Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅವೈಜ್ಞಾನಿಕ ಮೀನುಗಾರಿಕೆ:...

ಅವೈಜ್ಞಾನಿಕ ಮೀನುಗಾರಿಕೆ: ಇಲಾಖಾಧಿಕಾರಿಗಳಿಗೆ ತೀವ್ರ ತರಾಟೆ

ಆಳಸಮುದ್ರ -ನಾಡದೋಣಿ ಮೀನುಗಾರರಿಂದ ಹೋರಾಟದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ27 Feb 2019 9:47 PM IST
share
ಅವೈಜ್ಞಾನಿಕ ಮೀನುಗಾರಿಕೆ: ಇಲಾಖಾಧಿಕಾರಿಗಳಿಗೆ ತೀವ್ರ ತರಾಟೆ

ಮಲ್ಪೆ, ಫೆ.27: ನಿರಂತರವಾಗಿ ಕಾನೂನು ಉಲ್ಲಂಘಿಸಿ ಅವೈಜ್ಞಾನಿಕ ಮೀನು ಗಾರಿಕೆ ನಡೆಸುತ್ತಿರುವ ಪರ್ಸಿನ್ ಬೋಟುಗಳ ವಿರುದ್ಧ ಯಾವುದೇ ಕ್ರಮ ಜರಗಿ ಸುತ್ತಿಲ್ಲ ಎಂದು ಆರೋಪಿಸಿ ಆಳಸಮುದ್ರ ಮತ್ತು ನಾಡದೋಣಿ ಮೀನು ಗಾರರು ಬುಧವಾರ ಮಲ್ಪೆ ಮೀನುಗಾರಿಕಾ ಇಲಾಖೆ ಕಚೇರಿಯಲ್ಲಿ ಉಪ ನಿರ್ದೇಶಕರು ಹಾಗೂ ಕರಾವಳಿ ಕಾವಲು ಪಡೆಯ ಅಧಿಕಾರಿಗಳನ್ನು ತೀವ್ರ ವಾಗಿ ತರಾಟೆಗೆ ತೆಗೆದುಕೊಂಡರು.

ಮಲ್ಪೆ ಬಂದರಿನಲ್ಲಿರುವ ಆಳ ಸಮುದ್ರ ಮೀನುಗಾರಿಕಾ ಸಂಘದ ಕಚೇರಿ ಯಲ್ಲಿ ಸಭೆ ನಡೆಸಿದ ಬಳಿಕ ಇಲಾಖೆ ಕಚೇರಿಗೆ ತೆರಳಿದ ಮೀನುಗಾರ ಮುಖಂಡರು, ರಾಜ್ಯ ಮತ್ತು ಕೇಂದ್ರ ಸರಕಾರದ ಆದೇಶ ಹಾಗೂ ಉಚ್ಚ ನ್ಯಾಯಾಲಯದ ಮಧ್ಯಂತರ ತೀರ್ಪುನ್ನು ಉಲ್ಲಂಸಿ ಬೆಳಕಿನ ಮೀನುಗಾರಿಕೆ ನಡೆಸುತ್ತಿರುವ ಪರ್ಸಿನ್ ಬೋಟಿನವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಆಳ ಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಕಿಶೋರ್ ಡಿ.ಸುವರ್ಣ ಮಾತನಾಡಿ, ಈ ಅವೈಜ್ಞಾನಿಕ ಮೀನುಗಾರಿಕೆ ವಿರುದ್ದ ನಾವು ಕಳೆದ ಎರಡು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಯಾವುದೇ ಪ್ರಯೋಜನ ಆಗಿಲ್ಲ. ಈ ರೀತಿಯ ಮೀನುಗಾರಿಕೆ ಯಾವುದೇ ಬಂದರಿನಲ್ಲಿ ನಡೆಯುತ್ತಿಲ್ಲ. ನಮ್ಮ ಅಧಿಕಾರಿಗಳು ಅಸಹಾಯಕರಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.

