Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ತಾರ್ಪುರ ಚರ್ಚೆಗೂ ಪಾಕ್ ಜೊತೆ...

ಕರ್ತಾರ್ಪುರ ಚರ್ಚೆಗೂ ಪಾಕ್ ಜೊತೆ ಮಾತುಕತೆಗೂ ಸಂಬಂಧವಿಲ್ಲ: ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ9 March 2019 9:20 PM IST
share
ಕರ್ತಾರ್ಪುರ ಚರ್ಚೆಗೂ ಪಾಕ್ ಜೊತೆ ಮಾತುಕತೆಗೂ ಸಂಬಂಧವಿಲ್ಲ: ಕೇಂದ್ರ

ಹೊಸದಿಲ್ಲಿ,ಮಾ.9: ಕರ್ತಾರ್ಪುರ ಕಾರಿಡಾರ್ ಮಾತುಕತೆ ಭಾರತೀಯ ಸಿಖ್ ಪ್ರಜೆಗಳ ಧಾರ್ಮಿಕ ಭಾವನೆಗೆ ಸಂಬಂಧಿಸಿದ್ದಾಗಿದ್ದು, ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆಯ ಆರಂಭ ಎಂದು ಯಾವುದೇ ಕಾರಣದಿಂದಲೂ ಯೋಚಿಸಬಾರದು ಎಂದು ಕೇಂದ್ರ ಸರಕಾರ ಶನಿವಾರ ಸ್ಪಷ್ಟಪಡಿಸಿದೆ.

ಕರ್ತಾರ್ಪುರ ಕಾರಿಡಾರ್‌ನ ಸಾಧ್ಯತೆಗಳನ್ನು ಅಂತಿಮಗೊಳಿಸುವ ಕುರಿತು ಪಾಕಿಸ್ತಾನದೊಂದಿಗೆ ನಡೆಯುವ ಮೊದಲ ಸಭೆಯು ಅಟಾರಿ-ವಾಘಾ ಗಡಿಯ ಭಾರತದ ಭಾಗದಲ್ಲಿ ಮಾರ್ಚ್ 14ರಂದು ನಡೆಯಲಿದೆ ಎಂದು ಭಾರತ ಈ ವಾರದ ಆರಂಭದಲ್ಲಿ ತಿಳಿಸಿತ್ತು. ಸದ್ಯ ದ್ವಿಪಕ್ಷೀಯ ಸಂಬಂಧದಲ್ಲಿ ಬಿರುಕು ಮೂಡಿರುವ ಸಂದರ್ಭದಲ್ಲಿ ಮಾತುಕತೆ ನಡೆಸುವುದು ಸೂಕ್ತವೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್, ಕರ್ತಾರ್ಪುರ ಮಾತುಕತೆಯ ಉದ್ದೇಶ ಮತ್ತು ಅಗತ್ಯತೆಯನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು ಮತ್ತು ಯಾವುದೇ ಕಾರಣಕ್ಕೂ ಇದು ದ್ವಿಪಕ್ಷೀಯ ಮಾತುಕತೆಯ ಆರಂಭ ಎಂದು ತಿಳಿಯಬಾರದು ಎಂದು ತಿಳಿಸಿದ್ದಾರೆ.

ಈ ಸಭೆಗೆ ಪಾಕಿಸ್ತಾನಾದಿಂದ ಕೆಲವು ಸಂಶಯಗಳು ವ್ಯಕ್ತಿವಾಗಿದ್ದವೇ ಹೊರತು ಭಾರತ ಎಂದೂ ಸಭೆ ನಡೆಯುವುದಿಲ್ಲ ಎಂದು ತಿಳಿಸಿಲ್ಲ. ಮಾರ್ಚ್ 14ರಂದು ಪಾಕಿಸ್ತಾನ ಸಭೆಗೆ ಹಾಜರಾಗಲಿದೆ ಎಂಬ ಬಗ್ಗೆ ನಮಗೆ ಖುಷಿಯಿದೆ ಎಂದು ರವೀಶ್ ಕುಮಾರ್ ತಿಳಿಸಿದ್ದಾರೆ. ಇದು ಭಾರತದ ಸಿಖ್ ಪ್ರಜೆಗಳ ನಂಬಿಕೆಗೆ ಸಂಬಂಧಪಟ್ಟಿದೆ. ಸಭೆ ನಡೆಸುವ ನಮ್ಮ ನಿರ್ಧಾರವು ಗುರು ನಾನಕ್ ದೇವ್‌ಜಿ ಅವರ 55ನೇ ಜನ್ಮದಿನಾಚರಣೆಯಂದು ಕರ್ತಾರ್ಪುರ ಕಾರಿಡರನ್ನು ಕಾರ್ಯಗತಗೊಳಿಸುವ ಮತ್ತು ಪವಿತ್ರ ಗುರುದ್ವಾರ ಕರ್ತಾರ್ಪುರ ಸಾಹಿಬ್‌ಗೆ ಸುಲಭ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ನಮ್ಮ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ರವೀಶ್ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X