Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಂಗರೆಯಲ್ಲಿ ಪಾಕಿಸ್ತಾನಕ್ಕೆ ಜೈಕಾರ...

ಬೆಂಗರೆಯಲ್ಲಿ ಪಾಕಿಸ್ತಾನಕ್ಕೆ ಜೈಕಾರ ವದಂತಿ ಸಂಘಪರಿವಾರದ ಅಜೆಂಡಾ: ಎಸ್‌ಡಿಪಿಐ

ವಾರ್ತಾಭಾರತಿವಾರ್ತಾಭಾರತಿ25 Feb 2019 7:05 PM IST
share

ಮಂಗಳೂರು, ಫೆ. 25: ನಗರ ಸಮೀಪದ ಬೆಂಗರೆಯಲ್ಲಿ ಪಾಕಿಸ್ತಾನದ ಪರವಾಗಿ ಕಿಡಿಗೇಡಿಗಳು ಜೈಕಾರ ಕೂಗಿದ್ದಾರೆ ಎಂಬುದಾಗಿ ಕೆಲ ಮಾಧ್ಯಮಗಳು ಪ್ರಸಾರ ಮಾಡಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಇದರ ಹಿಂದೆ ಸಂಘಪರಿವಾರದ ಅಜೆಂಡಾ ಅಡಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಗರೆ ವಾರ್ಡ್ ಅಧ್ಯಕ್ಷ ಶಾದಾಬ್ ಆರೋಪಿಸಿದ್ದಾರೆ.

‘ಬೆಂಗರೆಯಲ್ಲಿ ಪಾಕಿಸ್ತಾನಕ್ಕೆ ಜೈ ಕೂಗಿದ ಕಿಡಿಕೇಡಿಗಳು’ ಎಂಬ ಶೀರ್ಷಿಕೆ ಅಡಿಯಲ್ಲಿ ನಗರದ ಬೆಂಗರೆಯಲ್ಲಿ ‘ಪಾಕಿಸ್ತಾನಕ್ಕೆ ಜಿಂದಾಬಾದ್; ಮೋದಿಗೆ ಧಿಕ್ಕಾರ’ ಎಂದು ಮೂವರು ಕಿಡಿಕೇಡಿಗಳು ಬೊಬ್ಬೆ ಹಾಕುತ್ತಾ ದ್ವಿಚಕ್ರ ವಾಹನದಲ್ಲಿ ಕೂಗಾಡಿಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ಕರೆ ಮಾಡಿ ಹೇಳಿದ್ದಾರೆ ಎಂದು ಮಾಧ್ಯಮದಲ್ಲಿ ಪ್ರಸಾರವಾಗಿದೆ. ಒಂದು ವೇಳೆ ಇಂತಹ ಘಟನೆ ನಡೆದಿದ್ದಲ್ಲಿ ಎಸ್‌ಡಿಪಿಐ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದರು.

ಈ ಬಗ್ಗೆ ಸಂಘಟನೆಯಿಂದ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಲಾಗಿದೆ. ‘ಇಂತಹ ಯಾವುದೇ ಘಟನೆಗಳು ನಡೆದಿರುವುದು ನಮ್ಮ ಗಮನಕ್ಕೆ ಬಂದಿಲ್ಲ’ ಎಂದು ಪೊಲೀಸರು ಪ್ರತಿಕ್ರಿಯಿಸಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

ಇದು ಸಂಘ ಪರಿವಾರದ ವ್ಯವಸ್ಥಿತ ಷಢ್ಯಂತ್ರವಾಗಿದ್ದು, ಅವರೇ ಪಾಕಿಸ್ತಾನಕ್ಕೆ ಜೈ ಕೂಗಿ ಮುಸಲ್ಮಾನರನ್ನು ಆರೋಪಿ ಸ್ಥಾನದಲ್ಲಿ ಕೂರಿಸುವ ಭಾಗವಾಗಿದೆ. ವಿಜಯಪುರದ ಸಿಂಧಗಿಯಲ್ಲಿ ಪಾಕ್ ಧ್ವಜ, ಹುಬ್ಬಳ್ಳಿ ಕೋರ್ಟ್ ಆವರಣದಲ್ಲಿ ಬಾಂಬ್ ಸ್ಫೋಟ, ಇಂತಹ ಹಲವು ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಬೆಂಗರೆಯಲ್ಲಿ ನಡೆದ ಘಟನೆಯು ಒಂದು ಸಮುದಾಯವನ್ನು ಭಯಭೀತಿಗೊಳಿಸುವ ಸಂಘಪರಿವಾರದ ಅಜೆಂಡಾದ ಭಾಗವಾಗಿದೆ ಎಂದು ಶಾದಾಬ್ ಪ್ರಕಟನೆಯಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X