Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತುರ್ಕ್‌ಮೆನಿಸ್ತಾನ ವಿರುದ್ಧ ಭಾರತಕ್ಕೆ...

ತುರ್ಕ್‌ಮೆನಿಸ್ತಾನ ವಿರುದ್ಧ ಭಾರತಕ್ಕೆ ಜಯ

ಸಂಜು ಹ್ಯಾಟ್ರಿಕ್: ಭಾರತ 10, ತುರ್ಕ್‌ಮೆನಿಸ್ತಾನ 0

ವಾರ್ತಾಭಾರತಿವಾರ್ತಾಭಾರತಿ1 March 2019 11:19 PM IST
share
ತುರ್ಕ್‌ಮೆನಿಸ್ತಾನ ವಿರುದ್ಧ ಭಾರತಕ್ಕೆ ಜಯ

►ಟರ್ಕಿಶ್ ಮಹಿಳಾ ಕಪ್ ಫುಟ್ಬಾಲ್

ಅಲನ್ಯಾ(ಟರ್ಕಿ), ಮಾ.1: ಸಂಜು ಅವರ ಹ್ಯಾಟ್ರಿಕ್ ಗೋಲಿನ ಬಲದಿಂದ ಭಾರತ ಮಹಿಳಾ ಫುಟ್ಬಾಲ್ ತಂಡ ತುರ್ಕ್‌ಮೆನಿಸ್ತಾನ ವಿರುದ್ಧ ಟರ್ಕಿಶ್ ಮಹಿಳಾ ಕಪ್‌ನ ದ್ವಿತೀಯ ಪಂದ್ಯದಲ್ಲಿ 10-0 ಗೋಲುಗಳ ಭಾರೀ ಅಂತರದ ಜಯ ಸಾಧಿಸಿ ಬೀಗಿದೆ.

ಭಾರತದ ಪರ ಸಂಜು (17, 37 ಹಾಗೂ 71ನೇ ನಿಮಿಷ) ಅತ್ಯಧಿಕ ಗೋಲು ದಾಖಲಿಸಿದರೆ, ಅಂಜು ತಮಾಂಗ್(51 ಹಾಗೂ 83ನೇ ನಿಮಿಷ) ಹಾಗೂ ರಂಜನಾ (60 ಹಾಗೂ 62ನೇ ನಿಮಿಷ) ತಲಾ ಎರಡು ಗೋಲು ಬಾರಿಸಿದರು. ಡ್ಯಾಂಗ್ಮೆ ಗ್ರೇಸ್ (7ನೇ), ಸುಮಿತ್ರಾ (77ನೇ ನಿಮಿಷ) ಹಾಗೂ ಇಂದುಮತಿ ಕದಿರ್ಸಾನ್(87ನೇ ನಿಮಿಷ) ತಲಾ ಒಂದು ಗೋಲನ್ನು ತಮ್ಮ ಹೆಸರಿಗೆ ಬರೆದುಕೊಂಡರು.

ಬುಧವಾರ ಉಝ್ಬೇಕಿಸ್ತಾನ್ ವಿರುದ್ಧ 0-1ರಿಂದ ಸೋತ ಬಳಿಕ ಭಾರತ ಪುಟಿದೆದ್ದಿದೆ.

ಪಂದ್ಯ ಆರಂಭವಾದ 7ನೇ ನಿಮಿಷದಲ್ಲೇ ಮೋಡಿ ಮಾಡಿದ ಡ್ಯಾಂಗ್ಮೆ ಎದುರಾಳಿ ಗೋಲುಪೆಟ್ಟಿಗೆಗೆ ಲಗ್ಗೆಯಿಟ್ಟರು. ಅದಾದ 10 ನಿಮಿಷದ ಬಳಿಕ ಹಾಗೂ ಪ್ರಥಮಾರ್ಧ ಮುಗಿಯಲು ಮೂರು ನಿಮಿಷ ಬಾಕಿಯಿರುವಾಗ ಸಂಜು ಗೋಲು ಗಳಿಸಿ ತಂಡದ ಮುನ್ನಡೆಯನ್ನು 3-0ಗೆ ಹೆಚ್ಚಿಸಿದರು.

ಇಂದುಮತಿ ನಾಯಕತ್ವ ವಹಿಸಿಕೊಂಡಿದ್ದ ಈ ಪಂದ್ಯದಲ್ಲಿ ಭಾರತ ದ್ವಿತೀಯಾರ್ಧದಲ್ಲೂ ತನ್ನ ಆಕ್ರಮಣ ಪ್ರವೃತ್ತಿಯನ್ನು ಮುಂದುವರಿಸಿತು. ಗ್ರೇಸ್ ಹಾಗೂ ರಂಜನಾ ಸೇರಿ ಮತ್ತೆರಡು ಗೋಲುಗಳನ್ನು ಸೇರಿಸಿದರು. 71ನೇ ನಿಮಿಷದಲ್ಲಿ ಸಂಜು ತಮ್ಮ ಮೂರನೇ ಗೋಲು ಬಾರಿಸಿದಾಗ ಭಾರತ ಬಹುತೇಕ ಪಂದ್ಯ ಗೆದ್ದಾಗಿತ್ತು. ಆ ಬಳಿಕ ಸುಮಿತ್ರಾ, ಅಂಜು ಹಾಗೂ ನಾಯಕಿ ಇಂದುಮತಿ ಮತ್ತೆ ತಲಾ ಒಂದೊಂದು ಗೋಲು ದಾಖಲಿಸುವ ಮೂಲಕ ಭಾರತ ಗೋಲುಗಳ ಎರಡಂಕಿಯನ್ನು ತಲುಪುವಂತೆ ಮಾಡಿದರು.

ರವಿವಾರ ಭಾರತ ತಂಡ ರೋಮಾನಿಯ ಸವಾಲನ್ನು ಎದುರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X