Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ರಿಕೆಟ್ ಗುತ್ತಿಗೆ: ತಾಹಿರ್ ಡುಮಿನಿಗೆ...

ಕ್ರಿಕೆಟ್ ಗುತ್ತಿಗೆ: ತಾಹಿರ್ ಡುಮಿನಿಗೆ ಸ್ಥಾನವಿಲ್ಲ

ವಾರ್ತಾಭಾರತಿವಾರ್ತಾಭಾರತಿ1 March 2019 11:45 PM IST
share

ಡರ್ಬನ್, ಮಾ.1: ದ. ಆಫ್ರಿಕ ಕ್ರಿಕೆಟಿಗರ 2019-20ರ ಸಾಲಿನ ಗುತ್ತಿಗೆ ನವೀಕರಣವಾಗಿದ್ದು ತಂಡದ ಪ್ರಮುಖ ಸ್ಪಿನ್ನರ್ ಇಮ್ರಾನ್ ತಾಹಿರ್, ಆಲ್‌ರೌಂಡರ್‌ಗಳಾದ ಜೆ.ಪಿ .ಡುಮಿನಿ ಹಾಗೂ ಕ್ರಿಸ್ ಮೊರಿಸ್ ಅವರನ್ನು ಗುತ್ತಿಗೆಯಿಂದ ಕೈಬಿಡಲಾಗಿದೆ. ಈ ಕುರಿತು ದ.ಆಫ್ರಿಕ ಕ್ರಿಕೆಟ್ ಮಂಡಳಿ ಶುಕ್ರವಾರ ಪ್ರಕಟನೆ ನೀಡಿದೆ.

ಮೇನಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್‌ಗೆ ದ.ಆಫ್ರಿಕ ತಂಡದಲ್ಲಿ ಡುಮಿನಿ ಹಾಗೂ ತಾಹಿರ್ ಸ್ಥಾನ ಪಡೆಯುವುದನ್ನು ನಿರೀಕ್ಷ್ಷಿಸಲಾಗಿತ್ತು. ಆದರೆ ಮಂಡಳಿ ಅವರನ್ನು ಕಡೆಗಣಿಸುವುದರ ಮೂಲಕ ಈ ಕ್ರಿಕೆಟಿಗರ ನಿವೃತ್ತಿಗೆ ಹಸಿರು ನಿಶಾನೆ ತೋರಿದಂತೆ ಕಾಣುತ್ತದೆ.

ವಿಶ್ವಕಪ್ ನಡೆಯುವ ವೇಳೆಗೆ ಪಾಕಿಸ್ತಾನ ಮೂಲದ ತಾಹಿರ್ 40ನೇ ವಯಸ್ಸಿಗೆ ತಲುಪಲಿದ್ದಾರೆ. ಆದರೆ ಅವರು ದ.ಆಫ್ರಿಕದ ಪ್ರಮುಖ ಬೌಲರ್ ಆಗಿದ್ದು, ನಿಗದಿತ ಓವರ್‌ಗಳ ಟೂರ್ನಿಗಳಲ್ಲಿ ಮೋಡಿ ಮಾಡಬಲ್ಲರು.

ಭುಜನೋವಿಗೆ ಒಳಗಾಗಿರುವ ಆಲ್‌ರೌಂಡರ್ ಡುಮಿನಿ 5 ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ದೂರವಿದ್ದು, ಶುಕ್ರವಾರ ಸ್ಥಳೀಯ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸಲಿದ್ದಾರೆ. ಮತ್ತೊಂದೆಡೆ ಕ್ರಿಸ್ ಮೊರಿಸ್ ಬಹುದಿನಗಳಿಂದ ಅಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಆಲ್‌ರೌಂಡರ್ ಸ್ಥಾನದಲ್ಲಿ ಅವರನ್ನು ಹಿಂದಿಕ್ಕಿ ಆ್ಯಂಡಿಲೆ ಫೆಹ್ಲುಕ್ವಾಯೊ ಹಾಗೂ ವಿಯಾನ್ ಮುಲ್ಡರ್ ಸ್ಥಾನ ಪಡೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X