Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಭಯೋತ್ಪಾದನೆಯನ್ನು ಬೆಂಬಲಿಸುವ ರಾಷ್ಟ್ರಗಳ...

ಭಯೋತ್ಪಾದನೆಯನ್ನು ಬೆಂಬಲಿಸುವ ರಾಷ್ಟ್ರಗಳ ಮೇಲೆ ಒತ್ತಡ ಹೇರಲು ಸುಷ್ಮಾ ಸ್ವರಾಜ್ ಕರೆ

ಒಐಸಿ ಸಭೆಯಲ್ಲಿ ಖಡಕ್ ಭಾಷಣ

ವಾರ್ತಾಭಾರತಿವಾರ್ತಾಭಾರತಿ1 March 2019 9:59 PM IST
share
ಭಯೋತ್ಪಾದನೆಯನ್ನು ಬೆಂಬಲಿಸುವ ರಾಷ್ಟ್ರಗಳ ಮೇಲೆ ಒತ್ತಡ ಹೇರಲು ಸುಷ್ಮಾ ಸ್ವರಾಜ್ ಕರೆ

ಅಬುಧಾಬಿ,ಮಾ.1: ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ ಮತ್ತು ಅವುಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವ ದೇಶಗಳ ಮೇಲೆ ಒತ್ತಡ ಹೇರಲು ಶುಕ್ರವಾರ ಇಲ್ಲಿ ಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ) ಸಭೆಯಲ್ಲಿ ಒತ್ತು ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು,ಭಯೋತ್ಪಾದನೆ ಮೂಲಸೌಕರ್ಯಗಳನ್ನು ನಿರ್ಮೂಲಗೊಳಿಸುವಂತೆ ಒಐಸಿ ಇಂತಹ ರಾಷ್ಟ್ರಗಳಿಗೆ ಸೂಚಿಸಬೇಕು ಎಂದು ಹೇಳಿದರು.

ಒಐಸಿ ವಿದೇಶಾಂಗ ಸಚಿವರ ಸಮ್ಮೇಳನದಲ್ಲಿ ಗೌರವ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು,ಮಾನವೀಯತೆಯ ರಕ್ಷಣೆಯನ್ನು ನಾವು ಬಯಸಿದ್ದರೆ ಭಯೋತ್ಪಾದಕರಿಗೆ ಆಶ್ರಯ ಮತ್ತು ಆರ್ಥಿಕ ನೆರವು ಒದಗಿಸುತ್ತಿರುವ ರಾಷ್ಟ್ರಗಳಿಗೆ ಅದನ್ನು ನಿಲ್ಲಿಸುವಂತೆ ಮತ್ತು ಭಯೋತ್ಪಾದಕ ಶಿಬಿರಗಳ ಮೂಲಸೌಕರ್ಯಗಳನ್ನು ನಿರ್ಮೂಲಗೊಳಿಸುಂತೆ ಹೇಳಲೇಬೇಕು ಎಂದರು.

ಭಯೋತ್ಪಾದನೆಯ ವಿರುದ್ಧ ಹೋರಾಟ ಯಾವುದೇ ಧರ್ಮದ ವಿರುದ್ಧ ಸಂಘರ್ಷವಲ್ಲ, ಸಂಘರ್ಷವಾಗಲು ಸಾಧ್ಯವೂ ಇಲ್ಲ ಎಂದು ಸ್ವರಾಜ್ ಪವಿತ್ರ ಗ್ರಂಥಗಳಾದ ಕುರ್‌ಆನ್, ಗುರು ಗ್ರಂಥಸಾಹಿಬ್ ಮತ್ತು ಋಗ್ವೇದಗಳಲ್ಲಿಯ ಉಕ್ತಿಗಳನ್ನು ಉಲ್ಲೇಖಿಸಿ ಹೇಳಿದರು. ಭೀತಿವಾದ ಮತ್ತು ಉಗ್ರವಾದ ವಿವಿಧ ಹೆಸರುಗಳು ಮತ್ತು ಹಣೆಪಟ್ಟಿಗಳನ್ನು ಹೊಂದಿವೆ. ಅದು ವಿವಿಧ ಕಾರಣಗಳನ್ನು ಬಳಸುತ್ತದೆ. ಆದರೆ ಪ್ರತಿ ಸಂದರ್ಭದಲ್ಲಿಯೂ ಅದು ಧರ್ಮದ ತಿರುಚುವಿಕೆ ಮತ್ತು ತನ್ನ ಶಕ್ತಿಯ ಬಗ್ಗೆ ತಪ್ಪುನಂಬಿಕೆಯಿಂದ ಪ್ರೇರಿತಗೊಂಡಿರುತ್ತದೆ ಎಂದರು.

ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ ರಾಷ್ಟ್ರಗಳ ಮೇಲೆ ಒತ್ತಡ ಹೇರಲು ಸಂಘಟಿತ ಕ್ರಮಕ್ಕೆ ಕರೆನೀಡಿದ ತನ್ನ ಭಾಷಣದಲ್ಲಿ ಪಾಕಿಸ್ತಾನದ ಹೆಸರನ್ನು ಸ್ವರಾಜ್ ಉಲ್ಲೇಖಿಸಲಿಲ್ಲ. ಆದರೆ ಭಯೋತ್ಪಾದನೆಯ ವ್ಯಾಪ್ತಿ ಹೆಚ್ಚುತ್ತಿದೆ ಮತ್ತು ನಾವು ಭಯೋತ್ಪಾದನೆಯ ಭೀಕರ ಮುಖವನ್ನು ನೋಡುತ್ತಿದ್ದೇವೆ ಎಂದರು.

ಸಭೆಯಿಂದ ದೂರವುಳಿದ ಪಾಕ್ ವಿದೇಶಾಂಗ ಸಚಿವ

ಇದೇ ಮೊದಲ ಬಾರಿ ಒಐಸಿ ಸಮ್ಮೇಳನಕ್ಕೆ ಭಾರತದ ವಿದೇಶಾಂಗ ಸಚಿವರನ್ನು ಆಹ್ವಾನಿಸಲಾಗಿದ್ದು,ಇದರಿಂದ ಅಸಮಾಧಾನಗೊಂಡ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಕುರೇಷಿ ಅವರು ಸಭೆಗೆ ಹಾಜರಾಗಿರಲಿಲ್ಲ.

ಶುಕ್ರವಾರ ರಾಷ್ಟ್ರೀಯ ಸಂಸತ್‌ನಲ್ಲಿ ಮಾತನಾಡಿದ ಅವರು,ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಗೌರವ ಅತಿಥಿಯಾಗಿ ಆಹ್ವಾನಿಸಿರುವುದಕ್ಕಾಗಿ ತಾತ್ವಿಕ ದೃಷ್ಟಿಯಿಂದ ತಾನು ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸುವುದಿಲ್ಲ. ಪಾಕಿಸ್ತಾನದ ಹಿತಾಸಕ್ತಿಗಳನ್ನು ಪ್ರತಿನಿಧಿಸಲು ಇತರ ಅಧಿಕಾರಗಳು ಭಾಗವಹಿಸುತ್ತಾರೆ ಎಂದು ಹೇಳಿದರು.

ಪಾಕಿಸ್ತಾನವು ಪ್ರತಿಭಟಿಸಿದ್ದರೂ ಒಐಸಿಯು ಸ್ವರಾಜ್‌ಗೆ ನೀಡಿದ ಆಹ್ವಾನವನ್ನು ರದ್ದುಗೊಳಿಸಿಲ್ಲ ಎಂದ ಅವರು, ಭಾರತೀಯ ವಿದೇಶಾಂಗ ಸಚಿವರಿಗೆ ಆಹ್ವಾನ ನೀಡುವ ಮುನ್ನ ಒಐಸಿ ಸಮಾಲೋಚಿಸಿರಲಿಲ್ಲ. ಭಾರತವು ಒಐಸಿಯ ಸದಸ್ಯ ಅಥವಾ ವೀಕ್ಷಕ ರಾಷ್ಟ್ರವಲ್ಲ ಎಂದು ಬೆಟ್ಟು ಮಾಡಿದರು. ಸ್ವರಾಜ್‌ಗೆ ಆಹ್ವಾನವನ್ನು ರದ್ದುಗೊಳಿಸುವಂತೆ ತಾನು ಯುಎಇಗೆ ಎರಡು ಪತ್ರಗಳನ್ನು ಕಳುಹಿಸಿದ್ದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X