Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜೂನಿಯರ್ ಏಶ್ಯನ್ ಕುಸ್ತಿ ಚಾಂಪಿಯನ್‌ಶಿಪ್...

ಜೂನಿಯರ್ ಏಶ್ಯನ್ ಕುಸ್ತಿ ಚಾಂಪಿಯನ್‌ಶಿಪ್ ಉಳಿಸಿಕೊಳ್ಳಲು ಸರಕಾರ ಭರವಸೆ ನೀಡಲಿ

ಡಬ್ಲುಎಫ್‌ಐ

ವಾರ್ತಾಭಾರತಿವಾರ್ತಾಭಾರತಿ5 March 2019 11:32 PM IST
share
ಜೂನಿಯರ್ ಏಶ್ಯನ್ ಕುಸ್ತಿ ಚಾಂಪಿಯನ್‌ಶಿಪ್ ಉಳಿಸಿಕೊಳ್ಳಲು ಸರಕಾರ ಭರವಸೆ ನೀಡಲಿ

ಹೊಸದಿಲ್ಲಿ, ಮಾ.5: ಪಾಕಿಸ್ತಾನ ಹಾಗೂ ಭಾರತದ ಮಧ್ಯೆ ಇರುವ ರಾಜಕೀಯ ಒತ್ತಡಗಳಿಂದ ಅಂತರ್‌ರಾಷ್ಟ್ರೀಯ ಕ್ರೀಡಾಕೂಟಗಳು ಭಾರತದ ಆತಿಥ್ಯದಿಂದ ಕೈಜಾರುವಂತಾಗಬಾರದು. ಈ ಕುರಿತು ಸರಕಾರದಿಂದ ಖಚಿತ ಭರವಸೆಯನ್ನು ಎದುರುನೋಡುತ್ತಿದ್ದೇವೆ ಎಂದು ಭಾರತದ ಕುಸ್ತಿ ಒಕ್ಕೂಟ (ಡಬ್ಲುಎಫ್‌ಐ) ಮಂಗಳವಾರ ಹೇಳಿದೆ.

ಈ ಕುರಿತು ಮಾತನಾಡಿರುವ ಡಬ್ಲುಎಫ್‌ಐ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್, ಅಂತರ್‌ರಾಷ್ಟ್ರೀಯ ಒಕ್ಕೂಟಗಳಿಗೆ ವಿಶ್ವ ಕುಸ್ತಿ ಒಕ್ಕೂಟವು ಭಾರತದೊಂದಿಗೆ ಸಂಪರ್ಕ ಕಡಿದುಕೊಳ್ಳುವಂತೆ ಕೇಳಿಕೊಂಡಿದ್ದು, ಇದರಿಂದ ಭಾರತ ಜುಲೈನಲ್ಲಿ ಆಯೋಜಿಸಬೇಕಿದ್ದ ಜೂನಿಯರ್ ಏಶ್ಯನ್ ಚಾಂಪಿಯನ್‌ಶಿಪ್ ಆತಿಥ್ಯವನ್ನು ಕಳೆದುಕೊಳ್ಳುವ ಅಪಾಯ ಎದುರಿಸಬೇಕಾಗಬಹುದು ಎಂದು ಹೇಳಿದ್ದಾರೆ.

‘‘ನಾವು ಈ ಕುರಿತು ಭಾರತ ಸರಕಾರಕ್ಕೆ ಪತ್ರ ಬರೆಯಲಿದ್ದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಕೇಳಿಕೊಳ್ಳುತ್ತೇವೆ. ಕುಸ್ತಿ ಹಾಗೂ ಕುಸ್ತಿಪಟುಗಳು ತೊಂದರೆ ಅನುಭವಿಸಬಾರದು. ರಾಜಕೀಯದ ಒತ್ತಡಗಳ ಮಧ್ಯೆ ಕ್ರೀಡೆಗೆ ತೊಂದರೆಯಾಗುವುದಿಲ್ಲ ಎಂದು ಭರವಸೆ ನೀಡುವಂತೆ ಒತ್ತಾಯಿಸುತ್ತೇವೆ’’ ಎಂದು ಇತ್ತೀಚೆಗೆ ಮೂರನೇ ಬಾರಿ ಡಬ್ಲುಎಫ್‌ಐ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬ್ರಿಜ್‌ಭೂಷಣ್ ತಿಳಿಸಿದ್ದಾರೆ.

ಪುಲ್ವಾಮ ಭಯೋತ್ಪಾದಕ ದಾಳಿಯ ಬಳಿಕ ದಿಲ್ಲಿಯಲ್ಲಿ ನಡೆದ ವಿಶ್ವ ಶೂಟಿಂಗ್ ಸ್ಪರ್ಧೆಯಲ್ಲಿ ಪಾಕಿಸ್ತಾನದ ಆಟಗಾರರಿಗೆ ವೀಸಾ ನೀಡಲು ನಿರಾಕರಿಸಿರುವುದನ್ನು ಮುಂದಿಟ್ಟುಕೊಂಡು ಅಂತರ್‌ರಾಷ್ಟ್ರೀಯ ಒಲಿಂಪಿಕ್ ಸಮಿತಿಯು ಭಾರತ ಭವಿಷ್ಯದಲ್ಲಿ ಆಯೋಜಿಸುವ ಟೂರ್ನಿಗಳ ಮಾತುಕತೆಗೆ ತಾತ್ಕಾಲಿಕ ನಿಷೇಧ ಹೇರಿತ್ತು. ಈ ನಿರ್ಧಾರದ ಬಳಿಕ ವಿಶ್ವ ಕುಸ್ತಿ ಒಕ್ಕೂಟದ ಆದೇಶ ಹೊರಬಿದ್ದಿತ್ತು.

ಜುಲೈ 9ರಿಂದ 14ರವೆರೆಗೆ ಜೂನಿಯರ್ ಏಶ್ಯನ್ ಕುಸ್ತಿ ಚಾಂಪಿಯನ್‌ಶಿಪ್ ನಡೆಯಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X