Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗುಣೇಶ್ವರನ್ ಜೀವನಶ್ರೇಷ್ಠ ಗೆಲುವು:...

ಗುಣೇಶ್ವರನ್ ಜೀವನಶ್ರೇಷ್ಠ ಗೆಲುವು: ದ್ವಿತೀಯ ಸುತ್ತಿಗೆ

ಇಂಡಿಯನ್ ವೆಲ್ಸ್ ಟೆನಿಸ್

ವಾರ್ತಾಭಾರತಿವಾರ್ತಾಭಾರತಿ8 March 2019 11:33 PM IST
share

ಇಂಡಿಯನ್ ವೆಲ್ಸ್(ಅಮೆರಿಕ), ಮಾ.8: ಇಂಡಿಯನ್ ವೆಲ್ಸ್ ಟೂರ್ನಿಯ ಪ್ರಥಮ ಸುತ್ತಿನ ಪಂದ್ಯದಲ್ಲಿ ವಿಶ್ವ ನಂ.69ನೇ ಆಟಗಾರ ಫ್ರಾನ್ಸ್‌ನ ಬೆನೊಯಿಟ್ ಪೇರ್ ಅವರನ್ನು 7-6(5), 6-4 ಸೆಟ್‌ಗಳಿಂದ ಮಣಿಸಿದ ಭಾರತದ ಪ್ರಜ್ಞೇಶ್ ಗುಣೇಶ್ವರನ್ ಗುರುವಾರ ತಮ್ಮ ವೃತ್ತಿಜೀವನದಲ್ಲಿ ದೊಡ್ಡ ಗೆಲುವು ಸಾಧಿಸಿದ್ದಾರೆ.

ಅರ್ಹತಾ ಸುತ್ತಿನಿಂದ ಟೂರ್ನಿಗೆ ಪ್ರವೇಶಿಸಿರುವ ಗುಣೇಶ್ವರನ್, 1 ಗಂಟೆ 29 ನಿಮಿಷಗಳ ಆಟದಲ್ಲಿ ಮಾಜಿ ವಿಶ್ವ ನಂ.18 ಆಟಗಾರನಿಗೆ ಮಣ್ಣುಮುಕ್ಕಿಸಿ ಎರಡನೇ ಸುತ್ತು ಪ್ರವೇಶಿಸಿದ್ದು ತಮ್ಮ ಮುಂದಿನ ಸುತ್ತಿನ ಪಂದ್ಯದಲಿ 17ನೇ ಶ್ರೇಯಾಂಕದ ಜಾರ್ಜಿಯದ ಆಟಗಾರ ನಿಕೊಲಾಝ್ ಬಾಶಿಲ್‌ಶವಿಲಿ ಅವರ ಸವಾಲನ್ನು ಎದುರಿಸಲಿದ್ದಾರೆ.

ಈ ವರ್ಷದ ಆಸ್ಟ್ರೇಲಿಯನ್ ಓಪನ್‌ಗೆ ಅರ್ಹತೆ ಪಡೆದಿದ್ದ 29 ವರ್ಷದ ಚೆನ್ನೈ ಆಟಗಾರ ಈಗಾಗಲೇ ಅಂದಾಜು 18.55 ಲಕ್ಷ ನಗದು ಮೊತ್ತವನ್ನು ಖಚಿತಪಡಿಸಿದ್ದಾರೆ. ಅಲ್ಲದೆ ತಮ್ಮ ಪ್ರಯತ್ನಕ್ಕೆ 41 ಎಟಿಪಿ ಅಂಕಗಳನ್ನು ಗಳಿಸಿದ್ದಾರೆ.

7 ಏಸ್‌ಗಳನ್ನು ಸಿಡಿಸಿದ ಎದುರಾಳಿ ಪೇರ್‌ಗೆ ಹೋಲಿಸಿದರೆ ಗುಣೇಶ್ವರನ್ ಕೇವಲ 1 ಏಸ್ ಸಿಡಿಸಿದರು. ಆದರೆ ಭಾರತದ ಆಟಗಾರ ಸರ್ವ್‌ಗಳಲ್ಲಿ ಹೆಚ್ಚು ಸ್ಥಿರತೆಯನ್ನು ತೋರಿದ್ದು ಗೆಲುವಿಗೆ ಕಾರಣವಾಯಿತು. ತಾನು ಎದುರಿಸಿದ 8 ಬ್ರೇಕ್‌ಪಾಯಿಂಟ್‌ಗಳ ಪೈಕಿ ಗುಣೇಶ್ವರನ್ 5 ಪಾಯಿಂಟ್‌ಗಳನ್ನು ಉಳಿಸಿಕೊಂಡರೆ, ಪೇರ್ 6 ಪಾಯಿಂಟ್‌ಗಳಲ್ಲಿ 2 ಪಾಯಿಂಟ್ ಉಳಿಸಿಕೊಂಡರು.

ವಿಶ್ವ ರ್ಯಾಂಕಿಂಗ್‌ನಲ್ಲಿ 97ನೇ ಸ್ಥಾನದಲ್ಲಿರುವ ಗುಣೇಶ್ವರನ್‌ಗೆ ಇದೊಂದು ಮಹತ್ವದ ಗೆಲುವಾಗಿದ್ದು ಹಳೆಯ ಸೋಲುಗಳನ್ನು ಮರೆತು ಹೊಸ ಭರವಸೆಯತ್ತ ಸಾಗಲು ನೆರವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X