Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಅಭಿನಂದನ್ ರನ್ನು ಪಾಕ್...

‘ಅಭಿನಂದನ್ ರನ್ನು ಪಾಕ್ ಬಿಡುಗಡೆಗೊಳಿಸಿದೆ, ನನ್ನ ಪುತ್ರನನ್ನು ಎಬಿವಿಪಿ ಯಾವಾಗ ಬಿಡುಗಡೆಗೊಳಿಸುತ್ತದೆ'

ಜೆಎನ್‍ಯು ವಿದ್ಯಾರ್ಥಿ ನಜೀಬ್ ತಾಯಿಯ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ4 March 2019 3:05 PM IST
share
‘ಅಭಿನಂದನ್ ರನ್ನು ಪಾಕ್ ಬಿಡುಗಡೆಗೊಳಿಸಿದೆ, ನನ್ನ ಪುತ್ರನನ್ನು ಎಬಿವಿಪಿ ಯಾವಾಗ ಬಿಡುಗಡೆಗೊಳಿಸುತ್ತದೆ

ಹೊಸದಿಲ್ಲಿ, ಮಾ.4: “ಪಾಕಿಸ್ತಾನ ನಮ್ಮ  ಪೈಲಟ್ ಅಭಿನಂದನ್ ಅವರನ್ನು ಬಿಡುಗಡೆಗೊಳಿಸಿದೆ. ನನ್ನ ಪುತ್ರ ನಜೀಬ್ ನನ್ನು ಎಬಿವಿಪಿ ಯಾವಾಗ ಬಿಡುಗಡೆಗೊಳಿಸುವುದು?'' ಹೀಗೆಂದು ಟ್ವೀಟ್ ಮಾಡಿದವರು  ಕಳೆದೆರಡು ವರ್ಷಗಳಿಂದ ನಾಪತ್ತೆಯಾಗಿರುವ ಜೆಎನ್‍ಯು ವಿದ್ಯಾರ್ಥಿ ನಜೀಬ್ ಅಹ್ಮದ್ ಅವರ ತಾಯಿ ಫಾತಿಮಾ ನಫೀಸ್.

ತನ್ನ ಪುತ್ರನನ್ನು ಪತ್ತೆ ಹಚ್ಚುವ ಸಲುವಾಗಿ ಹಗಲಿರುಳು ಹೋರಾಟ ನಡೆಸಿದ ಹೊರತಾಗಿಯೂ ಫಲ ಕಾಣದೆ ತೀವ್ರ ನೊಂದಿರುವ ಫಾತಿಮಾ ಮೇಲಿನಂತೆ ಟ್ವೀಟ್ ಮಾಡಿದ್ದಾರೆ.

“ನನ್ನ ಪುತ್ರನನ್ನು ಪತ್ತೆ ಹಚ್ಚಲು ಸಿಬಿಐ, ವಿಶೇಷ ತನಿಖಾ ತಂಡಕ್ಕೆ  ಹಾಗೂ ಸರಕಾರಕ್ಕೆ ಇರುವ ಅಡ್ಡಿಯಾದರೂ ಏನು?, ನನ್ನ ಪುತ್ರ ಯಾವಾಗ ಬಿಡುಗಡೆಗೊಳ್ಳುತ್ತಾನೆಂದು ನನಗೆ ತಿಳಿಯಬೇಕಿದೆ. ದೇಶದ ಯಾವುದೇ ಪ್ರಮುಖ ವಿಚಾರವನ್ನು ಸೂಕ್ತ ಸಮಯದಲ್ಲಿ ಪರಿಹರಿಸಲಾಗುತ್ತದೆ. ಆದರೆ ನನ್ನ ಪುತ್ರನ ನಾಪತ್ತೆ ಇನ್ನೂ ನಿಗೂಢವಾಗಿದೆ'' ಎಂದು ಅವರು  ಹೇಳಿದ್ದಾರೆ.

ರಾಜಧಾನಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ (ಬಯೋ ಟೆಕ್ನಾಲಜಿ) ವಿದ್ಯಾರ್ಥಿಯಾಗಿದ್ದ ನಜೀಬ್ ಅಹ್ಮದ್ ಅಕ್ಟೋಬರ್ 15, 2016ರಂದು ವಿವಿ ಕ್ಯಾಂಪಸ್ಸಿನಲ್ಲಿರುವ ತಮ್ಮ ಹಾಸ್ಟೆಲ್ ಕೊಠಡಿಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು. ನಾಪತ್ತೆಯಾಗುವುದಕ್ಕಿಂತ ಮುಂಚೆ ಅವರಿಗೂ ಕೆಲ ಎಬಿವಿಪಿ ಸದಸ್ಯರಿಗೂ ಜಗಳವಾಗಿತ್ತೆಂದು ಹೇಳಲಾಗಿದೆ. ತಮ್ಮ ಪುತ್ರನ ನಾಪತ್ತೆ ಹಿಂದೆ ಎಬಿವಿಪಿ ಕೈವಾಡವಿದೆ ಎಂದು ನಫೀಸಾ ಆರೋಪಿಸಿದ್ದಾರೆ.

ಎಸ್‍ಐಟಿ, ದಿಲ್ಲಿ ಪೊಲೀಸರು, ದಿಲ್ಲಿ ಪೊಲೀಸ್ ಕ್ರೈಂ ಬ್ರಾಂಚ್ ಹಾಗೂ ಈಗ ಸಿಬಿಐ ಕೂಡ ನಜೀಬ್ ಎಲ್ಲಿದ್ದಾರೆಂದು ಪತ್ತೆ ಹಚ್ಚಲು ವಿಫಲವಾಗಿವೆ. ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡಲು ವಿಫಲವಾಗಿರುವ ಈ ಎಲ್ಲಾ ತನಿಖಾ ಏಜನ್ಸಿಗಳನ್ನು ದಿಲ್ಲಿ ಹೈಕೋರ್ಟ್ ಈಗಾಗಲೇ ತರಾಟೆಗೆ ತೆಗೆದುಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X