Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅವಳಿ ಮಕ್ಕಳ ಅಪಹರಣ,ಹತ್ಯೆ: ಬಜರಂಗದಳ...

ಅವಳಿ ಮಕ್ಕಳ ಅಪಹರಣ,ಹತ್ಯೆ: ಬಜರಂಗದಳ ನಾಯಕನೇ ರೂವಾರಿ

ಬೈಕ್ ನಂಬರ್ ಪ್ಲೇಟ್‌ ನಲ್ಲಿತ್ತು ‘ರಾಮರಾಜ್ಯ’ ಎಂಬ ಬರಹ

ವಾರ್ತಾಭಾರತಿವಾರ್ತಾಭಾರತಿ24 Feb 2019 7:41 PM IST
share
ಅವಳಿ ಮಕ್ಕಳ ಅಪಹರಣ,ಹತ್ಯೆ: ಬಜರಂಗದಳ ನಾಯಕನೇ ರೂವಾರಿ

ಭೋಪಾಲ,ಫೆ.24: ಮಧ್ಯಪ್ರದೇಶದ ಚಿತ್ರಕೂಟದಲ್ಲಿ ಅವಳಿ-ಜವಳಿ ಮಕ್ಕಳ ಅಪಹರಣ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ.

ಫೆ.12ರಂದು ಚಿತ್ರಕೂಟದ ನಯಾಗಾಂವ್‌ನಲ್ಲಿ ಶಾಲಾ ಬಸ್‌ಗೆ ನುಗ್ಗಿದ್ದ ದುಷ್ಕರ್ಮಿಗಳು ಪಿಸ್ತೂಲು ತೋರಿಸಿ ಬೆದರಿಕೆಯೊಡ್ಡಿ ಸ್ಥಳೀಯ ಉದ್ಯಮಿಯ ಅವಳಿ-ಜವಳಿ ಮಕ್ಕಳಾದ ಶ್ರೇಯಾಂಶ್ ಮತ್ತು ಪ್ರಿಯಾಂಶ ರಾವತ್ ಅವರನ್ನು ಅಪಹರಿಸಿದ್ದರು. ಒತ್ತೆಹಣವಾಗಿ ಕುಟುಂಬವು ಈಗಾಗಲೇ ಅಪಹರಣಕಾರರಿಗೆ 20 ಲ.ರೂ.ಗಳನ್ನು ನೀಡಿತ್ತು. ಆದರೆ ಅವರು ತಮ್ಮ ಬೇಡಿಕೆಯನ್ನು ಒಂದು ಕೋ.ರೂ.ಗೆ ಹೆಚ್ಚಿಸಿದ್ದರು. ಫೆ.21ರಂದು ಮಕ್ಕಳ ಹತ್ಯೆ ನಡೆದಿತ್ತೆನ್ನಲಾಗಿದ್ದು,ರವಿವಾರ ಬೆಳಿಗ್ಗೆ ಉತ್ತರ ಪ್ರದೇಶದ ಬಂಡಾದಲ್ಲಿ ನದಿಯಲ್ಲಿ ತೇಲುತ್ತಿದ್ದ ಶವಗಳು ಪತ್ತೆಯಾಗಿವೆ. ಇದರ ಬೆನ್ನಲ್ಲೇ ಚಿತ್ರಕೂಟದಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದು,ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಪಹರಣ ಮತ್ತು ಹತ್ಯೆಯ ಹಿಂದಿನ ರೂವಾರಿ ವಿಷ್ಣುಕಾಂತ ಶುಕ್ಲಾ ಎಂಬಾತ ಸ್ಥಳೀಯ ಬಜರಂಗ ದಳ ನಾಯಕನಾಗಿದ್ದಾನೆ,ಆದರೆ ಅಪರಾಧದಲ್ಲಿ ನೇರವಾಗಿ ಭಾಗವಹಿಸಿರಲಿಲ್ಲ. ಆತನ ಹಿರಿಯ ಸೋದರ ಪದಮ್ ಶುಕ್ಲಾ ಎಂಬಾತ ಪ್ರಮುಖ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.

ನಂಬರ್ ಪ್ಲೇಟ್‌ನಲ್ಲಿ ‘ರಾಮರಾಜ್ಯ’ ಎಂದು ಬರೆಯಲಾಗಿದ್ದ ಬೈಕ್ ಮತ್ತು ಬಿಜೆಪಿ ಧ್ವಜವನ್ನು ಹೊಂದಿದ್ದ ಕಾರನ್ನು ಕೃತ್ಯಕ್ಕೆ ಬಳಸಲಾಗಿತ್ತು ಎಂದೂ ಪೊಲಿಸರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X