Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಾಲೆಗೆ ಹೊರಟ ನನ್ನ ಮಗು ಹಿಂದಿರುಗಿ ಬರುವ...

ಶಾಲೆಗೆ ಹೊರಟ ನನ್ನ ಮಗು ಹಿಂದಿರುಗಿ ಬರುವ ನಂಬಿಕೆಯಿಲ್ಲ: ಶಾ ಫೈಝಲ್

ಕಾಶ್ಮೀರಿ ಜನರನ್ನು ಕಾಡುವ ಯುದ್ಧದ ಆತಂಕ ವಿವರಿಸಿದ ಐಎಎಸ್ ಟಾಪರ್

ವಾರ್ತಾಭಾರತಿವಾರ್ತಾಭಾರತಿ2 March 2019 10:45 PM IST
share
ಶಾಲೆಗೆ ಹೊರಟ ನನ್ನ ಮಗು ಹಿಂದಿರುಗಿ ಬರುವ ನಂಬಿಕೆಯಿಲ್ಲ: ಶಾ ಫೈಝಲ್

ಹೊಸದಿಲ್ಲಿ, ಮಾ.2: “ಕಳೆದ ಹದಿನೈದು ದಿನಗಳು ನಮ್ಮೆಲ್ಲರ ಪಾಲಿಗೆ ಭಯಾನಕವಾಗಿತ್ತು. ನಾನು ನನ್ನ ಮನೆಯಲ್ಲಿದ್ದೆ. ಯುದ್ಧ ವಿಮಾನಗಳು ನಮ್ಮ ಮೇಲೆಯೇ ಪತನಗೊಳ್ಳಬಹುದು ಹಾಗೂ ಬಾಂಬುಗಳು ನಮ್ಮ ಛಾವಣಿಗಳನ್ನು ಸೀಳಿ ಬರಬಹುದೆಂದು ನಾವು ಆತಂಕದಿಂದ ಎದುರು ನೋಡುತ್ತಿದ್ದೆವು. ನಾವು ನಿದ್ದೆ ಮಾಡಿಲ್ಲ.''

ಹೀಗೆಂದು ಹೇಳಿದವರು ಕೆಲ ಸಮಯದ ಹಿಂದೆ ತಮ್ಮ ಆಡಳಿತಾತ್ಮಕ ಹುದ್ದೆ ತ್ಯಜಿಸಿದ ಕಾಶ್ಮೀರದ ಐಎಎಸ್ ಟಾಪರ್ ಶಾ ಫೈಝಲ್.

ರಾಜಧಾನಿಯಲ್ಲಿ ನಡೆಯುತ್ತಿರುವ ಇಂಡಿಯಾ ಟುಡೇ ಕಾಂಕ್ಲೇವ್ ನಲ್ಲಿ ಅವರು ಮಾತನಾಡುತ್ತಾ, ಪುಲ್ವಾಮ ದಾಳಿಯ ನಂತರ ಕಾಶ್ಮೀರದ ಜನರನ್ನು ಕಾಡುತ್ತಿರುವ ಯುದ್ಧದ ಭಯದ ಬಗ್ಗೆ ವಿವರಿಸಿದ್ದಾರೆ.

``ಇಡೀ ಕಾಶ್ಮೀರದ ಜನತೆ ಯುದ್ಧದ ಭಯದಿಂದ ಆಗತ್ಯ ಸಾಮಾನುಗಳನ್ನು ಖರೀದಿಸಿದ್ದರಲ್ಲದೆ ಪ್ರಾಯಶಃ ಒಂದೆರಡು ತಿಂಗಳು ಯುದ್ಧವಾಗಬಹುದೆಂದು ಅಂದುಕೊಂಡಿದ್ದರು. ಪರಮಾಣು ದಾಳಿಯಾದರೆ ಏನಾಗಬಹುದು ಎಂದು ಜನರು ಆತಂಕಗೊಂಡಿದ್ದರು'' ಎಂದರು.

“ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನತೆ ಕಾಡಿದಾಗಲೆಲ್ಲಾ ಅತ್ಯಂತ ಹೆಚ್ಚು ಬಾಧಿತರಾಗುವವರು ಜಮ್ಮು ಕಾಶ್ಮೀರದ ಜನರು. ಇದೇ ಕಾರಣಕ್ಕಾಗಿ ನಮಗೆ ಯುದ್ಧ ನಡೆಯುವುದು ಬೇಡ'' ಎಂದು ಫೈಝಲ್ ಹೇಳಿದರು.

“ಕಳೆದ  30 ವರ್ಷಗಳಲ್ಲಿ ನಮ್ಮ ಜೀವನದಲ್ಲಿ ಯುದ್ಧ ಆಟವಾಡುತ್ತಿದೆ. ಪ್ರತಿ ದಿನ ಬೆಳಗ್ಗೆ ನನ್ನ ಮಗು ಶಾಲೆಗೆ ಹೋಗುವಾಗ ಆತ ಮರಳಿ ಮನೆಗೆ ಬರುತ್ತಾನೆಯೇ ಎಂಬುದು ತಿಳಿದಿಲ್ಲ ಎಂದು ನನ್ನ ಪತ್ನಿ ಹೇಳುತ್ತಾಳೆ. ನನ್ನ ತಾಯಿ ಸಂಘರ್ಷದಲ್ಲಿ ಪ್ರಾಣ ಕಳೆದುಕೊಂಡ ನನ್ನ ತಂದೆಯ ಭಾವಚಿತ್ರವನ್ನು ನೋಡಿದಾಗಲೆಲ್ಲಾ ಪ್ರತಿ ಸಂಜೆ ನಮ್ಮ ಮನೆಯಲ್ಲಿ ಯುದ್ಧದ ನೆನಪಾಗುತ್ತದೆ, ಇದೇ ರೀತಿ ಜಮ್ಮು, ಕಾಶ್ಮೀರ ಮತ್ತು ಲಡಾಕ್ ನ ಎಲ್ಲಾ ಮನೆಗಳಲ್ಲಿಯೂ ಯುದ್ಧ ನೆನಪಾಗುತ್ತದೆ'' ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X