Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಭಿನಂದನ್ ತೋರಿದ ಧೈರ್ಯ ಮೆಚ್ಚುವಂತದ್ದು:...

ಅಭಿನಂದನ್ ತೋರಿದ ಧೈರ್ಯ ಮೆಚ್ಚುವಂತದ್ದು: ಪೇಜಾವರಶ್ರೀ

ವಾರ್ತಾಭಾರತಿವಾರ್ತಾಭಾರತಿ1 March 2019 12:09 PM IST
share
ಅಭಿನಂದನ್ ತೋರಿದ ಧೈರ್ಯ ಮೆಚ್ಚುವಂತದ್ದು: ಪೇಜಾವರಶ್ರೀ

ಉಡುಪಿ, ಮಾ. 1: ಅಭಿನಂದನ್ ತೋರಿದ ಧೈರ್ಯ ಮೆಚ್ಚುವಂತದ್ದು, ಶತ್ರುಗಳ ದೇಶದಲ್ಲಿ ಆತ ವರ್ತಿಸಿದ ರೀತಿ ದೇಶದ ಗೌರವ ಹೆಚ್ಚಿಸಿದೆ. ಅಭಿನಂದನ್ ಗೆ ಸಾವಿರ ಸಾವಿರ ಅಭಿನಂದನೆಗಳು. ಜೇಬಲ್ಲಿದ್ದ ಕಾಗದ ಪತ್ರ ನುಂಗಿ ದೇಶದ ಕಾಳಜಿ ತೋರಿದ್ದಾರೆ ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ.

ಉಡುಪಿಯಲ್ಲಿ ಈ ಬಗ್ಗೆ ಹೇಳಿಕೆ ನೀಡಿ ಮಾತನಾಡಿದ ಅವರು, ಪಾಕಿಸ್ತಾನದ ಜೊತೆ ಯುದ್ಧ ಬೇಡ. ಯುದ್ಧದಿಂದ ಸಾವಿರಾರು ಸಾವು ನೋವುಗಳು ಸಂಭವಿಸುತ್ತದೆ. ಯುದ್ಧದಿಂದ ನಮ್ಮ ಸೈನಿಕರ ಸಾವಾಗುತ್ತದೆ. ಆತ್ಮಾಭಿಮಾನಕ್ಕೆ ಚ್ಯುತಿಬಾರದ ರೀತಿಯಲ್ಲಿ ಶಾಂತಿ ಸ್ಥಾಪನೆಯಾಗಲಿ. ಮೋದಿಗೆ ನನ್ನ ಅಭಿನಂದನೆ. ಅಭಿವೃದ್ಧಿ ಮತ್ತು ಧೈರ್ಯ, ದಿಟ್ಟತನವನ್ನು ನಾನು ಮೆಚ್ಚುತ್ತೇನೆ. ಮೋದಿ ಸೂಕ್ತ ಸಮಯದಲ್ಲಿ ಪ್ರಧಾನಿಯಾಗಿದ್ದಾರೆ ಎಂದು ಹೇಳಿದರು.

ಯಡಿಯೂರಪ್ಪ 22 ಸೀಟು ಹೇಳಿಕೆ ವಿಚಾರ

ಇದೊಂದು ಚಿಕ್ಕ ವಿಚಾರ, ದೊಡ್ಡ ವಿಷಯವಲ್ಲ. ಇಂದಿರಾಗಾಂಧಿ ಆಳ್ವಿಕೆ ಸಂದರ್ಭ ಯುದ್ಧ ಆಗಿದೆ. ಆಗ ಕಾಂಗ್ರೆಸ್ ಗೆ ಉಪಯೋಗವಾಗ್ತದೆ ಅಂತ ಎಲ್ಲರು ಹೇಳಿಕೊಂಡಿದ್ದರು. ಬಿಎಸ್ ವೈ ಹೇಳಿಕೆಯನ್ನು ದೊಡ್ಡ ವಿಷಯ ಮಾಡಬೇಕಾಗಿಲ್ಲ ಎಂದು ಹೇಳಿದರು.

ಉಗ್ರರ ಸಂಹಾರ ಆಗಬೇಕು. ಅಮಾಯಕರ ಹತ್ಯೆ ಆಗಬಾರದು, ಉಗ್ರರನ್ನು ಹುಡುಕಿ ಕೊಲ್ಲಬೇಕು. ಸೈನಿಕರ ಸರ್ಜಿಕಲ್ ಸ್ಟ್ರೈಕ್ ಗೆ ಅಭಿನಂದಿಸುತ್ತೇನೆ. ದೇಶದ ಬುದ್ಧಿಜೀವಿಗಳ ಬಗ್ಗೆ ತಿರಸ್ಕಾರ ಉಂಟಾಗಿದೆ. ಇಂತಹ ಸಂದರ್ಭದಲ್ಲೂ ಅವರಿಗೆ ದೇಶಾಭಿಮಾನ ಇಲ್ಲ. ಬುದ್ಧಿಜೀವಿಗಳಿಗೆ ಒಳ್ಳೆ ಬುದ್ಧಿ ಕೊಡಬೇಕು ಎಂದು ದೇವರಲ್ಲಿ ನಾನು ಪ್ರಾರ್ಥನೆ ಮಾಡುತ್ತೇನೆ ಎಂದು ಪೇಜಾವರ ಶ್ರೀ ಹೇಳಿಕೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X