Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಟ್ವೆಂಟಿ-20: ಆಸ್ಟ್ರೇಲಿಯಕ್ಕೆ 127...

ಮೊದಲ ಟ್ವೆಂಟಿ-20: ಆಸ್ಟ್ರೇಲಿಯಕ್ಕೆ 127 ರನ್ ಗುರಿ ನೀಡಿದ ಭಾರತ

ವಾರ್ತಾಭಾರತಿವಾರ್ತಾಭಾರತಿ24 Feb 2019 8:43 PM IST
share
ಮೊದಲ ಟ್ವೆಂಟಿ-20: ಆಸ್ಟ್ರೇಲಿಯಕ್ಕೆ 127 ರನ್ ಗುರಿ ನೀಡಿದ ಭಾರತ

ವಿಶಾಖಪಟ್ಟಣ, ಫೆ.24: ಪ್ರವಾಸಿ ಆಸ್ಟ್ರೇಲಿಯದ ಶಿಸ್ತುಬದ್ದ ಬೌಲಿಂಗ್‌ಗೆ ಕಂಗಲಾದ ಭಾರತ ರವಿವಾರ ನಡೆದ ಮೊದಲ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿದೆ.

ಡಾ.ವೈ.ಎಸ್.ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಜಯಿಸಿದ ಆಸ್ಟ್ರೇಲಿಯ ತಂಡದ ನಾಯಕ ಆ್ಯರೊನ್ ಫಿಂಚ್ ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು. 2.3 ಓವರ್‌ಗಳಲ್ಲಿ ರೋಹಿತ್ ಶರ್ಮಾ(5) ವಿಕೆಟನ್ನು ಕಳೆದುಕೊಂಡ ಭಾರತ ಕಳಪೆ ಆರಂಭ ಪಡೆಯಿತು. ಆಗ ನಾಯಕ ವಿರಾಟ್ ಕೊಹ್ಲಿ(24,17 ಎಸೆತ, 3 ಬೌಂಡರಿ)ಜೊತೆ ಕೈಜೋಡಿಸಿದ ಕನ್ನಡಿಗ ಕೆ.ಎಲ್. ರಾಹುಲ್(50,36 ಎಸೆತ, 6 ಬೌಂಡರಿ, 1 ಸಿಕ್ಸರ್)2ನೇ ವಿಕೆಟ್‌ಗೆ 55 ರನ್ ಜೊತೆಯಾಟ ನಡೆಸಿದರು. ಈ ಜೋಡಿಯನ್ನು ಸ್ಪಿನ್ನರ್ ಝಾಂಪ ಬೇರ್ಪಡಿಸಿದರು.

ಭಾರೀ ನಿರೀಕ್ಷೆ ಮೂಡಿಸಿದ್ದ ರಿಷಭ್ ಪಂತ್(3), ದಿನೇಶ್ ಕಾರ್ತಿಕ್(1), ಕೃಣಾಲ್ ಪಾಂಡ್ಯ(1)ಪೆವಿಲಿಯನ್‌ಗೆ ಪರೇಡ್ ನಡೆಸಿದರು.
ಔಟಾಗದೆ 29 ರನ್(37 ಎಸೆತ, 1 ಸಿಕ್ಸರ್)ಗಳಿಸಿದ ಎಂಎಸ್ ಧೋನಿಗೆ ಬಾಲಂಗೋಚಿಗಳಿಂದ ಉತ್ತಮ ಸಾಥ್ ಸಿಗಲಿಲ್ಲ. ಆಸೀಸ್ ಪರ ಕೌಲ್ಟರ್-ನೀಲ್(3-26) ಯಶಸ್ವಿ ಬೌಲರ್ ಎನಿಸಿಕೊಂಡರು.

ಭಾರತ ಮೂವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿದ್ದು, ಲೆಗ್ ಸ್ಪಿನ್ನರ್ ಮಾಯಾಂಕ್ ಮರ್ಕಂಡೆ ಚೊಚ್ಚಲ ಪಂದ್ಯ ಆಡುವ ಅವಕಾಶ ಪಡೆದರು. ಶಿಖರ್ ಧವನ್ ಬದಲಿಗೆ ಕೆಎಲ್ ರಾಹುಲ್‌ಗೆ ಮತ್ತೊಂದು ಅವಕಾಶ ನೀಡಲಾಗಿದೆ. ಇದೇ ವೇಳೆ, ಆಸ್ಟ್ರೇಲಿಯ ಪೀಟರ್ ಹ್ಯಾಂಡ್ಸ್‌ಕಾಂಬ್‌ಗೆ ಟಿ-20 ಕ್ಯಾಪ್ ನೀಡಿತು. ಆಸೀಸ್ ನಾಲ್ವರು ವೇಗಿಗಳು, ಓರ್ವ ಸ್ಪಿನ್ನರ್‌ನ್ನು ಆಡಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X