Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಂಗಳೂರು ಸೇರಿದಂತೆ 5 ವಿಮಾನ ನಿಲ್ದಾಣಗಳು...

ಮಂಗಳೂರು ಸೇರಿದಂತೆ 5 ವಿಮಾನ ನಿಲ್ದಾಣಗಳು ಅದಾನಿ ಗ್ರೂಪ್‌ ತೆಕ್ಕೆಗೆ

ಖಾಸಗೀಕರಣ ಪ್ರಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ25 Feb 2019 9:07 PM IST
share
ಮಂಗಳೂರು ಸೇರಿದಂತೆ 5 ವಿಮಾನ ನಿಲ್ದಾಣಗಳು ಅದಾನಿ ಗ್ರೂಪ್‌ ತೆಕ್ಕೆಗೆ

ಹೊಸದಿಲ್ಲಿ,ಫೆ.25: ಕೇಂದ್ರ ಸರಕಾರದ ಖಾಸಗೀಕರಣ ಪ್ರಕ್ರಿಯೆಯಲ್ಲಿ ಬಿಡ್‌ಗಳನ್ನು ಕರೆಯಲಾಗಿದ್ದ ಆರು ವಿಮಾನ ನಿಲ್ದಾಣಗಳ ಪೈಕಿ ಮಂಗಳೂರು ಸೇರಿದಂತೆ ಐದು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು 50 ವರ್ಷಗಳ ಅವಧಿಗೆ ಅದಾನಿ ಗ್ರೂಪ್ ಪಡೆದುಕೊಂಡಿದೆ.

ಅಹ್ಮದಾಬಾದ್,ತಿರುವನಂತಪುರಂ,ಲಕ್ನೋ,ಮಂಗಳೂರು ಮತ್ತು ಜೈಪುರ ವಿಮಾನ ನಿಲ್ದಾಣಗಳಿಗೆ ಅತ್ಯಂತ ಹೆಚ್ಚಿನ ಬಿಡ್‌ಗಳನ್ನು ಅದಾನಿ ಗ್ರೂಪ್ ಸಲ್ಲಿಸಿದೆ. ಗುವಾಹಟಿ ವಿಮಾನ ನಿಲ್ದಾಣಕ್ಕೆ ಸಲ್ಲಿಕೆಯಾಗಿರುವ ಬಿಡ್‌ಗಳನ್ನು ಮಂಗಳವಾರ ತೆರೆಯಲಾಗುವುದು ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ(ಎಎಐ)ದ ಅಧಿಕಾರಿಯೋರ್ವರು ಸೋಮವಾರ ಇಲ್ಲಿ ತಿಳಿಸಿದರು.

ಬಿಡ್ಡರ್‌ಗಳು ಸಲ್ಲಿಸಿದ್ದ ‘ಪ್ರತಿ ಪ್ರಯಾಣಿಕ ಶುಲ್ಕ’ದ ಆಧಾರದಲ್ಲಿ ಬಿಡ್ ವಿಜೇತರನ್ನು ಎಎಐ ಆಯ್ಕೆ ಮಾಡಿದೆ. ಔಪಚಾರಿಕತೆಗಳು ಪೂರ್ಣಗೊಂಡ ನಂತರ ಈ ಐದು ವಿಮಾನ ನಿಲ್ದಾಣಗಳನ್ನು ನಿರ್ವಹಣೆಗಾಗಿ ಅದಾನಿ ಗ್ರೂಪ್‌ಗೆ ಹಸ್ತಾಂತರಿಸಲಾಗುವುದು ಎಂದರು. ಅದಾನಿ ಗ್ರೂಪ್ ಅಹ್ಮದಾಬಾದ್,ಜೈಪುರ,ಲಕ್ನೋ,ತಿರುವನಂತಪುರಂ ಮತ್ತು ಮಂಗಳೂರು ವಿಮಾನ ನಿಲ್ದಾಣಗಳಿಗಾಗಿ ಅನುಕ್ರಮವಾಗಿ 177 ರೂ.,174 ರೂ.,171 ರೂ.,168 ರೂ.ಮತ್ತು 115 ರೂ.ಗಳನ್ನು ಪ್ರತಿ ಪ್ರಯಾಣಿಕ ಶುಲ್ಕವಾಗಿ ನಮೂದಿಸಿತ್ತು. ಇತರರಿಗೆ ಹೋಲಿಸಿದರೆ ಅದು ಅತ್ಯಂತ ಹೆಚ್ಚಿನ ಬಿಡ್ ದರಗಳನ್ನು ಸಲ್ಲಿಸಿತ್ತು ಎಂದು ಅವರು ತಿಳಿಸಿದರು. ಅದಾನಿ ಗ್ರೂಪ್ ಈ ಪ್ರತಿ ಪ್ರಯಾಣಿಕ ಶುಲ್ಕಗಳನ್ನು ಎಎಐಗೆ ಪಾವತಿಸಲಿದೆ.

ದಿಲ್ಲಿ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳನ್ನು ನಿರ್ವಹಿಸುತ್ತಿರುವ ಜಿಎಂಆರ್ ಏರ್‌ಪೋರ್ಟ್ಸ್ ಲಿ.,ನ್ಯಾಷನಲ್ ಇನ್ವೆಸ್ಟಮೆಂಟ್ ಆ್ಯಂಡ್ ಇನ್‌ಫ್ರಾಸ್ಟ್ರಕ್ಚರ್ ಫಂಡ್ - ಝುರಿಚ್ ಏರ್‌ಪೋಟ್ ಇಂಟರ್‌ನ್ಯಾಷನಲ್ ಎಜಿ,ಎಎಂಪಿ ಕ್ಯಾಪಿಟಲ್,ಕೇರಳ ರಾಜ್ಯ ಕೈಗಾರಿಕಾಭಿವೃದ್ಧಿ ನಿಗಮ ಸೇರಿದಂತೆ ಒಟ್ಟೂ 10 ಕಂಪನಿಗಳು ಬಿಡ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದವು. ಮಂಗಳೂರು ವಿಮಾನ ನಿಲ್ದಾಣಕ್ಕಾಗಿ ಕೋಚಿನ್ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿ. ಎರಡನೇ ಅತ್ಯಂತ ಹೆಚ್ಚಿನ ಬಿಡ್ ಮೊತ್ತ(45 ರೂ.)ವನ್ನು ನಮೂದಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X