Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಪ್ರತಿ ಬಾರಿ ತಮಿಳುನಾಡಿಗೆ ಹೋದಾಗ...

ಮೋದಿ ಪ್ರತಿ ಬಾರಿ ತಮಿಳುನಾಡಿಗೆ ಹೋದಾಗ #GoBackModi ಟ್ರೆಂಡಿಂಗ್ ಆಗುವುದೇಕೆ?: ಇಲ್ಲಿದೆ ಕಾರಣ

ವಾರ್ತಾಭಾರತಿವಾರ್ತಾಭಾರತಿ1 March 2019 11:38 PM IST
share
ಮೋದಿ ಪ್ರತಿ ಬಾರಿ ತಮಿಳುನಾಡಿಗೆ ಹೋದಾಗ #GoBackModi ಟ್ರೆಂಡಿಂಗ್ ಆಗುವುದೇಕೆ?: ಇಲ್ಲಿದೆ ಕಾರಣ

ಚೆನ್ನೈ, ಮಾ.1: ಶುಕ್ರವಾರ ಟ್ವಿಟರ್ ನಲ್ಲಿ ವಾಯುಪಡೆಯ ಪೈಲಟ್ ಅಭಿನಂದನ್ ರಿಗೆ ಸ್ವಾಗತ ಕೋರಿ ‘ವೆಲ್ಕಮ್ ಹೋಮ್ ಅಭಿನಂದನ್’ ಎನ್ನುವ ಹ್ಯಾಶ್ ಟ್ಯಾಗ್ ಜೊತೆಗೆ ಮತ್ತೊಂದು ಹ್ಯಾಶ್ ಟ್ಯಾಗ್ ಕೂಡ ಟ್ರೆಂಡಿಂಗ್ ನಲ್ಲಿತ್ತು. ಅದು ಬೇರೆ ಯಾವುದೂ ಅಲ್ಲ #GobackModi.

2018ರ ಎಪ್ರಿಲ್ 12ರಂದು ಮೊತ್ತಮೊದಲ ಬಾರಿಗೆ ಈ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿತ್ತು. ಕಾರ್ಯಕ್ರಮವೊಂದರ ನಿಮಿತ್ತ ಮೋದಿ ತಮಿಳುನಾಡಿಗೆ ಭೇಟಿ ನೀಡುವ ಸಂದರ್ಭ ಈ ಹ್ಯಾಶ್ ಟ್ಯಾಗ್ ಟ್ವಿಟರ್ ಟ್ರೆಂಡಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿತ್ತು. ಮೋದಿಯ ಭೇಟಿಯನ್ನು ತಮಿಳುನಾಡಿನ ಜನರು ಸಂಪೂರ್ಣವಾಗಿ ವಿರೋಧಿಸಿದ್ದರು. ಪ್ರಧಾನಿ ಮೋದಿಯವರನ್ನು ಕೇರಳದಂತೆ ತಮಿಳುನಾಡಿನ ಜನತೆ ವಿರೋಧಿಸಲು ಹಲವು ಕಾರಣಗಳಿದ್ದು, ಅವುಗಳನ್ನು ಸಂಕ್ಷಿಪ್ತವಾಗಿ ಹೀಗೆ ವಿವರಿಸಬಹುದು.

