Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿಟ್ಟೆ: ಎಂಸಿಎ ವಿಭಾಗದ ಉತ್ಸವ ಸೆಮಫೋರ್...

ನಿಟ್ಟೆ: ಎಂಸಿಎ ವಿಭಾಗದ ಉತ್ಸವ ಸೆಮಫೋರ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ2 March 2019 8:06 PM IST
share
ನಿಟ್ಟೆ: ಎಂಸಿಎ ವಿಭಾಗದ ಉತ್ಸವ ಸೆಮಫೋರ್ ಉದ್ಘಾಟನೆ

ಕಾರ್ಕಳ, ಮಾ. 2: ಮನಸ್ಸಿನ ಮೇಲಿನ ಹಿಡಿತ ಸಾಸುವ ಶಕ್ತಿ ನಮ್ಮದಾಗಬೇಕು. ಪ್ರತಿಯೋರ್ವನೂ ಕಲಿಕೆಯ ಹುಮ್ಮಸ್ಸನ್ನು ಹೆಚ್ಚಿಸುವ ಬಗ್ಗೆ ಚಿಂತಿಸ ಬೇಕು. ನಿರಂತರ ಕಲಿಕೆ ಹಾಗೂ ವಿವಿಧ ವಿಷಯಗಳ ಬಗ್ಗೆ ಆಸಕ್ತಿ ನಮ್ಮ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ವಾರ್ಫ್‍ಡ್ರೈವ್ ಟೆಕ್‍ವಕ್ಸ್ ಎಲ್.ಪಿ.ಪಿ ಬೆಂಗಳೂರಿನ ಫರ್‍ಫಾರ್ಮೆನ್ಸ್ ಸ್ಪೆಶಲಿಸ್ಟ್ ಜಾನಿ ಕೆ. ಜೋಸೆಫ್ ಹೇಳಿದ್ದಾರೆ.

ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ವಿಭಾಗದ ವಾರ್ಷಿಕ ಉತ್ಸವ ಸೆಮಫೋರ್ 2019ನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. 
ಯಾವುದೇ ವೃತ್ತಿಯಲ್ಲಿ ತಾವು ತಮ್ಮ ಭವಿಷ್ಯ ಯಶಸ್ವಿಯಾಗಿಸಲು ಹೊಸ ವಿಚಾರಗಳ ಕಲಿಕೆಗೆ ಮುಕ್ತ ಮನಸ್ಸು ಹೊಂದಿರಬೇಕು ಎಂದರು. 

ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್. ಚಿಪ್ಳೂಣ್ಕರ್ ಮಾತನಾಡಿ, ನಿಟ್ಟೆಯ ಎಂ.ಸಿ.ಎ ವಿಭಾಗವು ಕಳೆದ ಹಲವು ವರ್ಷಗಳಲ್ಲಿ ಉತ್ತಮವಾಗಿ ಬೆಳೆಯುತ್ತಿದ್ದು ವಿದ್ಯಾರ್ಥಿಗಳ ಸೃಜನಶೀಲತೆ ಅಸಾಧಾರಣವಾದುದು. ವಿವಿಧ ಸರ್ಟಿಫಿಕೇಟ್ ಕೋರ್ಸ್ ನಡೆಸಿ ಜ್ಞಾನವೃದ್ಧಿ ಮಾಡಿಕೊಳ್ಳುವ ಅಗತ್ಯವಿದೆ. ಕಾಲೇಜು ಕೊಠಡಿಯ ಪಾಠಕ್ಕಿಂತಲೂ ಪ್ರಾಯೋಗಿಕ ಜ್ಞಾನ ಅತಿಮುಖ್ಯ ಎಂದರು. 

ಸೆಮಫೋರ್-19 ಟೆಕ್ ಫೆಸ್ಟ್ ಕಾರ್ಯಕ್ರಮದಡಿ ನಡೆಸಲಾಗುವ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ರಾಜ್ಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಆಗಮಿಸಿದ್ದರು.

ವಿಭಾಗ ಮುಖ್ಯಸ್ಥ ಡಾ. ಸುರೇಂದ್ರ ಶೆಟ್ಟಿ ಸ್ವಾಗತಿಸಿದರು. ನಿಟ್ಟೆ ಎಂ.ಸಿ.ಎ ವಿಭಾಗದ ನಿರ್ದೇಶಕ ಡಾ. ಕೆ.ಎಂ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಪ್ರಾಧ್ಯಾಪಕಿ ಮಂಗಳಾ ಎ.ಜಿ ಅತಿಥಿಯನ್ನು ಪರಿಚಯಿಸಿದರು. ಸೆಮಫೋರ್‍ನ ಕಾರ್ಯದರ್ಶಿ ಹರೊಲಿನ್ ವಾಜ್ 2018ನೇ ಸಾಲಿನ ಸೆಮಫೋರ್ ವರದಿ ವಾಚಿಸಿದರು. ಎಸ್‍ಎಎಂಸಿಎ ಅಧ್ಯಕ್ಷ ಗುರುಪ್ರಸಾದ್ ಅಧ್ಯಕ್ಷರನ್ನ ಸಭೆಗೆ ಪರಿಚಯಿಸಿದರು. ವಿದ್ಯಾರ್ಥಿನಿ ಕ್ರಿಸ್ಟೀನಾ ಕಾರ್ಯಕ್ರಮ ನಿರೂಪಿಸಿದರು. ಎಸ್‍ಎಎಂಸಿಎ ಕಾರ್ಯದರ್ಶಿ ಅಕ್ಷತಾ ನಾಯಕ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X