಪಾಸ್ ಬಳಿಯ ಕೆನರಾ ಸಂಕೀರ್ಣದಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆ್ ಜೆಮ್ಸ್ ಆ್ಯಂಡ್ ಜ್ಯುವೆಲ್ಲರಿ (ಐಐಜಿಜೆ) ಸಂಸ್ಥೆಯನ್ನು ಶುಕ್ರವಾರ ದಿಲ್ಲಿಯಿಂದ ವೀಡಿಯೋ ಕಾನ್ಛರೆನ್ಸ್ ಮೂಲಕ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೇಶದ ಪ್ರತಿಯೊಂದು ಜಿಲ್ಲೆ, ರಾಜ್ಯವೂ ಶೇ.3ರಿಂದ 4ರ ಪ್ರಗತಿಯೊಂದಿಗೆ ಕೃಷಿ ಉತ್ಪನ್ನ ರಫ್ತು ಮಾಡಿದರೆ ಎರಡು ಅಂಕೆಗಳ ಪ್ರಗತಿ ಸಾಧನೆಯ ಜತೆಗೆ 2022ರೊಳಗೆ ರೈತರ ಆದಾಯ ದುಪ್ಪಟ್ಟಾಗಬೇಕು ಎಂದರು. 54ಕ್ಕೂ ಅಧಿಕ ರಾಷ್ಟ್ರಗಳ ಜೊತೆ ಮಾತುಕತೆ ಮೂಲಕ ವ್ಯಾಪಾರ ವೃದ್ಧಿಗೆ ಉದ್ದೇಶಿಸಲಾಗಿದೆ ಎಂದರು.

ಫ್ಯಾಶನ್ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿವೆ. ಆಭರಣ ವಿನ್ಯಾಸ ವಿಶ್ವ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುತ್ತಿದೆ. ವಿನ್ಯಾಸ ವೈವಿಧ್ಯದಲ್ಲಿ ಮುಂದಿನ ಭವಿಷ್ಯವಿರುವ ಹಿನ್ನೆಲೆಯಲ್ಲಿ ವಿನ್ಯಾಸಕಾರರ ಅಗತ್ಯ ಹೆಚ್ಚಿದೆ. ಅದೇ ರೀತಿ ಪಾದರಕ್ಷೆ ಉದ್ಯಮ ತಂತ್ರಜ್ಞಾನ ವೃದ್ಧಿಗೆ 2,500 ಕೋಟಿ ರೂ. ವಿನಿಯೋಗಿಸಲಾಗುವುದು ಎಂದರು.

ಜಿಜೆಇಪಿಸಿ ಈಸ್ಟರ್ನ್ ರೀಜನ್ ಚೇರ್ಮನ್ ಪ್ರಕಾಶ್ಚಂದ್ರ ಪಿಂಚ್ ಮಾತನಾಡಿ, ಪರಂಪರೆ, ಸಾಂಪ್ರದಾಯಿಕತೆಯನ್ನು ಆಧುನಿಕ ತಂತ್ರಜ್ಞಾನ, ವಿನ್ಯಾಸ ದೊಂದಿಗೆ ಸಮನ್ವಯಗೊಳಿಸಬೇಕು. ರಫ್ತು ಹೆಚ್ಚಳದ ಜತೆಗೆ ಕೌಶಲ್ಯಗಳ ಪುನಶ್ಚೇತನ, ಬಲವರ್ಧನೆಯಾಗಬೇಕು ಎಂದರು.

ಕರ್ನಾಟಕ ಜ್ಯುವೆಲ್ಲರ್ಸ್‌ ಫೆಡರೇಶನ್‌ನ ಅಧ್ಯಕ್ಷ ಜಿ. ಜಯ ಆಚಾರ್ಯ, ಉಡುಪಿ ಜ್ಯುವೆಲ್ಲರ್ಸ್‌ ಎಸೋಸಿಯೇಶನ್ ಅಧ್ಯಕ್ಷ ಅಲೆವೂರು ನಾಗರಾಜ ಆಚಾರ್ಯ, ಪ್ರಾಕ್ತನ ವಿದ್ಯಾರ್ಥಿ ದೀಪಕ್ ನಾಯಕ್, ವಿದ್ಯಾರ್ಥಿಗಳಾದ ೈಸಾ ಶಬ್ಬೀರ್ ಮಲ್ಪೆ, ಸಾಂಜಿತ್ ಮಾತನಾಡಿದರು. ಮಧು ಕಾರ್ಯಕ್ರಮ ನಿರೂಪಿಸಿದರು.

ಉಡುಪಿ ಕೇಂದ್ರದಲ್ಲಿ ಎರಡು ತಿಂಗಳ ನಾಲ್ಕು ಕೋರ್ಸ್‌ಗಳಿದ್ದು, ಇಲ್ಲಿ ವಿದ್ಯಾರ್ಥಿಗಳಿಗೆ ಸ್ವರ್ಣಾಭರಣದ ಕುರಿತಂತೆ ತರಬೇತಿ ನೀಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X