ಕಾವೇರಿ ಜನ ನಿರ್ವಹಣಾ ಮಂಡಳಿಯನ್ನು ಸ್ಥಾಪಿಸದ ವಿಚಾರದಲ್ಲಿ ತಮಿಳುನಾಡಿನ ಜನತೆ ಕೇಂದ್ರ ಸರಕಾರವನ್ನು ದ್ವೇಷಿಸುತ್ತಾರೆ. ಪ್ರಧಾನಿ ಮೋದಿ ಎಪ್ರಿಲ್ ನಲ್ಲಿ ಭೇಟಿ ನೀಡಿದ್ದ ಸಂದರ್ಭ ವಿಪಕ್ಷಗಳು ಪ್ರಧಾನಿ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿತ್ತು. ಕರ್ನಾಟಕದ ಚುನಾವಣೆ ಗೆಲ್ಲಲು ಕೇಂದ್ರ ಸರಕಾರ ಕಾವೇರಿ ಜಲ ನಿರ್ವಹಣಾ ಮಂಡಳಿ ಸ್ಥಾಪಿಸಲು ಹಿಂದೇಟು ಹಾಕುತ್ತಿದೆ ಎನ್ನುವುದು ವಿಪಕ್ಷಗಳ ಆರೋಪವಾಗಿತ್ತು. ವಿಮಾನ ನಿಲ್ದಾಣದಿಂದಲೇ ಮೋದಿ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲಾಗಿತ್ತು. ಇದರಿಂದಾಗಿ ಮೋದಿ ಅಲ್ಲಿಂದಲೇ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಬೇಕಾಯಿತು.

ದಿಲ್ಲಿಯಲ್ಲಿ ಸುಮಾರು 150  ದಿನಗಳ ಕಾಲ ನಡೆದ ತಮಿಳುನಾಡು ರೈತರ ಪ್ರತಿಭಟನೆಯನ್ನು ಮೋದಿ ನಿರ್ಲಕ್ಷಿಸಿದ್ದಾರೆ ಎನ್ನುವ ಆಕ್ರೋಶವೂ ತಮಿಳುನಾಡಿನ ಜನರಲ್ಲಿದೆ.  

“ನೀಟ್ ನಿಂದ ಹಿಡಿದು ಓಚ್ಕಿ ಚಂಡಮಾರುತಕ್ಕೆ ರಾಜ್ಯವು ತುತ್ತಾದಾಗಲೂ ಅವರು ಹಿಂದಿರುಗಿ ನೋಡಿರಲಿಲ್ಲ. ಕೇಂದ್ರವು ತಮಿಳುನಾಡು ಮತ್ತು ತಮಿಳುನಾಡಿನ ಜನರ ಹಿತಾಸಕ್ತಿಯ ವಿರುದ್ಧವಾಗಿದೆ” ಎಂದು ತಮಿಳುನಾಡಿನ ಟ್ವಿಟರ್ ಬಳಕೆದಾರರೊಬ್ಬರು ಹೇಳುತ್ತಾರೆ. ಜಗತ್ತಿನೆಲ್ಲೆಡೆ ಇರುವ ತಮಿಳರು #GobackModi ಹ್ಯಾಶ್ ಟ್ಯಾಗನ್ನು ವೈರಲ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.

ನಂತರ ಈ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆದದ್ದು ಜನವರಿ 27ರಂದು ಏಮ್ಸ್ ಗೆ ಶಿಲಾನ್ಯಾಸ ಮಾಡಲು ಮೋದಿ ಮಧುರೈಗೆ ತೆರಳಿದ್ದಾಗ. ಆನಂತರ ಫೆಬ್ರವರಿ 10ರಂದು ಪ್ರಧಾನಿ ತಿರುಪುರ್ ಭೇಟಿಯ ಸಂದರ್ಭವೂ ತಮಿಳಿಗರು ‘ಗೋಬ್ಯಾಕ್ ಮೋದಿ’ ಎಂದಿದ್ದರು.

ಬಿಜೆಪಿ ಪರ ಟ್ವಿಟರ್ ಖಾತೆಗಳು #TNWelcomesModi ಹ್ಯಾಶ್ ಟ್ಯಾಗ್ ಮೂಲಕ ಎಷ್ಟೇ ಪ್ರಯತ್ನಿಸಿದರೂ…. ಹ್ಯಾಶ್ ಟ್ಯಾಗ್ ಟಾಪ್ ಟ್ರೆಂಡಿಂಗ್ ನಲ್ಲೇ ಇತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X