Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಹೆದ್ದಾರಿ ಅಗಲೀಕರಣಕ್ಕೆ...

ಮಂಗಳೂರು: ಹೆದ್ದಾರಿ ಅಗಲೀಕರಣಕ್ಕೆ ಒತ್ತಾಯಿಸಿ ಸಾಮೂಹಿಕ ಧರಣಿ

ವಾರ್ತಾಭಾರತಿವಾರ್ತಾಭಾರತಿ27 Feb 2019 9:06 PM IST
share
ಮಂಗಳೂರು: ಹೆದ್ದಾರಿ ಅಗಲೀಕರಣಕ್ಕೆ ಒತ್ತಾಯಿಸಿ ಸಾಮೂಹಿಕ ಧರಣಿ

ಮಂಗಳೂರು, ಫೆ.27: ಸಂಸದ ನಳಿನ್‌ಕುಮಾರ್ ಕಟೀಲು ಅವರ ಬೇಜವಾಬ್ದಾರಿತನ, ಅಸಮರ್ಥ ಆಡಳಿತಕ್ಕೆ ಜಿಲ್ಲೆಯನ್ನು ಹಾದು ಹೋಗುವ ಹೆದ್ದಾರಿಗಳು ಬಲಿಯಾಗಿದ್ದು, ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ತಕ್ಷಣದಿಂದಲೇ ಆರಂಭಿಸಬೇಕು ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದರು.

ಕಾರ್ಕಳ, ಮೂಡುಬಿದಿರೆ, ಮಂಗಳೂರು ಹೆದ್ದಾರಿ ಅಗಲೀಕರಣ ಹೋರಾಟ ಸಮಿತಿಯಿಂದ ಗುರುಪರ-ಕೈಕಂಬ ಜಂಕ್ಷನ್‌ನಲ್ಲಿ ಹೆದ್ದಾರಿ ಅಗಲೀಕರಣಕ್ಕೆ ಒತ್ತಾಯಿಸಿ ನಡೆದ ಸಾಮೂಹಿಕ ಧರಣಿಯನ್ನುದ್ದೇಶಿಸಿ ಅವರು ಮಾತನಾಡಿದರು.

ದಶಕ ಸಂದರೂ ಪೂರ್ತಿಯಾಗದ ಪಂಪ್‌ವೆಲ್, ತೊಕ್ಕೊಟ್ಟು ಮೇಲ್ಸೇತುವೆ, ಸುರತ್ಕಲ್ ಅಕ್ರಮ ಟೋಲ್‌ಗೇಟ್, ಗುತ್ತಿಗೆದಾರರು ಅರ್ಧಕ್ಕೆ ಕಾಮಗಾರಿ ಸ್ಥಗಿತಗೊಳಿಸಿರುವ ಬಿ.ಸಿ.ರೋಡ್, ಗುಂಡ್ಯ ಚತುಷ್ಪಥ ರಸ್ತೆ ಕಾಮಗಾರಿ ಸಂಸದರ ಕಾರ್ಯವೈಖರಿಗೆ ಕನ್ನಡಿಯಾಗಿವೆ. ಸಂಸದರ ತೂಕವಿಲ್ಲದ ಬಣ್ಣದ ಮಾತುಗಳ ಭರವಸೆಯನ್ನೇ ನಂಬಿ ಕೂತರೆ ನಂತೂರು, ಮೂಡುಬಿದಿರೆ, ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಗೊಳ್ಳಲು ಶತಮಾನವೇ ಬೇಕಾದೀತು ಎಂದು ಸಂಸದ ನಳಿನ್ ಕುಮಾರ್ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

