Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯನ್ ಸ್ನೂಕರ್ ಸ್ಪರ್ಧೆ...

ಏಶ್ಯನ್ ಸ್ನೂಕರ್ ಸ್ಪರ್ಧೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಪಾಕ್ ಆಟಗಾರರ ವೀಸಾ ವಿವಾದದ ಕರಿನೆರಳು

ವಾರ್ತಾಭಾರತಿವಾರ್ತಾಭಾರತಿ24 Feb 2019 11:53 PM IST
share
ಏಶ್ಯನ್ ಸ್ನೂಕರ್ ಸ್ಪರ್ಧೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಹೊಸದಿಲ್ಲಿ, ಫೆ.24: ಪುಲ್ವಾಮ ಉಗ್ರ ದಾಳಿಯ ಬಳಿಕ ಉಂಟಾದ ಪಾಕಿಸ್ತಾನ ಆಟಗಾರರ ವೀಸಾ ವಿವಾದದ ಕರಿನೆರಳು ಮತ್ತೊಂದು ಟೂರ್ನಿಯ ಮೇಲೆ ಬಿದ್ದಿದೆ. ಭಾರತದಲ್ಲಿ ನಡೆಯಬೇಕಿದ್ದ ಏಶ್ಯನ್ ಸ್ನೂಕರ್ ಸ್ಪರ್ಧೆಯು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ.

10 ರೆಡ್ಸ್ ಏಶ್ಯನ್ ಟೂರ್ ಸ್ನೂಕರ್ ಟೂರ್ನಿಯು ಮಾರ್ಚ್ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಟೂರ್ನಿಯ ಸಂಘಟಕರು ಪಾಕಿಸ್ತಾನದ ಆಟಗಾರರಿಗೆ ವೀಸಾ ಒದಗಿಸುವ ಬಗ್ಗೆ ಖಚಿತ ಭರವಸೆ ನೀಡದ ಹಿನ್ನೆಲೆಯಲ್ಲಿ ಟೂರ್ನಿ ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದೆ.

ಪಾಕಿಸ್ತಾನ ಆಟಗಾರರಿಗೆ ಭಾರತ ವೀಸಾ ನೀಡಲು ಭರವಸೆ ನೀಡದ ಹಿನ್ನೆಲೆಯಲ್ಲಿ ಸ್ಪರ್ಧೆಯನ್ನು ಮುಂದೂಡಲು ಏಶ್ಯನ್ ಬಿಲಿಯಡ್ಸ್‌ರ್  ಕ್ರೀಡಾ ಒಕ್ಕೂಟ (ಎಸಿಬಿಎಸ್) ನಿರ್ಧರಿಸಿದೆ. ‘‘ ಭಾರತದಲ್ಲಿ ಅನ್ಯ ಕ್ರೀಡಾಕೂಟಗಳಿಗೆ ಉಂಟಾಗುತ್ತಿರುವ ಪರಿಸ್ಥಿತಿಯನ್ನು ಗಮನಿಸಿ ಪಾಕ್ ಆಟಗಾರರಿಗೆ ವೀಸಾ ಸಮಸ್ಯೆಯಾಗುತ್ತಿರುವ ಕುರಿತು ನಾವು ಎಸಿಬಿಎಸ್‌ಗೆ ಮಾಹಿತಿ ನೀಡಿದ್ದೇವೆ. ಹಾಗಾಗಿ ಎಸಿಬಿಎಸ್ ಭಾರತದಲ್ಲಿ ನಡೆಯಬೇಕಿದ್ದ ಏಶ್ಯನ್ ಸ್ನೂಕರ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ನಿರ್ಧರಿಸಿದೆ’’ ಎಂದು ಭಾರತ ಬಿಲಿಯಡ್ಸ್‌ರ್  ಹಾಗೂ ಸ್ನೂಕರ್ ಒಕ್ಕೂಟದ(ಬಿಎಸ್‌ಎಫ್) ಕಾರ್ಯದರ್ಶಿ ಎಸ್. ಸುಬ್ರಮಣಿಯನ್ ಪಿಟಿಐಗೆ ತಿಳಿಸಿದ್ದಾರೆ.

ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿರುವ 24 ಆಟಗಾರರಲ್ಲಿ 6 ಮಂದಿ ಪಾಕಿಸ್ತಾನದವರು ಇಲ್ಲವೇ ಪಾಕಿಸ್ತಾನ ಮೂಲದವರಾಗಿದ್ದಾರೆ. ಅವರು ವೀಸಾಗೆ ಅರ್ಜಿ ಸಲ್ಲಿಸಿಲ್ಲವಾದರೂ ಇಲ್ಲಿಯ ಪರಿಸ್ಥಿತಿಯ ಬಗ್ಗೆ ಎಸಿಬಿಎಸ್‌ಗೆ ಸೂಚನೆ ನೀಡಿದ್ದೇವೆ ಎಂದು ಸುಬ್ರಮಣಿಯನ್ ತಿಳಿಸಿದರು.

ಮೊದಲ ಎರಡು ಹಂತದ ಏಶ್ಯನ್ ಸ್ನೂಕರ್ ಸ್ಪರ್ಧೆಗಳು ಖತರ್ ಹಾಗೂ ಚೀನಾದಲ್ಲಿ ನಡೆದಿವೆ. ಭಾರತ ಕೊನೆಯ ಹಂತದ ಸ್ಪರ್ಧೆಯನ್ನು ನಡೆಸಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X