ಜನರೇಟರ್ ಆಳವಡಿಸಿದ ಬೋಟುಗಳನ್ನು ಹಿಡಿದರೂ ಅದರ ವಿರುದ್ಧ ಯಾವುದೇ ಕ್ರಮ ಜರಗಿಸುತ್ತಿಲ್ಲ. ಕರಾವಳಿ ಕಾವಲು ಪಡೆಯ ಬೋಟುಗಳು ಯಾವಾಗಲೂ ದುರಸ್ತಿಯಲ್ಲಿ ಇರುತ್ತದೆ. ಹಾಗಾದರೆ ನಮಗೆ ಇಂತಹ ಇಲಾಖೆ ಗಳು ಬೇಕೆ ಎಂದು ಪ್ರಶ್ನಿಸಿದ ಅವರು, ನಾಳೆಯಿಂದ ಬೆಳಕಿನ ಮೀನುಗಾರಿಕೆ ನಡೆಸುವ ಬೋಟುಗಳು ಸಮುದ್ರಕ್ಕೆ ಇಳಿದರೆ, ಉಗ್ರ ಹೋರಾಟ ನಡೆಸಲಾ ಗುವುದು ಎಂದು ಎಚ್ಚರಿಕೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಇಲಾಖೆ ಉಪನಿರ್ದೇಶಕ ಪಾರ್ಶ್ವನಾಥ್, ನಾವು ಇದರ ವಿರುದ್ದ ಕ್ರಮ ಕೈಗೊಳ್ಳುತ್ತಿದ್ದೇವೆ. ಕರಾವಳಿ ಕಾವಲು ಪಡೆಯವರಿಗೂ ಸೂಚನೆ ನೀಡಿದ್ದೇವೆ ಎಂದರು. ಮೀನುಗಾರಿಕೆ ಇಲಾಖೆಯ ಅಧಿಕಾರಿ ಗಳೊಂದಿಗೆ ಸೇರಿ ಬೋಟುಗಳಿಂದ ಜನರೇಟರ್ ತೆಗೆಸುವ ಕೆಲಸ ಮಾಡ ಲಾಗುವುದು ಎಂದು ಮಲ್ಪೆ ಕರಾವಳಿ ಕಾವಲು ಪಡೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಗಜೇಂದ್ರ ಬಿ.ಕೆ. ತಿಳಿಸಿದರು.

ಈ ಸಂದರ್ಭದಲ್ಲಿ ತಾಂಡೇಲರ ಸಂಘದ ಅಧ್ಯಕ್ಷ ರವಿರಾಜ್ ಸುವರ್ಣ, ಮೀನುಗಾರ ಮುಖಂಡರಾದ ಲೋಕನಾಥ ಕೋಟ್ಯಾನ್ ವಿಠಲ ಕರ್ಕೇರ, ದಯಾನಂದ ಕುಂದರ್, ದಯಾನಂದ ಕೆ.ಸುವರ್ಣ, ಮಹೇಶ್ ಮೊದಲಾದ ವರು ಉಪಸ್ಥಿತರಿದ್ದರು.

ನಾಲ್ಕು ಬೋಟುಗಳ ಜನರೇಟರ್ ತೆರವು

ಜನರೇಟರ್ ಆಳವಡಿಸಿರುವ 40-45 ಪರ್ಸಿನ್ ಬೋಟುಗಳನ್ನು ಗುರು ತಿಸಲಾಗಿದೆ. ಅದರಲ್ಲಿ 22-23 ಬೋಟುಗಳು ಸದ್ಯ ಬಂದರಿನಲ್ಲಿವೆ. ಇಂದು ನಾಲ್ಕೈದು ಬೋಟುಗಳ ಜನರೇಟರ್‌ಗಳನ್ನು ಇಲಾಖಾಧಿಕಾರಿಗಳು ಹಾಗೂ ಕರಾವಳಿ ಕಾವಲು ಪಡೆಯ ಅಧಿಕಾರಿಗಳು ತೆಗೆದಿದ್ದಾರೆ. ಈ ಬೋಟುಗಳಿಗೆ ಡಿಸೇಲ್ ವಿತರಣೆಯನ್ನು ನಿಲ್ಲಿಸಲಾಗಿದ್ದು, ಪರವಾನಿಗೆ ರದ್ದತಿಗೆ ಕ್ರಮ ತೆಗೆದು ಕೊಳ್ಳಲಾಗಿದೆ. ನೊಂದಾವಣಿ ರದ್ದುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಮಲ್ಪೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಪಾರ್ಶ್ವನಾಥ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X