Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ ವೀರಯೋಧ...

ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ ವೀರಯೋಧ ಅಭಿನಂದನ್

ವಾರ್ತಾಭಾರತಿವಾರ್ತಾಭಾರತಿ1 March 2019 9:23 PM IST
share
ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ ವೀರಯೋಧ ಅಭಿನಂದನ್

ಹೊಸದಿಲ್ಲಿ, ಮಾ.1: ಪಾಕ್ ವಶದಲ್ಲಿದ್ದ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ಇಂದು ವಾಘಾ ಗಡಿಯ ಮೂಲಕ ಭಾರತ ಪ್ರವೇಶಿಸಿದ್ದಾರೆ. ಅಭಿನಂದನ್ ಭಾರತಕ್ಕೆ ಮರಳಿದ ಹೊರತಾಗಿಯೂ ಗಡಿಯುದ್ದಕ್ಕೂ ಹೈ ಅಲರ್ಟ್ ಇದೆ.

ಅಭಿನಂದನ್ ವಾಘಾ ಗಡಿಗೆ ಆಗಮಿಸಿದ ಕೂಡಲೇ ಅವರನ್ನು ವಾಯುಪಡೆಯ ಬೇಹುಗಾರಿಕಾ ಘಟಕಕ್ಕೆ ನೇರವಾಗಿ ಕೊಂಡೊಯ್ಯಲಾಯಿತು.

ಅವರ ದೈಹಿಕ ಕ್ಷಮತೆಯ ತಪಾಸಣೆಗಾಗಿ ಅವರನ್ನು ವಿವಿಧ ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಯಿತು.

ಅಭಿನಂದನ್ ಅವರನ್ನು ಮಾನಸಿಕ ಪರೀಕ್ಷೆಗೂ ಒಳಪಡಿಸಲಾಗುವುದು. ಅವರು ಎದುರಾಳಿ ರಾಷ್ಟ್ರದ ಸೆರೆಯಲ್ಲಿದ್ದುದರಿಂದ ಹಾಗೂ ಅವರಿಂದ ರಾಷ್ಟ್ರೀಯ ಭದ್ರತಾ ರಹಸ್ಯಗಳನ್ನು ತಿಳಿದುಕೊಳ್ಳಲು ಅವರಿಗೆ ಚಿತ್ರಹಿಂಸೆ ನೀಡಿರುವ ಸಾಧ್ಯತೆಯ ಬಗ್ಗೆ ರಕ್ಷಣಾ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

ಬೇಹುಗಾರಿಕಾ ದಳ (ಐಬಿ) ಹಾಗೂ ‘ರಾ‘ದ ಅಧಿಕಾರಿಗಳು ಕೂಡಾ ಅವರನ್ನು ಪ್ರಶ್ನಿಸುವ ಸಾಧ್ಯತೆಯೂ ಇದೆ. ಸಾಮಾನ್ಯವಾಗಿ ಈ ಕ್ರಮವನ್ನು ಅನುಸರಿಸದಿದ್ದರೂ ಬಂಧನದಲ್ಲಿದ್ದಾಗ ಅಭಿನಂದನ್ ಅವರಿಂದ ಮಿಲಿಟರಿ ಮಾಹಿತಿಗಳನ್ನು ಪಡೆದುಕೊಳ್ಳಲಾಗಿತ್ತೇ ಅಥವಾ ತಮ್ಮ ಪರವಾಗಿ ಕೆಲಸ ಮಾಡುವಂತೆ ಅವರನ್ನು ಎದುರಾಳಿ ರಾಷ್ಟ್ರವು ನಿಯೋಜಿಸಿಲ್ಲವೆಂಬುದನ್ನು ಖಾತರಿಪಡಿಸುವುದಕ್ಕಾಗಿ ಅವು ತನಿಖೆ ನಡೆಸಲಿವೆ.

► ಪಾಕ್ ಸೇನೆಗೆ ಸೆರೆಸಿಕ್ಕಿ ಭಾರತಕ್ಕೆವಾಪಸಾದ ಸೇನಾಧಿಕಾರಿಗಳಿವರು..

1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನ ಸೇನೆಗೆ ಸೆರೆಸಿಕ್ಕಿದ್ದ ಭಾರತೀಯ ಯುದ್ಧ ವಿಮಾನದ ಪೈಲಟ್ ಕಂಬಾಂಪಟ್ಟಿ ನಚಿಕೇತ ಕೂಡಾ ಅವರನ್ನು ಕೂಡಾ ಅಂತಾರಾಷ್ಟ್ರೀಯ ಒತ್ತಡದ ಹಿನ್ನೆಲೆಯಲ್ಲಿ ಭಾರತಕ್ಕೆ ಮರಳಿಸಲಾಗಿತ್ತು.

ಭಾರತದ ಸೇನೆಯ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಶಲ್ ಕೆ.ಎಂ. ಕಾರಿಯಪ್ಪ ಅವರ ಪುತ್ರ ಏರ್‌ಮಾರ್ಶಲ್ ಕೆ.ಸಿ. ನಂದ ಕಾರಿಯಪ್ಪ ಅವರ 1965ರ ಭಾರತ-ಪಾಕ್ ಯುದ್ಧದಲ್ಲಿ ಪಾಕ್ ಪಡೆಗಳಿಂದ ಬಂಧಿಸಲ್ಪಟ್ಟಿದ್ದರು. ಯುದ್ಧ ಮುಗಿದ ನಾಲ್ಕು ತಿಂಗಳ ಆನಂತರ ಅವರು ಇತರ ಯುದ್ಧಕೈದಿಗಳೊಂದಿಗೆ ಬಿಡುಗಡೆಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X