Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಅರಣ್ಯವಾಸಿಗಳ ರಕ್ಷಣೆಗೆ ಸುಗ್ರಿವಾಜ್ಞೆ...

'ಅರಣ್ಯವಾಸಿಗಳ ರಕ್ಷಣೆಗೆ ಸುಗ್ರಿವಾಜ್ಞೆ ಹೊರಡಿಸಲು ಆಗ್ರಹ'

ವಾರ್ತಾಭಾರತಿವಾರ್ತಾಭಾರತಿ26 Feb 2019 10:15 PM IST
share

ಮಂಗಳೂರು, ಫೆ. 26: ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಆದಿವಾಸಿ ಮತ್ತು ಅರಣ್ಯವಾಸಿ ಕುಟುಂಬಗಳನ್ನು ಒಕ್ಕಲೆಬ್ಬಿಸುವಂತೆ ಸುಪ್ರೀಂಕೋರ್ಟು ಆದೇಶ ಮಾಡಿದೆ. ಸುಪ್ರೀಂಕೋರ್ಟಿನ ಈ ಆದೇಶಕ್ಕೆ ಸರಕಾರದ ನಿರ್ಲಕ್ಷ ಮತ್ತು ಕೋರ್ಟಿಗೆ ಕೇಂದ್ರ ಸರಕಾರ ನೀಡಿದ ತಪ್ಪು ಮಾಹಿತಿಯೇ ಕಾರಣ ಎಂದು ಕಮ್ಯುನಿಸ್ಟ್ ಮುಖಂಡ, ನ್ಯಾಯವಾದಿ ಬಿ.ಎಂ.ಭಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅರಣ್ಯ ಕಾಯ್ದೆ ತಿದ್ದುಪಡಿ ಆಧಾರದಲ್ಲಿ ಈ ಆದಿವಾಸಿಗಳಿಗೆ ಮತ್ತು ಅರಣ್ಯ ವಾಸಿಗಳಿಗೆ ಭೂಮಿಯ ಹಕ್ಕು ಪತ್ರ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿಫಲತೆಯಿಂದ ಸುಪ್ರೀಂ ಕೋರ್ಟಿನ ಈ ಆದೇಶದ ಜಾರಿಯಾದಾಗ ಏನೂ ತಪ್ಪು ಮಾಡದೆ ಅನಾದಿಕಾಲದಿಂದ ವಾಸಿಸುತ್ತಾ ಜೀವನ ಸಾಗಿಸುತ್ತಿರುವ ಆದಿವಾಸಿಗಳನ್ನು ಮತ್ತು ಅರಣ್ಯ ವಾಸಿಗಳನ್ನು ಬೀದಿಗೆ ತಳ್ಳುವಂತಾದೀತು. ಈ ಬಗ್ಗೆ ಸರಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ನರೇಂದ್ರ ಮೋದಿ ಸರಕಾರ ವಿಳಂಬ ಮಾಡದೆ ಆದಿವಾಸಿಗಳ ಮತ್ತು ಪಾರಂಪರಿಕ ಅರಣ್ಯವಾಸಿಗಳ ಒಕ್ಕಲೆಬ್ಬಿಸುವುದನ್ನು ತಡೆಯಲು ಹಾಗೂ ಅರಣ್ಯವಾಸಿಗಳ ರಕ್ಷಣೆಗೆ ಸುಗ್ರಿವಾಜ್ಞೆ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅರಣ್ಯವಾಸಿಗಳು ತಮ್ಮ ಸ್ವಾಧೀನದ ಭೂಮಿಯ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಸರಕಾರದ ಉದಾಸೀನತೆಯಿಂದ ಇನ್ನೂ ಹಕ್ಕುಪತ್ರ ದೊರೆತಿಲ್ಲ. ಮಾತ್ರವಲ್ಲ ಹೆಚ್ಚಿನವರ ಅರ್ಜಿಗಳನ್ನು ತನಿಖೆ ನಡೆಸದೆ ತಿರಸ್ಕರಿಸಲಾಗಿದೆ. ಅರಣ್ಯಹಕ್ಕು ಕಾಯ್ದೆಯಡಿ ಅವಕಾಶ ಇರುವ ಎಲ್ಲಾ ಅರಣ್ಯವಾಸಿಗಳಿಗೆ ಸಮುದಾಯ ಹಕ್ಕನ್ನು ನೀಡದೆ ನಿರ್ಲಕ್ಷಿಸಿದ್ದು, ಸರಕಾರದ ಅಕ್ಷಮ್ಯವಾಗಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಈ ಪ್ರಕರಣ ವಿಚಾರಣೆಯಾಗುವಾಗ ನಿರ್ಣಾಯಕ ದಿನಾಂಕಗಳಲ್ಲಿ ಕೇಂದ್ರ ಸರಕಾರದ ಕಾನೂನು ಸಲಹೆಗಾರರು ಉದ್ದೇಶಪೂರ್ವಕವಾಗಿ ಗೈರುಹಾಜರಾಗಿರುವುದರಿಂದ, ಸಂಬಂದ ಪಟ್ಟ ಸಚಿವಾಲಯ ಅರಣ್ಯ ಹಕ್ಕುಗಳ ಕಾಯ್ದೆಯ ವಿರುದ್ಧದ ದಾವೆದಾರರ ಜೊತೆ ಶಾಮೀಲಾಗಿರುವುದರಿಂದ ಈ ಅಪಾಯಕಾರಿ ಆದೇಶ ಬರಲು ಕಾರಣ ಎಂದು ಬಿ.ಎಂ.ಭಟ್ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X