Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಳಲಿ ಶ್ರೀರಾಜರಾಜೇಶ್ವರಿ-ಪರಿವಾರ...

ಪೊಳಲಿ ಶ್ರೀರಾಜರಾಜೇಶ್ವರಿ-ಪರಿವಾರ ದೇವರು-ದೈವ, ಧ್ವಜಸ್ತಂಭ ಪ್ರತಿಷ್ಠೆ

ವಾರ್ತಾಭಾರತಿವಾರ್ತಾಭಾರತಿ10 March 2019 8:35 PM IST
share
ಪೊಳಲಿ ಶ್ರೀರಾಜರಾಜೇಶ್ವರಿ-ಪರಿವಾರ ದೇವರು-ದೈವ, ಧ್ವಜಸ್ತಂಭ ಪ್ರತಿಷ್ಠೆ

ಬಂಟ್ವಾಳ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಹಲವು ವಿಧಿವಿಧಾನಗಳು ಪೂರ್ಣಗೊಂಡಿದ್ದು, ಇನ್ನೂ ಹಲವು ವಿದಿವಿಧಾನಗಳು ನಡೆಯಲಿದೆ.

ಮಾ.10ರಂದು 7.23ರಿಂದ 8.23ರವರೆಗಿನ ಮೀನಲಗ್ನ ಸುಮುಹೂರ್ತದಲ್ಲಿ ಶ್ರೀದುರ್ಗಾಪರಮೇಶ್ವರಿ, ಶ್ರೀರಾಜರಾಜೇಶ್ವರಿ, ಶ್ರೀಸುಬ್ರಹ್ಮಣ್ಯ, ಶ್ರೀಗಣಪತಿ, ಶ್ರೀಭದ್ರಕಾಳಿ ದೇವರುಗಳ ಪ್ರತಿಷ್ಠೆ-ಜೀವಕಲಶಾಭಿಷೇಕವನ್ನು ವಿಧಿವತ್ತಾಗಿ ನಡೆಸಲಾಯಿತು. ದೇವಸ್ಥಾನ ನವೀಕರಣಗೊಳ್ಳುವ ಮುನ್ನ ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಗಿದ್ದ ದೇವರುಗಳನ್ನು ಇದೀಗ ಮೂಲ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಇದಕ್ಕೂ ಮುನ್ನ ಪ್ರಾತಃಕಾಲ 4ರಿಂದ ಪುಣ್ಯಾಹ, ಗಣ ಹೋಮ, ಪ್ರಾಸಾದ ಪ್ರತಿಷ್ಠೆ ನಡೆಸಲಾಯಿತು.

ಬೆಳಗ್ಗೆ 10.40ಕ್ಕೆ ನಡೆಯುವ ವೃಷಭ ಲಗ್ನ ಸುಮುಹೂರ್ತದಲ್ಲಿ ಧ್ವಜಸ್ತಂಭ ಪ್ರತಿಷ್ಠೆ, ಧ್ವಜಕಲಶಾಭಿಷೇಕ, ಕ್ಷೇತ್ರಪಾಲಸಹಿತ ದೈವಗಳ ಪ್ರತಿಷ್ಠೆ, ಅಂಕುರಪೂಜೆ, ಮಹಾಪೂಜೆ ನಡೆಸಲಾಯಿತು. ದೇವರ ಗರ್ಭಗುಡಿಯ ಮುಗುಳಿ ಏರಿಸುವ ಕ್ರಮವನ್ನು ವಿದಿವತ್ತಾಗಿ ನಡೆಸಲಾಗಿದೆ.

ಧ್ವಜಸ್ತಂಭ ಪ್ರತಿಷ್ಠೆ: ನವೀಕೃತ ದೇವಸ್ಥಾನದ ಬಿಲ್ಲವ ಸಮಾಜದವರು ಸಮರ್ಪಿಸಿದ ನೂತನ ಧ್ವಜಸ್ಥಂಭದ ಪ್ರತಿಷ್ಠಾಪನೆ ಈ ವೇಳೆ ನಡೆಸಲಾಯಿತು. ಚಿನ್ನದ ಲೇಪಿತ ನವಿಲಿನ ಮೂರ್ತಿಯನ್ನು ಕೊಡಿಮರದ ತುದಿಯಲ್ಲಿ ಪ್ರತಿಷ್ಠಾಪಿಸಿ ನವಿಲು ಧ್ವಜ ಏರಿಸಲಾಯಿತು. ಮಧ್ಯಾಹ್ನ  ಪಾಕಶಾಲೆಯಲ್ಲಿ ಪಲ್ಲಪೂಜೆ ನೆರವೇರಿಸಲಾಯಿತು. ಸಂಜೆ 5ರಿಂದ ದುರ್ಗಾಪೂಜೆ, ಇಂದ್ರಾದಿ ದಿಕ್ಪಾಲ ಪ್ರತಿಷ್ಠೆ, ಮಾತೃಕಾಪೀಠ ಹಾಗು ನೀರ್ಮಾಲ್ಯಧಾರಿ ಪ್ರತಿಷ್ಠೆ, ಅಂಕುರಪೂಜೆ, ಮಹಾಬಲಿಪೀಠಾದಿವಾಸ, ಕ್ಷೇತ್ರಪಾಲಾದಿ ದೈವಗಳಿಗೆ  ಕಲಶಾವಾಸ ಅವಾಸ ಹೋಮ, ಮಹಾಪೂಜೆ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X