‘ನಂಬರ್ ಒನ್ ಸಂಸದ’ ಎಂದು ತನ್ನ ಬೆಂಬಲಿಗರಿಂದ ಜೈಕಾರ ಹಾಕಿಸಿಕೊಳ್ಳುವ ಸಂಸದರು ಜಿಲ್ಲೆಯ ಹಿತಾಸಕ್ತಿಗಳನ್ನು ದೆಹಲಿಯಲ್ಲಿ ಪ್ರತಿನಿಧಿಸುವಲ್ಲಿ ದಯನೀಯ ವೈಫಲ್ಯ ಕಂಡಿದ್ದಾರೆ. ವಿಜಯಾ ಬ್ಯಾಂಕ್ ವಿಲೀನ, ಮಂಗಳೂರು ಬಂದರು, ವಿಮಾನ ನಿಲ್ದಾಣ ಖಾಸಗೀಕರಣ ಮುಂತಾದ ಜಿಲ್ಲೆಯ ಗಂಭೀರ ವಿಷಯಗಳಲ್ಲೂ ನಳಿನ್ ಕುಮಾರ್ ಕಟೀಲು ಜನತೆಯ ಪರವಾಗಿ ನಿಲ್ಲಲಿಲ್ಲ ಎಂದು ಅವರು ಆರೋಪಿಸಿದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯ ಪೃಥ್ವಿರಾಜ್ ಮಾತನಾಡಿ, ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ಈ ಭಾಗದ ಊರುಗಳಿಗೆ ಸರಿಯಾದ ಹೆದ್ದಾರಿ ಇಲ್ಲದಿರುವುದು ಅಭಿವೃದ್ದಿಗೆ ದೊಡ್ಡ ತೊಡಕಾಗಿದೆ. ಮಂಗಳೂರು, ಮೂಡುಬಿದಿರೆ ಮಧ್ಯೆ ವಾಹನಗಳು ತೆವಳಿಕೊಂಡು ಸಂಚರಿಸುವ ಸ್ಥಿತಿ ನಿರ್ಮಾಣಗೊಂಡಿದೆ. ಸತತ 30 ವರ್ಷ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುತ್ತಿರುವ ಬಿಜೆಪಿ ಹಾಗೂ ಈಗಿನ ಸಂಸದ ನಳಿನ್ ಕುಮಾರ್ ಕಟೀಲು ಹೆದ್ದಾರಿಯ ಇಂದಿನ ದುಸ್ಥಿತಿಗೆ ನೇರಕಾರಣ.ಹೆದ್ದಾರಿ ಅಗಲೀಕರಣದ ಕುರಿತು ತಿಂಗಳಿಗೊಮ್ಮೆ ದಿನಾಂಕ ಘೋಷಣೆ ಮಾಡಿದ್ದೇ ಸಂಸದರ ಸಾಧನೆ ಎಂದು ವ್ಯಂಗ್ಯವಾಡಿದರು.

ಸ್ಥಳೀಯ ಮುಂದಾಳು ಕಿಟ್ಟಣ್ಣ ರೈ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ, ರಾಜ್ಯ ರೈತ ಸಂಘದ ಮುಖಂಡರಾದ ರೋನಿ ಮೆಂಡೋನ್ಸಾ, ಆಲ್ವಿನ್ ಮೆನೇಜಸ್ ಧರಣಿಯನ್ನುದ್ದೇಶಿಸಿ ಮಾತನಾಡಿದರು.

ಕಾರ್ಮಿಕ ನಾಯಕರಾದ ಯು.ಬಿ. ಲೋಕಯ್ಯ, ಗಂಗಯ್ಯ ಅಮೀನ್, ಸಾಮಾಜಿಕ ಕಾರ್ಯಕರ್ತರಾದ ಬಾವಾ ಪದರಂಗಿ, ಜಬ್ಬಾರ್ ಮಲ್ಲೂರು, ಡಿವೈಎಫ್‌ಐ ಮುಖಂಡರಾದ ಮನೋಜ್ ವಾಮಂಜೂರು, ರಿಯಾಜ್ ಮಾಂತೂರು, ತಸ್ರೀಫ್ ಮೂಡುಬಿದಿರೆ, ದಿನೇಶ್ ವಾಮಂಜೂರು, ಸಿಐಟಿಯು ಮುಖಂಡರಾದ ರಾಧ, ಗಿರಿಜಾ, ವಸಂತಿ ಕುಪ್ಪೆಪದವು, ಲಕ್ಷ್ಮೀ, ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ವಾಸುದೇವ ಉಚ್ಚಿಲ, ನೋಣಯ್ಯ ಗೌಡ ಮತ್ತಿತರರು ಉಪಸ್ಥಿತರಿದ್ದರು. ಹೋರಾಟ ಸಮಿತಿಯ ಸಂಚಾಲಕ ಯಾದವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಸಂಚಾಲಕ ಸದಾಶಿವ ದಾಸ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X