Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಪೌರಕಾರ್ಮಿಕರ ಪಾದ ತೊಳೆಯುವ ಮೊದಲು...

ಮೋದಿ ಪೌರಕಾರ್ಮಿಕರ ಪಾದ ತೊಳೆಯುವ ಮೊದಲು ಸೌಲಭ್ಯಗಳಿಗೆ ಆಗ್ರಹಿಸಿದ್ದ ಕಾರ್ಮಿಕರನ್ನು ಬಂಧಿಸಲಾಗಿತ್ತು!

ರಾಷ್ಟ್ರವಿರೋಧಿ ಕೃತ್ಯದಲ್ಲಿ ಭಾಗಿಯಾಗಿದ್ದೀರಿ ಎಂದಿದ್ದ ಪೊಲೀಸರು: ಆರೋಪ

ವಾರ್ತಾಭಾರತಿವಾರ್ತಾಭಾರತಿ26 Feb 2019 5:41 PM IST
share
ಮೋದಿ ಪೌರಕಾರ್ಮಿಕರ ಪಾದ ತೊಳೆಯುವ ಮೊದಲು ಸೌಲಭ್ಯಗಳಿಗೆ ಆಗ್ರಹಿಸಿದ್ದ ಕಾರ್ಮಿಕರನ್ನು ಬಂಧಿಸಲಾಗಿತ್ತು!

ಹೊಸದಿಲ್ಲಿ, ಫೆ.26: ಕಳೆದ ರವಿವಾರ ಅಲಹಾಬಾದ್‍ ನಲ್ಲಿ ಗಂಗಾಸ್ನಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಕುಂಭ ಮೇಳ ಮೈದಾನ, ರಸ್ತೆ ಮತ್ತು ಶೌಚಾಲಯಗಳನ್ನು ಶುಚಿಯಾಗಿಟ್ಟುಕೊಂಡ ನೈರ್ಮಲ್ಯ ಕಾರ್ಮಿಕರನ್ನು ಗೌರವಿಸಿದ್ದರು ಮತ್ತು ಟಿವಿ ಪತ್ರಕರ್ತರ ಮುಂದೆ ಕೆಲವರ ಪಾದ ತೊಳೆದಿದ್ದರು. ಆದರೆ ಮೋದಿ ಭೇಟಿಗೆ ಮುನ್ನ ಉತ್ತರ ಪ್ರದೇಶ ಪೊಲೀಸರು ಮತ್ತು ಅಲಹಾಬಾಬ್ ಅಧಿಕಾರಿಗಳು ನೈರ್ಮಲ್ಯ ಕಾರ್ಮಿಕರನ್ನು ವಶಕ್ಕೆ ಪಡೆದಿದ್ದರು ಎಂದು thewire.in ವರದಿ ಮಾಡಿದೆ. 

ಫೆಬ್ರವರಿ 7ರಂದು ದಲಿತ ಸಫಾಯಿ ಮಜ್ದೂರ್ ಸಂಘಟನೆಯ ಇಬ್ಬರು ಮುಖಂಡರನ್ನು ಪೊಲೀಸರು ಬಂಧಿಸಿದ್ದರು. ಮಫ್ತಿಯಲ್ಲಿ ಕೆಲ ಪೊಲೀಸರು ನಮ್ಮನ್ನು ಯಾಕೆ ಎಂದು ಕೂಡಾ ಕಾರಣ ನೀಡದೇ ಕರೆದೊಯ್ದಿದ್ದರು ಎಂದು ಅಂಶು ಮಾಳವೀಯ ಹೇಳುತ್ತಾರೆ.

ಬಂಧನಕ್ಕೆ ಒಳಗಾದ ಮಾಳವೀಯ ಹಾಗೂ ದಿನೇಶ್ ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಗಿತ್ತು. ರಾಷ್ಟ್ರವಿರೋಧಿ ಕೃತ್ಯಗಳಲ್ಲಿ ತೊಡಗಿಸಿಕೊಂಡ ನಿಮ್ಮ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಲಾಗಿತ್ತು ಎಂದು ದಿನೇಶ್ ಹೇಳಿದ್ದಾರೆ.

ಆರು ಗಂಟೆ ಬಳಿಕ ಸಾವಿರಾರು ನೈರ್ಮಲ್ಯ ಕಾರ್ಮಿಕರು ಠಾಣೆಗೆ ಮುತ್ತಿಗೆ ಹಾಕಿದಾಗ ಯಾವುದೇ ಆರೋಪ ಹೊರಿಸದೇ ಇವರನ್ನು ಬಿಡುಗಡೆ ಮಾಡಿದ್ದರು.

ವೇತನ ಹೆಚ್ಚಳ, ಸುರಕ್ಷತಾ ಸಲಕರಣೆಗಳಿಗೆ ಬೇಡಿಕೆ

ದಿನೇಶ್ ಮತ್ತು ಮಾಳವೀಯ ದಲಿತ್ ಸಫಾಯ್ ಮಝ್ದೂರ್ ಸಂಘಟನೆಯ ಸದಸ್ಯರಾಗಿದ್ದಾರೆ. ಕುಂಭಮೇಳ ಶುರುವಾದಾಗಿನಿಂದ ಈ ಇಬ್ಬರೂ ಸ್ವಚ್ಛತಾ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಿದ್ದರು. ಬೀದಿ, ಮೈದಾನ ಮತ್ತು ಶೌಚಾಲಯ ಸ್ವಚ್ಛತೆಗಾಗಿ ನೇಮಿಸಲ್ಪಟ್ಟ ಕಾರ್ಮಿಕರಿಗೆ ಪ್ರತಿದಿನ ಉತ್ತಮ ವೇತನ, ಹೆಚ್ಚವರಿ ಸಮಯದ ಕೆಲಸಕ್ಕೆ ಸಂಬಳ, ಉತ್ತಮ ಸೌಲಭ್ಯಗಳು, ಸಲಕರಣೆಗಳು ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆಗಳು ನಡೆದಿತ್ತು. ಇದೇ ಕಾರಣದಿಂದ ಪೊಲೀಸರು ಈ ಇಬ್ಬರನ್ನು ಬಂಧಿಸಿದ್ದಾರೆ ಎಂದು ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X