Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಬುದ್ಧ ಭಾರತ ನಿರ್ಮಾಣಕ್ಕೆ ಶಿಕ್ಷಕ...

ಪ್ರಬುದ್ಧ ಭಾರತ ನಿರ್ಮಾಣಕ್ಕೆ ಶಿಕ್ಷಕ ವರ್ಗ ಗಮನಹರಿಸಬೇಕು: ಸಚಿವ ವೆಂಕಟರಾವ್ ನಾಡಗೌಡ

ವಾರ್ತಾಭಾರತಿವಾರ್ತಾಭಾರತಿ24 Feb 2019 7:36 PM IST
share
ಪ್ರಬುದ್ಧ ಭಾರತ ನಿರ್ಮಾಣಕ್ಕೆ ಶಿಕ್ಷಕ ವರ್ಗ ಗಮನಹರಿಸಬೇಕು: ಸಚಿವ ವೆಂಕಟರಾವ್ ನಾಡಗೌಡ

ಬೆಂಗಳೂರು, ಫೆ.24: ಭವಿಷ್ಯತ್ತಿನಲ್ಲಿ ಪ್ರಬುದ್ಧ ಭಾರತವನ್ನು ನಿರ್ಮಾಣ ಮಾಡುವತ್ತ ಶಿಕ್ಷಕ ವರ್ಗ ಗಮನ ಹರಿಸಬೇಕು ಎಂದು ಪಶು ಸಂಗೋಪಾಲನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

ರವಿವಾರ ನಗರದ ಶಾಸಕರ ಭವನದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಮ್ಮಿಕೊಂಡಿದ್ದ ಸಂಘದ ನೂತನ ಜಿಲ್ಲಾ ಘಟಕದ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಕರು ದೇಶಕಟ್ಟುವ ಶಿಲ್ಪಿಗಳಾಗಿದ್ದು, ಭಾರತದ ಭವಿಷ್ಯ ಇವರ ಮೇಲೆ ನಿಂತಿದೆ ಎಂದು ತಿಳಿಸಿದರು.

ರಾಜ್ಯ ಉಪನ್ಯಾಸಕರ ಸಂಘದ ಚುನಾವಣೆ ಪಾರದರ್ಶಕ ರೀತಿಯಲ್ಲಿ ನಡೆದಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಈ ಹಿಂದೆ ಶಕ್ತಿಯಿದ್ದವರು ಮಾತ್ರ ಚುನಾವಣೆಯಲ್ಲಿ ಆಯ್ಕೆಯಾಗುತ್ತಿದ್ದರು. ಆದರೆ ಈಗ ಆ ಪರಿಸ್ಥಿತಿ ಇಲ್ಲ. ಚುನಾವಣಾ ಪ್ರಕ್ರಿಯೆಯಲ್ಲಿ ಹಲವು ರೀತಿಯ ಬದಲಾವಣೆ ತರಲಾಗಿದ್ದು, ಸಹಕಾರಿ ಕ್ಷೇತ್ರಗಳಲ್ಲಿನ ಚುನಾವಣಾ ಮಾದರಿಯನ್ನು ಉಪನ್ಯಾಸಕರ ಸಂಘ ಅಳವಡಿಸಿಕೊಂಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಮೇ.2 ರಿಂದಲೇ ದ್ವಿತೀಯ ಪಿಯುಸಿ ತರಗತಿಗಳ ಆರಂಭದ ಬಗ್ಗೆ ಇಡೀ ಉಪನ್ಯಾಸ ವಲಯದಿಂದ ವಿರೋಧ ವ್ಯಕ್ತವಾಗಿದೆ. ಹಿಂದಿನ ವರ್ಷ ಸರಕಾರ ಈ ವ್ಯವಸ್ಥೆಯನ್ನು ಜಾರಿಗೆ ತಂದಿತ್ತು. ಆದರೆ ವಿದ್ಯಾರ್ಥಿಗಳು ಕಾಲೇಜಿಗೆ ಬರಲಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿರುವ ಈ ವ್ಯವಸ್ಥೆಯನ್ನು ಸರಕಾರಿ ಕಾಲೇಜುಗಳಿಗೂ ಅಳವಡಿಕೆ ಮಾಡುವುದು ಸರಿಯಲ್ಲ. ಈ ಬಗ್ಗೆ ಉಪನ್ಯಾಸಕರು ಭಯ ಪಡುವ ಆಗತ್ಯವಿಲ್ಲ ಎಂದರು.

ಕರ್ನಾಟ ಶಿಕ್ಷಣ ವ್ಯವಸ್ಥೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಿದ್ದು ಆರನೇ ವೇತನ ಆಯೋಗದ ಜಾರಿ ಸೇರಿದಂತೆ ಉಪನ್ಯಾಸಕರ ಹಲವು ಬೇಡಿಕೆಗಳ ಈಡೇರಿಕೆಗೆ ಸರಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಜೆಡಿಎಸ್ ಮುಖಂಡ ರಮೇಶ ಬಾಬು, ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಎಸ್.ಆರ್.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎ.ಎಚ್.ಲಿಂಗೇಗೌಡ, ಕೋಶಾಧ್ಯಕ್ಷ ಜಯಣ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X