Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಚ್ಐವಿ ವೈರಾಣುವಿನಿಂದ ಮುಕ್ತಗೊಂಡ...

ಎಚ್ಐವಿ ವೈರಾಣುವಿನಿಂದ ಮುಕ್ತಗೊಂಡ ವ್ಯಕ್ತಿ: ಜಗತ್ತಿನ 2ನೇ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ5 March 2019 2:13 PM IST
share
ಎಚ್ಐವಿ ವೈರಾಣುವಿನಿಂದ ಮುಕ್ತಗೊಂಡ ವ್ಯಕ್ತಿ: ಜಗತ್ತಿನ 2ನೇ ಪ್ರಕರಣ

ಲಂಡನ್, ಮಾ.5: ಬ್ರಿಟನ್ ದೇಶದ ಎಚ್ಐವಿ ಪೀಡಿತ ವ್ಯಕ್ತಿಯೊಬ್ಬರು ಅಸ್ಥಿ ಮಜ್ಜೆ ಕಸಿ ಚಿಕಿತ್ಸಾ ವಿಧಾನದ ಮೂಲಕ ಏಡ್ಸ್  ವೈರಾಣುವಿನಿಂದ ಮುಕ್ತಗೊಂಡ ಜಗತ್ತಿನ ಎರಡನೇ ವ್ಯಕ್ತಿಯಾಗಿದ್ದಾರೆ. ಅತ್ಯಂತ ವಿರಳ ಜೆನೆಟಿಕ್ ಮ್ಯುಟೇಶನ್ ಹೊಂದಿರುವ ಹಾಗೂ ಅದರಿಂದಾಗಿ ಎಚ್ ಐವಿ ನಿರೋಧಕ ಶಕ್ತಿ ಹೊಂದಿದ ದಾನಿಯೊಬ್ಬರಿಂದ ಅಸ್ಥಿ ಮಜ್ಜೆ ಸ್ಟೆಮ್ ಸೆಲ್ ಗಳನ್ನು ಕಸಿಗೊಳಿಸಿದ ಮೂರು ವರ್ಷಗಳ ನಂತರ ಹಾಗೂ ಎಆರ್‍ ಟಿ ಔಷಧಿಗಳನ್ನು ನಿಲ್ಲಿಸಿ 18 ತಿಂಗಳುಗಳ ನಂತರ ಹಲವಾರು ಪರೀಕ್ಷೆಗಳ ನಂತರ ಈ ವ್ಯಕ್ತಿಯನ್ನು ಎಚ್ ಐವಿ ಮುಕ್ತ ಎಂದು ಘೋಷಿಸಲಾಗಿದೆ.

``ಆ ವ್ಯಕ್ತಿಯ ದೇಹದಲ್ಲಿ ಎಚ್ ಐವಿ ವೈರಾಣು ಎಲ್ಲಿಯೂ ಈಗ ಪತ್ತೆಯಾಗಿಲ್ಲ'' ಎಂದು  ಆತನಿಗೆ ಚಿಕಿತ್ಸೆ ನೀಡಿದ ವೈದ್ಯರ ತಂಡದ ಸಹ-ನಾಯಕರಾದ ಪ್ರೊಫೆಸರ್ ಹಾಗೂ ಎಚ್‍ಐವಿ ತಜ್ಞ ಡಾ. ರವೀಂದ್ರ ಗುಪ್ತಾ ಹೇಳಿದ್ದಾರೆ.

ವಿಜ್ಞಾನಿಗಳು ಭವಿಷ್ಯದಲ್ಲಿ ಒಂದು ದಿನ ಏಡ್ಸ್ ಗೆ ಅಂತ್ಯ ಹಾಡಬಹುದು ಎಂಬುದಕ್ಕೆ ಈ ಪ್ರಕರಣ  ಒಂದು ಸಾಕ್ಷಿಯಾಗಿದೆ.

ಈಗ ಕೇಂಬ್ರಿಡ್ಜ್ ವಿವಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗುಪ್ತಾ ಯುನಿವರ್ಸಿಟಿ ಕಾಲೇಜ್, ಲಂಡನ್ ನಲ್ಲಿ ಸೇವೆ ಸಲ್ಲಿಸುತ್ತಿರುವಾಗ ಈ ರೋಗಿಗೆ ಚಿಕಿತ್ಸೆ ನೀಡಿದ್ದರು. ಆತ 2003ರಲ್ಲಿ ಎಚ್‍ಐವಿ ಸೋಂಕಿಗೊಳಗಾಗಿದ್ದು, 2012ರಲ್ಲಿ  ಹೊಡ್ಗ್ಕಿನ್ಸ್ ಲಿಂಫೋಮಾ ಎಂಬ ರಕ್ತದ ಕ್ಯಾನ್ಸರ್ ಗೆ ತುತ್ತಾಗಿದ್ದ.

ಈ ಹಿಂದೆ ಇಂತಹುದೇ ಚಿಕಿತ್ಸೆಗೊಳಗಾಗಿ  ಜರ್ಮನಿಯಲ್ಲಿ ಚಿಕಿತ್ಸೆ ಪಡೆದಿದ್ದ ಅಮೆರಿಕನ್ ವ್ಯಕ್ತಿ ತಿಮೊತಿ ಬ್ರೌನ್ ಎಂಬವರನ್ನು 2007ರಲ್ಲಿ ಏಡ್ಸ್ ಮುಕ್ತ ಎಂದು ಘೋಷಿಸಲಾಗಿತ್ತು. ಆತ ನಂತರ ಮತ್ತೆ ಅಮೆರಿಕಾಗೆ ತೆರಳಿದ್ದು ಈಗಲೂ ಆತ ಎಚ್ ಐವಿ ಮುಕ್ತ ಎಂದು ಹೇಳಲಾಗಿದೆ. 2016ರಲ್ಲಿ ಆತ ಕ್ಯಾನ್ಸರ್ ಕಾಯಿಲೆಯಿಂದ ತೀರಾ ಅಸೌಖ್ಯಕ್ಕೊಳಗಾಗಿದ್ದಾಗ ಈ  ಅಸ್ಥಿ ಮಜ್ಕೆ ಕಸಿ ನಡೆಸಲಾಗಿತ್ತು.

ಇದೇ ಮಾದರಿಯ ಚಿಕಿತ್ಸೆಯನ್ನು ಎಲ್ಲಾ ಎಚ್ ಐವಿ ಪೀಡಿತರಿಗೂ ಒದಗಿಸಬಹುದೇ ಎಂಬ ಬಗ್ಗೆ  ವೈದ್ಯರಿಗೆ ಸಂಶಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X