Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡು ಪ್ರಮುಖ ದೈನಿಕಗಳಿಗೆ...

ಎರಡು ಪ್ರಮುಖ ದೈನಿಕಗಳಿಗೆ ಜಮ್ಮು-ಕಾಶ್ಮೀರ ಸರಕಾರದ ಜಾಹಿರಾತುಗಳು ಸ್ಥಗಿತ: ಎಡಿಟರ್ಸ್ ಗಿಲ್ಡ್

ವಾರ್ತಾಭಾರತಿವಾರ್ತಾಭಾರತಿ23 Feb 2019 10:29 PM IST
share
ಎರಡು ಪ್ರಮುಖ ದೈನಿಕಗಳಿಗೆ ಜಮ್ಮು-ಕಾಶ್ಮೀರ ಸರಕಾರದ ಜಾಹಿರಾತುಗಳು ಸ್ಥಗಿತ: ಎಡಿಟರ್ಸ್ ಗಿಲ್ಡ್

ಹೊಸದಿಲ್ಲಿ,ಫೆ.23: ಜಮ್ಮು-ಕಾಶ್ಮೀರ ಸರಕಾರವು ಯಾವುದೇ ಕಾರಣವನ್ನು ನೀಡದೆ ಫೆ.16ರಿಂದ ರಾಜ್ಯದ ಎರಡು ಪ್ರಮುಖ ಆಂಗ್ಲ ದೈನಿಕಗಳಾದ ‘ಗ್ರೇಟರ್ ಕಾಶ್ಮೀರ್’ ಮತ್ತು ‘ಕಾಶ್ಮೀರ್ ರೀಡರ್’ಗಳಿಗೆ ಜಾಹೀರಾತುಗಳನ್ನು ಸ್ಥಗಿತಗೊಳಿಸಿದೆ ಎಂದು ತಿಳಿಸಿರುವ ದಿ ಕಾಶ್ಮೀರ್ ‘ಎಡಿಟರ್ಸ್ ಗಿಲ್ಡ್’, ರಾಜ್ಯದಲ್ಲಿಯ ಮಾಧ್ಯಮ ಸಂಸ್ಥೆಗಳನ್ನು ಉಸಿರುಗಟ್ಟಿಸಲು ಮತ್ತು ಬುಡಮೇಲುಗೊಳಿಸಲು ರಾಜ್ಯ ಆಡಳಿತವು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ.

ಇನ್ನೂ ಎರಡು ಡಝನ್ ಪತ್ರಿಕೆಗಳು ಭದ್ರತಾ ಸಂಸ್ಥೆಗಳ ನಿಗಾದಲ್ಲಿವೆ ಎಂಬ ಮಾಹಿತಿ ನಮಗೆ ಲಭಿಸಿದೆ. ನಾವು ಸರಕಾರದ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದ್ದೆವಾದರೂ ಅವರು ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಗುರುತು ಹೇಳಿಕೊಳ್ಳಲು ಬಯಸದ ಸಂಪಾದಕರೋರ್ವರು ತಿಳಿಸಿದರು.

ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಭಾರತೀಯ ಪತ್ರಿಕಾ ಮಂಡಳಿಯನ್ನು ಕೋರಲು ತಾನು ನಿರ್ಧರಿಸಿರುವುದಾಗಿ ಹೇಳಿರುವ ಗಿಲ್ಡ್, ಮಾಧ್ಯಮಗಳ ಉಸಿರುಗಟ್ಟಿಸದಂತೆ ಕ್ರಮಗಳನ್ನು ತಾನು ಕೈಗೊಳ್ಳುತ್ತಿರುವುದಾಗಿ ತಿಳಿಸಿದೆ.

ಮಾಧ್ಯಮಗಳ ಉಸಿರುಗಟ್ಟಿಸುವ ಪ್ರಯತ್ನವು ಕಳೆದ ಮೂರು ದಶಕಗಳಿಗೂ ಅಧಿಕ ಕಾಲದಿಂದ ರಾಜ್ಯದಲ್ಲಿ ನಡೆಯುತ್ತಿರುವುದರ ಮುಂದುವರಿಕೆಯಾಗಿದೆ. ಕಾಶ್ಮೀರದಲ್ಲಿಯ ಮಾಧ್ಯಮಗಳು ಅತ್ಯಂತ ವೃತ್ತಿಪರವಾಗಿದ್ದು, ಜೀವಗಳನ್ನು ಬಲಿಗೊಟ್ಟಾದರೂ ತಮ್ಮ ತಟಸ್ಥತೆಯನ್ನು ಕಾಯ್ದುಕೊಂಡಿವೆ. ಅವು ತಮ್ಮ ಈ ನಿಲುವನ್ನು ಮುಂದುವರಿಸುತ್ತವೆ ಎಂದು ಅದು ಹೇಳಿದೆ.

ಜಮ್ಮು-ಕಾಶ್ಮೀರವು ಡಿಸೆಂಬರ್, 2018ರಿಂದ ರಾಷ್ಟ್ರಪತಿಗಳ ಆಡಳಿತದಲ್ಲಿದೆ.

ತನ್ಮಧ್ಯೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು ಸರಕಾರದ ಕ್ರಮವನ್ನು ಖಂಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X