Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೌಲ್ಯಯುತ ಬದುಕೇ ದೊಡ್ಡ ಸಾಹಿತ್ಯ:...

ಮೌಲ್ಯಯುತ ಬದುಕೇ ದೊಡ್ಡ ಸಾಹಿತ್ಯ: ಬಿ.ಸಿ.ರಾವ್ ಶಿವಪುರ

ಹೆಬ್ರಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 Feb 2019 8:34 PM IST
share
ಮೌಲ್ಯಯುತ ಬದುಕೇ ದೊಡ್ಡ ಸಾಹಿತ್ಯ: ಬಿ.ಸಿ.ರಾವ್ ಶಿವಪುರ

ಹೆಬ್ರಿ, ಫೆ. 24: ಸಾಹಿತ್ಯ ಸತ್ಯವನ್ನೇ ಹೇಳಬೇಕೆ ಹೊರತು ಬದುಕನ್ನು ವಿಭಜಿಸಬಾರದು. ಸತ್ಯ ಸಾಹಿತ್ಯವಾಗಿ ಬದುಕಿನೊಂದಿಗೆ ಬೆಸೆದಾಗ ಸುಂದರ ಮತ್ತು ಶ್ರೇಷ್ಠ ಸಾಹಿತ್ಯವಾಗುತ್ತದೆ. ಬದುಕು ವೌಲ್ಯದಿಂದ ಕೂಡಿದರೆ ಅದೇ ದೊಡ್ಡ ಸಾಹಿತ್ಯ. ಮಾನವೀಯ ವೌಲ್ಯಗಳನ್ನು ಎತ್ತಿ ಹಿಡಿಯುವುದು ಸಾಹಿತ್ಯದ ಆಶಯವಾಗಿದೆ ಎಂದು ಹೆಬ್ರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಿ.ಸಿ.ರಾವ್ ಶಿವಪುರ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲ್ಲೂಕು ಘಟಕದ ವತಿ ಯಿಂದ ಅನಂತ ಪದ್ಮನಾ ಸನ್ನಿಧಿಯ ಸಭಾಭವನದಲ್ಲಿ ಸೀತಾನದಿ ಗಣಪಯ್ಯ ಶೆಟ್ಟಿ ವೇದಿಕೆಯಲ್ಲಿ ಶುಕ್ರವಾರ ನಡೆದ ಹೆಬ್ರಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕನ್ನಡ ಕಲಿತವರಿಗೆ ಸರಕಾರ ಕರೆದು ಉದ್ಯೋಗ ನೀಡುವ ಠರಾವು ಮಂಡನೆ ಯಾಗಬೇಕು. ಸಾಹಿತ್ಯ ಸಮ್ಮೇಳನಗಳಲ್ಲಿ ಬದುಕಿನ ವಿಚಾರಗಳು ಹೆಚ್ಚು ಪ್ರಸ್ತಾಪ ವಾಗಬೇಕು. ಮನುಷ್ಯನ ಹಿತ ಬಯಸುವ ಎಲ್ಲಾ ಸೃಜನಶೀಲ ಚಟುವಟಿಕೆಗಳು ನಡೆಸುವ ಮೂಲಕ ಖುಷಿ ನೀಡಬೇಕು. ನೊಂದವರಿಗೆ ನೆರವಾಗುವ, ನೆನಪಾಗುವ, ಪ್ರೀತಿಸುವ ಹೃದಯಕ್ಕೆ ಉಸಿರಾಗುವ ವಿಚಾರಗಳು ಸಾಹಿತ್ಯದಲ್ಲಿ ಬರಬೇಕು ಎಂದರು.

ಸಮ್ಮೇಳನವನ್ನು ಮುದ್ರಾಡಿ ದಿವ್ಯಾ ಸಾಗರ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಸಿರಿಬೀಡು ದಿವಾಕರ ಶೆಟ್ಟಿ ಹಾಗೂ ಪುಸ್ತಕ ಮಳಿಗೆಯನ್ನು ಕಾರ್ಕಳ ಶಾಸಕ ಸುನೀಲ್ ಕುಮಾರ್ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು.

ರಾಷ್ಟ್ರಧಜಾರೋಹಣವನ್ನು ಗ್ರಾಪಂ ಅಧ್ಯಕ್ಷ ಎಚ್.ಕೆ. ಸುಧಾಕರ್ ನೆರವೇರಿಸಿ ದರು. ನೀರೆ ಕೃಷ್ಣ ಶೆಟ್ಟಿ ಬರೆದ ಸತ್ಯನಾಪುರದ ತುಳುನಾಡ ಸಿರಿ ಮತ್ತು ಸಂತು ಮುದ್ರಾಡಿ ಅವರ ‘ಬಾವ ತರಂಗ’ ಪುಸ್ತಕವನ್ನು ಸಾಹಿತಿ ಅಂಬಾತನಯ ಮುದ್ರಾಡಿ ಬಿಡುಗಡೆ ಮಾಡಿದರು.

ಸಮ್ಮೇಳನ ಸಮಿತಿಯ ಕಾರ್ಯಾಧ್ಯಕ್ಷ ಎಚ್.ಭಾಸ್ಕರ ಜೋಯಿಸ್, ಹೆಬ್ರಿ ಅನಂತ ಪದ್ಮನಾ ದೇವಸ್ಥಾನದ ಆಡಳಿತ ಮೊಕ್ತೇಸರ ಎಚ್.ತಾರಾನಾಥ ಬಲ್ಲಾಳ್, ತಾಣ ದೇವಸ್ಥಾನದ ನವೀನ್ ಬಲ್ಲಾಳ್, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಆರ್.ಮಂಜುನಾಥ್, ಕಸಾಪ ಜಿಲ್ಲಾ ಘಟಕದ ಪ್ರಮುಖರಾದ ಸುಬ್ರಹ್ಮಣ್ಯ ಶೆಟ್ಟಿ, ನಾರಾಯಣ ಮಡಿ, ಆರೂರು ತಿಮ್ಮಪ್ಪ ಶೆಟ್ಟಿ, ಕಾರ್ಕಳ ತಾಲ್ಲೂಕು ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಕಾರ್ಕಳ ತಾಪಂ ಅಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ, ಸದಸ್ಯರಾದ ಶಿವಪುರ ರಮೇಶ್ ಕುಮಾರ್, ಅಮೃತ್ ಕುಮಾರ್ ಶೆಟ್ಟಿ, ಗ್ರಾಪಂ ಅಧ್ಯಕ್ಷರಾದ ಮುದ್ರಾಡಿಯ ಶಶಿಕಲಾ ಡಿ.ಪೂಜಾರಿ, ನಾಡ್ಪಾಲಿನ ಜಲಜ ಪೂಜಾರಿ, ಶಿಕ್ಷಕರ ಸಂಘದ ಉಮೇಶ ನಾಯಕ್, ಕಸಾಪ ಕಾಪು ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ ಮೊದಲಾದ ವರು ಉಪಸ್ಥಿತರಿದ್ದರು.

ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಎಚ್.ಯೋಗೀಶ ಭಟ್ ಸ್ವಾಗತಿಸಿ ದರು. ಹೆಬ್ರಿ ತಾಲ್ಲೂಕು ಘಟಕ ಅಧ್ಯಕ್ಷ ಪಿ.ವಿ.ಆನಂದ ಸಾಲಿಗ್ರಾಮ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಮಾತಿಬೆಟ್ಟು ಪ್ರಕಾಶ ಪೂಜಾರಿ ಮತ್ತು ಮಾಲತಿ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ ಭಟ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X