Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕುಸ್ತಿ ತೊರೆದ ರಿತು ಪೋಗಟ್ ಮಿಶ್ರ...

ಕುಸ್ತಿ ತೊರೆದ ರಿತು ಪೋಗಟ್ ಮಿಶ್ರ ಮಾರ್ಷಲ್ ಆರ್ಟ್ಸ್ ಗೆ

ಆಘಾತ ವ್ಯಕ್ತಪಡಿಸಿದ ಭಾರತ ಕುಸ್ತಿ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ26 Feb 2019 11:42 PM IST
share
ಕುಸ್ತಿ ತೊರೆದ ರಿತು ಪೋಗಟ್ ಮಿಶ್ರ ಮಾರ್ಷಲ್ ಆರ್ಟ್ಸ್ ಗೆ

ಚಂಡಿಗಡ, ಫೆ.26: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ‘ದಂಗಲ್’ ಸಿನೆಮಾದಿಂದ ಜನಪ್ರಿಯರಾಗಿರುವ ಕುಸ್ತಿ ಕೋಚ್ ಮಹಾವೀರ್ ಪೋಗಟ್ ಅವರ ಮಗಳು ರಿತು ಪೋಗಟ್ ಕುಸ್ತಿಯನ್ನು ತೊರೆಯಲು ನಿರ್ಧರಿಸಿದ್ದಾರೆ. ಕುಸ್ತಿ ಬದಲಾಗಿ ಮಿಶ್ರ ಮಾರ್ಷಲ್ ಆರ್ಟ್ಸ್(ಎಮ್‌ಎಮ್‌ಎ) ಸೇರುವುದಾಗಿ ಸೋಮವಾರ ಘೋಷಿಸಿದ್ದಾರೆ.

ಪ್ರಸಿದ್ಧ ಪೋಗಟ್ ಸಹೋದರಿಯರಾದ ಗೀತಾ, ಬಬಿತಾ, ರಿತು ಹಾಗೂ ಸಂಗೀತಾ ಅವರಲ್ಲಿ 24 ವರ್ಷ ವಯಸ್ಸಿನ ರಿತು ಮೂರನೆಯವರಾಗಿದ್ದಾರೆ. 2017ರಲ್ಲಿ ಪೋಲೆಂಡ್‌ನಲ್ಲಿ ನಡೆದ ವಿಶ್ವ ಅಂಡರ್-23 ಸೀನಿಯರ್ ಕುಸ್ತಿ ಚಾಂಪಿಯನ್‌ಶಿಪ್‌ನ 48 ಕೆ.ಜಿ. ವಿಭಾಗದಲ್ಲಿ ಅವರು ಬೆಳ್ಳಿ ಪದಕ ಪಡೆದಿದ್ದರು.

ಅವರು ಈಗಾಗಲೇ ಸಿಂಗಾಪುರ ಮೂಲದ ಇವಾಲ್ವ್ ಫೈಟ್ ಟೀಮ್ ಎಂಬ ಎಂ.ಎಂ.ಎ ತಂಡವನ್ನು ಸೇರಿಕೊಂಡಿದ್ದಾರೆ. ಈ ಕುರಿತು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿರುವ ರಿತು ‘‘ ನನ್ನ ಹೊಸ ಪಯಣ ಆರಂಭಿಸಲು ಉತ್ಸುಕಳಾಗಿದ್ದೇನೆ. ಎಂ.ಎಂ.ಎಗೆ ಮೊದಲ ಭಾರತೀಯ ವಿಶ್ವ ಚಾಂಪಿಯನ್ ಆಗಬೇಕೆಂಬ ಕಾರಣಕ್ಕೆ ಈ ಕ್ರೀಡೆಯನ್ನು ಆಯ್ದುಕೊಂಡಿದ್ದೇನೆ’’ ಎಂದಿದ್ದಾರೆ.

ಈ ಕುರಿತು ಆಘಾತ ವ್ಯಕ್ತಪಡಿಸಿರುವ ಭಾರತ ಕುಸ್ತಿ ಒಕ್ಕೂಟ ‘‘ತಾನು ಗಾಯಾಳುವಾಗಿದ್ದೇನೆ ಎಂದು ಹೇಳುವ ಮೂಲಕ ನಮ್ಮನ್ನು ಕತ್ತಲಲ್ಲಿ ಇಟ್ಟಿದ್ದರು’’ ಎಂದು ಪ್ರತಿಕ್ರಿಯಿಸಿದೆ.

ಎಂ.ಎಂ.ಎ. ಆಯ್ದುಕೊಳ್ಳಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರಿಸಿರುವ ರಿತು ‘‘ನಮ್ಮ ಕುಟುಂಬದಲ್ಲಿ ಪ್ರತಿಯೊಬ್ಬರು ಕುಸ್ತಿಪಟುಗಳು. ನಾನು ಗೀತಾ ಹಾಗೂ ಬಬಿತಾ ಅವರ ಸಹೋದರಿ ಆಗಿರುವುದರಿಂದ ಜನ ನಿರೀಕ್ಷೆಯಿಟ್ಟುಕೊಂಡಿರುತ್ತಾರೆ. ಅವರ ನಿರೀಕ್ಷೆಗಳು ಹಾಗೂ ಭರವಸೆಗಳನ್ನು ಈಡೇರಿಸಲು ಬಯಸುತ್ತೇನೆ. ಆದರೆ ಕುಸ್ತಿಯ ಮ್ಯಾಟ್ ಮೇಲೆ ಅಲ್ಲ; ಬದಲಾಗಿ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್‌ನಲ್ಲಿ’’ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X