Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಲೋಕಸಭಾ ಚುನಾವಣಾ ಸಿಪಿಎಂ...

ಕಾಸರಗೋಡು: ಲೋಕಸಭಾ ಚುನಾವಣಾ ಸಿಪಿಎಂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 March 2019 11:20 PM IST
share
ಕಾಸರಗೋಡು: ಲೋಕಸಭಾ ಚುನಾವಣಾ ಸಿಪಿಎಂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕಾಸರಗೋಡು :   ಲೋಕಸಭಾ  ಚುನಾವಣಾ  ದಿನಾಂಕ  ಮೊದಲೇ  ಸಿಪಿಎಂ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಕಾಸರಗೋಡು ಲೋಕಸಭಾ ಕ್ಷೇತ್ರದಿಂದ   ಕೆ.ಪಿ ಸತೀಶ್ಚಂದ್ರನ್  ರಿಗೆ  ಈ ಬಾರಿ  ಟಿಕೆಟ್  ನೀಡಲಾಗಿದೆ.

ಕಳೆದ ಮೂರು ಬಾರಿ ಸಂಸದರಾಗಿದ್ದ ಪಿ . ಕರುಣಾಕರನ್ ರನ್ನು ಈ ಬಾರಿ ಕೈಬಿಡಲಾಗಿದೆ . 2004 , 2009  ಮತ್ತು  2014 ರಲ್ಲಿ ಪಿ . ಕರುಣಾಕರನ್ ಲೋಕಸಭೆಗೆ ಆಯ್ಕೆಯಾಗಿದ್ದರು.

1996  ರಿಂದ 2016 ರ ತನಕ ಎರಡು ಬಾರಿ  ತ್ರಿಕ್ಕರಿಪುರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ  ಆಯ್ಕೆಯಾಗಿದ್ದ ಸತೀಶ್ಚಂದ್ರನ್  , 2008 ರಿಂದ  2018 ರ ತನಕ  ಜಿಲ್ಲಾ ಕಾರ್ಯದರ್ಶಿಯಾಗಿಯೂ  ಸೇವೆ  ಸಲ್ಲಿಸಿದ್ದರು .

ಎಸ್ ಎಫ್ ಐ  ಮೂಲಕ ರಾಜಕೀಯ ಪ್ರವೇಶಿಸಿದ ಸತೀಶ್ಚಂದ್ರನ್ ,  1988 ರಲ್ಲಿ  ಸಿಪಿಎಂ  ಜಿಲ್ಲಾ  ಸಮಿತಿ ಸದಸ್ಯರಾಗಿ ಆಯ್ಕೆಯಾದರು . ಕೆ ಎಸ್  ಕೆ . ಟಿ .ಯು  ಜಿಲ್ಲಾ ಕಾರ್ಯದರ್ಶಿ , ಎಐಕೆಎಸ್  ಕೇಂದ್ರ  ಸಮಿತಿ ಸದಸ್ಯ ರಾಗಿ ಆಯ್ಕೆಯಾಗಿದ್ದರು .

ಕಾಸರಗೋಡು ಸೇರಿದಂತೆ ಎಲ್ಲಾ 20 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು,  ಪಿ . ಕರುಣಾಕರನ್ ಹೊರತು ಪಡಿಸಿ ಉಳಿದ  ಎಲ್ಲಾ  ಹಾಲಿ ಸಿಪಿಎಂ ಸಂಸದರಿಗೆ ಟಿಕೆಟ್ ನೀಡಲಾಗಿದೆ. ಆರು ಮಂದಿ ಶಾಸಕರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ . 

ತಿರುವನಂತಪುರ - ಸಿ . ದಿವಾಕರನ್  ( ಸಿಪಿಐ ), ಆಟಿಂಗಲ್ - ಎ  . ಸಂಪತ್  ( ಸಿಪಿಎಂ ), ಕೊಲ್ಲಂ - ಕೆ . ಎನ್  ಬಾಲಗೋಪಾಲ್ ( ಸಿಪಿಎಂ), ಪತ್ತನಂತ್ತಿಟ್ಟ-  ವೀಣಾ  ಜೋರ್ಜ್  ( ಸಿಪಿಎಂ), ಮಾವೆಲಿಕ್ಕರ - ಚಿಟ್ಟಯ  ಗೋಪಕುಮಾರ್  ( ಸಿಪಿಐ ), ಆಲಪ್ಪುಝ - ಎ . ಎಂ  ಆರಿಫ್ (ಸಿಪಿಎಂ ), ಇಡುಕ್ಕಿ - ಜೈಸ್  ಜೋರ್ಜ್  ( ಸಿಪಿಎಂ ಸ್ವತಂತ್ರ ), ಕೋಟಯಂ -  ವಿ . ಎನ್  ವಾಸವನ್ (ಸಿಪಿಎಂ), ಎರ್ನಾಕುಲಂ  - ಪಿ . ರಾಜೀವ್ (ಸಿಪಿಎಂ), ಚಾಲಕ್ಕುಡಿ - ಇನ್ನಸೆಂಟ್ ( ಸಿಪಿಎಂ ಸ್ವತಂತ್ರ ), ತೃಶ್ಯೂರ್ -  ರಾಜಾಜಿ ಮ್ಯಾಥ್ಯೂ  ಥೋಮಸ್  ( ಸಿಪಿಐ ), ಆಲತ್ತೂರು -ಪಿ .ಕೆ  ಬಿಜು (ಸಿಪಿಎಂ ), ಪಾಲಕ್ಕಾಡ್ - ಎಂ . ಬಿ ರಾಜೇಶ್ ( ಸಿಪಿಎಂ ), ಪೊನ್ನಾನಿ - ಎ . ವಿ  ಅನ್ವರ್ ( ಸಿಪಿಎಂ ಸ್ವತಂತ್ರ ), ಮಲಪ್ಪುರಂ - ವಿ . ಪಿ ಸಾನ್  ( ಸಿಪಿಎಂ), ಕೋಜಿಕ್ಕೋಡು - ಎ  ಪ್ರದೀಪ್ ಕುಮಾರ್ ( ಸಿಪಿಎಂ ), ವಡಗರ - ಪಿ . ಜಯರಾಜನ್  ( ಸಿಪಿಎಂ ), ವಯನಾಡು - ಪಿ .ಪಿ  ಸುನೀರ್ ( ಸಿಪಿಐ) 
ಕಣ್ಣೂರು  - ಪಿ . ಕೆ  ಶ್ರೀಮತಿ ( ಸಿಪಿಎಂ ), ಕಾಸರಗೋಡು ಕೆ . ಪಿ  ಸತೀಶ್ಚಂದ್ರನ್ (ಸಿಪಿಎಂ ) ರಿಗೆ ಟಿಕೆಟ್ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X