Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಗ್ಯಾಂಗ್‌ಸ್ಟರ್’ ಮಾದರಿಯಲ್ಲಿ ಕೆಲಸ...

‘ಗ್ಯಾಂಗ್‌ಸ್ಟರ್’ ಮಾದರಿಯಲ್ಲಿ ಕೆಲಸ ಮಾಡುತ್ತಿರುವ ಸೌದಿ ಯುವರಾಜ: ಅಮೆರಿಕ ಸಂಸದರು

ವಾರ್ತಾಭಾರತಿವಾರ್ತಾಭಾರತಿ7 March 2019 9:12 PM IST
share
‘ಗ್ಯಾಂಗ್‌ಸ್ಟರ್’ ಮಾದರಿಯಲ್ಲಿ ಕೆಲಸ ಮಾಡುತ್ತಿರುವ ಸೌದಿ ಯುವರಾಜ: ಅಮೆರಿಕ ಸಂಸದರು

ವಾಶಿಂಗ್ಟನ್, ಮಾ. 7: ಸೌದಿ ಅರೇಬಿಯವು ಸರಣಿ ದುಷ್ಕೃತ್ಯಗಳನ್ನು ನಡೆಸಿದೆ ಹಾಗೂ ಅದರ ಯುವರಾಜ ‘ಗ್ಯಾಂಗ್‌ಸ್ಟರ್’ ಮಾದರಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದಾಗಿ ಅಮೆರಿಕದ ಸಂಸದರು ಬುಧವಾರ ಆರೋಪಿಸಿದ್ದಾರೆ.

ಸೌದಿ ಅರೇಬಿಯಕ್ಕೆ ಅಮೆರಿಕದ ರಾಯಭಾರಿಯಾಗಿ ನಿವೃತ್ತ ಜನರಲ್ ಜಾನ್ ಅಬಿಝಾಯಿದ್‌ರನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿರುವ ನೇಮಕವನ್ನು ಖಚಿತಪಡಿಸಲು ನಡೆದ ಸೆನೆಟ್ ಸಭೆಯಲ್ಲಿ ಈ ಆರೋಪಗಳು ಬಂದವು.

ಯೆಮನ್ ಆಂತರಿಕ ಯುದ್ಧದಲ್ಲಿ ಸೌದಿ ಅರೇಬಿಯದ ನಡವಳಿಕೆ, ಕಠೋರ ರಾಜತಾಂತ್ರಿಕತೆ ಮತ್ತು ಮಾನವಹಕ್ಕುಗಳ ಉಲ್ಲಂಘನೆಗಳನ್ನು ಅಧ್ಯಕ್ಷ ಟ್ರಂಪ್‌ರ ರಿಪಬ್ಲಿಕನ್ ಪಕ್ಷದ ಸಂಸದರು ಹಾಗೂ ಪ್ರತಿಪಕ್ಷ ಡೆಮಾಕ್ರಟಿಕ್ ಸಂಸದರು ತೀವ್ರವಾಗಿ ಟೀಕಿಸಿದರು.

ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಓರ್ವ ಅಮೆರಿಕ ನಾಗರಿಕನಿಗೆ ನೀಡಲಾಗಿರುವ ಹಿಂಸೆ ಮತ್ತು ಸೌದಿ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆ ಬಗ್ಗೆಯೂ ಅವರು ಕೆಂಡ ಕಾರಿದರು.

ಖಶೋಗಿ ಹತ್ಯೆಯ ಹೊಣೆಗಾರರ ಮೇಲೆ ಉತ್ತರದಾಯಿತ್ವ ನಿಗದಿಪಡಿಸಬೇಕು ಎಂದು ನಿಯೋಜಿತ ಸೌದಿ ರಾಯಭಾರಿ ಜಾನ್ ಅಬಿಝಾಯಿದ್ ಕರೆ ನೀಡಿದರು ಹಾಗೂ ಮಾನವಹಕ್ಕುಗಳಿಗೆ ಬೆಂಬಲ ನೀಡಿದರು. ಆದರೆ, ವಾಶಿಂಗ್ಟನ್-ರಿಯಾದ್ ನಡುವಿನ ಸಂಬಂಧದ ಮಹತ್ವಕ್ಕೆ ಪದೇ ಪದೇ ಒತ್ತು ನೀಡಿದರು.

ಎರಡು ದೇಶಗಳ ನಡುವಿನ ಉದ್ವಿಗ್ನತೆಯಲ್ಲಿ ಹೆಚ್ಚಳವಾಗಿದ್ದರೂ, 2017 ಜನವರಿಯಲ್ಲಿ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಂದಿನಿಂದ ಅಮೆರಿಕ ಸೌದಿ ಅರೇಬಿಯದಲ್ಲಿ ತನ್ನ ರಾಯಭಾರಿಯನ್ನು ಹೊಂದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X