Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆರೆಯಾಗುವವರೆಗೂ ಅಪ್ರತಿಮ ಹೋರಾಟ...

ಸೆರೆಯಾಗುವವರೆಗೂ ಅಪ್ರತಿಮ ಹೋರಾಟ ನಡೆಸಿದ್ದ ಪೈಲಟ್ ಅಭಿನಂದನ್

ವಾರ್ತಾಭಾರತಿವಾರ್ತಾಭಾರತಿ28 Feb 2019 10:52 PM IST
share
ಸೆರೆಯಾಗುವವರೆಗೂ ಅಪ್ರತಿಮ ಹೋರಾಟ ನಡೆಸಿದ್ದ ಪೈಲಟ್ ಅಭಿನಂದನ್

ಹೊಸದಿಲ್ಲಿ, ಫೆ. 28: ಐಎಎಫ್‌ನ ಕೆಚ್ಚೆದೆಯ ಧೀರ ಅಭಿನಂದನ್ ವರ್ಧಮಾನ್ ಸುರಕ್ಷಿತವಾಗಿ ಹಿಂದಿರುಗುವಂತೆ ದೇಶ ಪ್ರಾರ್ಥಿಸುತ್ತಿರುವಾಗ, ನಮ್ಮ ಪೈಲಟ್ ಆತಂಕಕ್ಕೊಳಗಾಗದೆ, ಸ್ಥಿಮಿತ ಕಳೆದುಕೊಳ್ಳದೆ, ಗಂಭೀರ ಅಪಾಯವನ್ನು ಹೇಗೆ ಎದುರಿಸಿದರು ಎಂಬುದನ್ನು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ಅಭಿನಂದನ್ ಸೆರೆಯಾಗುವ ಮುನ್ನ ಹೋರಾಡಿದ್ದರು, ಗಾಳಿಯಲ್ಲಿ ಗುಂಡು ಹಾರಿಸಿದ ಹಾಗೂ ಪ್ರಮುಖ ದಾಖಲೆಗಳನ್ನು ನುಂಗಿದ್ದರು ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ. ವಿಮಾನ ಪತನದಿಂದ ಗಾಯಗೊಂಡು ರಕ್ತ ಸುರಿಯುತ್ತಿರುವಂತೆ ಇದೆಲ್ಲವನ್ನೂ ಮಾಡಿದ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪೈಲಟ್‌ ಬಳಿ ಪಿಸ್ತೂಲು ಇತ್ತು. ಇದು ಭಾರತ ಅಥವಾ ಪಾಕಿಸ್ತಾನವೇ ಎಂದು ಅವರು ಓರ್ವ ಯುವಕರೊಂದಿಗೆ ಕೇಳಿದರು. ಆ ಯುವಕ ಬುದ್ಧಿವಂತಿಕೆ ಉಪಯೋಗಿಸಿ ‘ಇದು ಭಾರತ’ ಎಂದ. ಆನಂತರ ಅಭಿನಂದನ್ ಎಂದು ಗುರುತಿಸಲಾದ ಈ ಪೈಲಟ್ ಕೆಲವು ಘೋಷಣೆಗಳನ್ನು ಕೂಗಿದರು. ಇದು ಭಾರತದ ಯಾವ ಸ್ಥಳ ಎಂದು ಪ್ರಶ್ನಿಸಿದರು. ಇದಕ್ಕೆ ಕೆಲವು ಬಾಲಕರು ಪ್ರತಿಕ್ರಿಯಿಸಿ ‘ಇದು ಖಿಲ್ಲಾ’ ಎಂದರು ಎಂದು ಪಾಕಿಸ್ತಾನದ ಪತ್ರಿಕೆ ಡಾನ್ ವರದಿ ಮಾಡಿದೆ.

ಈ ಪೈಲಟ್ ತನ್ನ ಬೆನ್ನಿಗೆ ಘಾಸಿಯಾಗಿದೆ ಹಾಗೂ ನೀರು ಬೇಕು ಎಂದು ಕೇಳಿದ್ದರು. ಈ ಸಂದರ್ಭ ಕೆಲವು ಯುವಕರು ‘ಪಾಕಿಸ್ತಾನ್ ಸೇನೆ ಜಿಂದಾಬಾದ್’ ಎಂದು ಘೋಷಣೆಗಳನ್ನು ಕೂಗಿದರು. ಇದಕ್ಕೆ ಅಭಿನಂದನ್ ಗಾಳಿಯಲ್ಲಿ ಗುಂಡು ಹಾರಿಸಿದರು. ಈ ಸಂದರ್ಭ ಬಾಲಕರು ಕಲ್ಲು ಎತ್ತಿಕೊಂಡರು. ಭಾರತದ ಪೈಲಟ್ ಬಾಲಕರಿಗೆ ಪಿಸ್ತೂಲು ತೋರಿಸಿ ಅರ್ಧ ಕಿ.ಮೀ. ವರೆಗೆ ಓಡಿಸಿದರು ಎಂದು ರಝಾಕ್ ಎಂಬವರು ತಿಳಿಸಿರುವುದಾಗಿ ಡಾನ್ ವರದಿ ಮಾಡಿದೆ.

ಈ ಅಪಾಯದ ಸನ್ನಿವೇಶದಲ್ಲಿ ಅವರು ಬಾಲಕರನ್ನು ಹೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿದರು ಎಂದು ಅವರು ತಿಳಿಸಿದ್ದಾರೆ. ಆನಂತರ ಅವರು ಸಣ್ಣ ಹೊಂಡವೊಂದಕ್ಕೆ ಹಾರಿದರು. ತನ್ನ ಕಿಸೆಯಲ್ಲಿ ಇದ್ದ ದಾಖಲೆಗಳು ಹಾಗೂ ನಕಾಶೆಗಳನ್ನು ನುಂಗಿದರು ಹಾಗೂ ನೀರಲ್ಲಿ ಅದ್ದಿದರು. ಪಿಸ್ತೂಲು ಕೆಳಗಿರಿಸುವಂತೆ ಬಾಲಕನೋರ್ವ ಹೇಳಿದ. ಈ ನಡುವೆ ಅವರು ಓರ್ವ ಬಾಲಕನ ಕಾಲಿಗೆ ಗುಂಡು ಹಾರಿಸಿದರು ಎಂದು ರಝಾಕ್ ತಿಳಿಸಿದ್ದಾರೆ.

ಅಭಿನಂದನ್ ಅವರ ಎರಡೂ ಕೈಗಳನ್ನು ಬಾಲಕರು ಹಿಡಿದುಕೊಂಡರು. ಕೆಲವರು ಅವರೊಂದಿಗೆ ಕಠಿಣವಾಗಿ ವರ್ತಿಸಿದರು. ಆಕ್ರೋಶ ವ್ಯಕ್ತಪಡಿಸಿದರು. ಇತರರು ಆಕ್ರೋಶಿತರನ್ನು ಸಮಾಧಾನಪಡಿಸಿದರು. ಈ ನಡುವೆ ಸೇನಾ ಸಿಬ್ಬಂದಿ ಆಗಮಿಸಿದರು. ಅವರನ್ನು ವಶಕ್ಕೆ ತೆಗೆದುಕೊಂಡರು ಎಂದು ಡಾನ್ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X