Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಗ್ರ ಹಣಕಾಸು ನಿಗಾ ಗುಂಪಿನ ಮುಖ್ಯಸ್ಥ...

ಉಗ್ರ ಹಣಕಾಸು ನಿಗಾ ಗುಂಪಿನ ಮುಖ್ಯಸ್ಥ ಹುದ್ದೆಯಿಂದ ಭಾರತವನ್ನು ತೆಗೆಯಲು ಪಾಕ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 March 2019 10:10 PM IST
share
ಉಗ್ರ ಹಣಕಾಸು ನಿಗಾ ಗುಂಪಿನ ಮುಖ್ಯಸ್ಥ ಹುದ್ದೆಯಿಂದ ಭಾರತವನ್ನು ತೆಗೆಯಲು ಪಾಕ್ ಆಗ್ರಹ

ಇಸ್ಲಾಮಾಬಾದ್, ಮಾ. 10: ಭಯೋತ್ಪಾದಕರ ಆರ್ಥಿಕ ಮೂಲದ ಮೇಲೆ ನಿಗಾ ಇಡುವ ಅಂತರ್‌ರಾಷ್ಟ್ರೀಯ ಕಾವಲು ಸಂಸ್ಥೆ ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್)ನ ಏಶ್ಯ-ಪೆಸಿಫಿಕ್ ಜಂಟಿ ಗುಂಪಿನ ಸಹ-ಅಧ್ಯಕ್ಷ ಹುದ್ದೆಯಿಂದ ಭಾರತವನ್ನು ತೆಗೆಯಬೇಕು ಎಂಬುದಾಗಿ ಪಾಕಿಸ್ತಾನ ಎಫ್‌ಎಟಿಎಫ್‌ಗೆ ಮನವಿ ಮಾಡಿದೆ ಎಂದು ಪಾಕಿಸ್ತಾನದ ಹಣಕಾಸು ಸಚಿವಾಲಯ ಶನಿವಾರ ಹೇಳಿದೆ.

ಈಗ ಪಾಕಿಸ್ತಾನವು ಎಫ್‌ಎಟಿಎಫ್‌ನ ‘ಗ್ರೇ ಲಿಸ್ಟ್’ (ನಿಗಾದಲ್ಲಿರುವ ದೇಶಗಳ ಪಟ್ಟಿ)ನಲ್ಲಿದೆ. ಎಫ್‌ಎಟಿಎಫ್‌ನ ಕಪ್ಪುಹಣ ಬಿಳುಪು ಮತ್ತು ಭಯೋತ್ಪಾದಕರಿಗೆ ಹಣಕಾಸು ಪೂರೈಕೆ ನಿಗ್ರಹ ನಿಯಮಗಳನ್ನು ಪಾಲಿಸದ ದೇಶಗಳ ಪಟ್ಟಿಗೆ ಸೇರ್ಪಡೆಗೊಳ್ಳುವುದನ್ನು ತಪ್ಪಿಸಲು ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಪರದಾಡುತ್ತಿದೆ. ಈ ಪಟ್ಟಿಗೆ ಸೇರಿಸಲ್ಪಟ್ಟರೆ, ಈಗಾಗಲೇ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ಪಾಕಿಸ್ತಾನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತದೆ ಎಂದು ಪರಿಣತರು ಹೇಳುತ್ತಾರೆ.

 ‘‘ಎಫ್‌ಎಟಿಎಫ್‌ನ ವಿಮರ್ಶಾ ಪ್ರಕ್ರಿಯೆಯನ್ನು ನ್ಯಾಯೋಚಿತ, ಪಕ್ಷಪಾತರಹಿತ ಮತ್ತು ವಸ್ತುನಿಷ್ಠವನ್ನಾಗಿಸುವುದಕ್ಕಾಗಿ ಏಶ್ಯ-ಪೆಸಿಫಿಕ್ ಜಂಟಿ ಗುಂಪಿನ ಸಹ ಅಧ್ಯಕ್ಷರನ್ನಾಗಿ ಭಾರತವಲ್ಲದೆ ಇತರ ಯಾವುದಾದರೊಂದು ಸದಸ್ಯ ದೇಶವನ್ನು ನೇಮಿಸಬೇಕು ಎಂಬುದಾಗಿ ಎಫ್‌ಎಟಿಎಫ್ ಅಧ್ಯಕ್ಷ ಮಾರ್ಶಲ್ ಬಲಿಂಗ್‌ಸ್ಲೀಗೆ ಬರೆದ ಪತ್ರದಲ್ಲಿ ಪಾಕಿಸ್ತಾನದ ಹಣಕಾಸು ಸಚಿವ ಅಸಾದ್ ಉಮರ್ ಒತ್ತಾಯಿಸಿದ್ದಾರೆ.

ಜಂಟಿ ಗುಂಪು, ಏಶ್ಯ ಪೆಸಿಫಿಕ್ ಗುಂಪಿನ ಅಂತರ್‌ರಾಷ್ಟ್ರೀಯ ಸಹಕಾರ ಪರಿಶೀಲನಾ ಗುಂಪಿನ (ಐಸಿಆರ್‌ಜಿ) ಉಪ ಗುಂಪಾಗಿದೆ.

ಪಾಕಿಸ್ತಾನ ಏಶ್ಯ ಪೆಸಿಫಿಕ್ ಗುಂಪಿನ ಸದಸ್ಯ ದೇಶವಾಗಿದೆ. ಪಾಕಿಸ್ತಾನಕ್ಕೆ ಸಂಬಂಧಿಸಿದ ಪ್ರಕರಣವನ್ನು ಏಶ್ಯ ಪೆಸಿಫಿಕ್ ಗುಂಪು ಎಫ್‌ಎಟಿಎಫ್ ಮುಂದೆ ಮಂಡಿಸುತ್ತಿದೆ.

ಭಾರತದ ಆರ್ಥಿಕ ಗುಪ್ತಚರ ಘಟಕ (ಎಫ್‌ಐಯು)ದ ಮಹಾನಿರ್ದೇಶಕರು ಜಂಟಿ ಗುಂಪಿನ ಸಹ ಅಧ್ಯಕ್ಷರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X