Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತದಾನ ರಮಝಾನ್ ಉಪವಾಸಕ್ಕೆ ಪರಿಣಾಮ...

ಮತದಾನ ರಮಝಾನ್ ಉಪವಾಸಕ್ಕೆ ಪರಿಣಾಮ ಬೀರುತ್ತದೆ ಎನ್ನುವುದು ಅಸಂಬದ್ಧ: ಒವೈಸಿ

ವಾರ್ತಾಭಾರತಿವಾರ್ತಾಭಾರತಿ11 March 2019 11:25 PM IST
share
ಮತದಾನ ರಮಝಾನ್ ಉಪವಾಸಕ್ಕೆ ಪರಿಣಾಮ ಬೀರುತ್ತದೆ ಎನ್ನುವುದು ಅಸಂಬದ್ಧ: ಒವೈಸಿ

ಹೊಸದಿಲ್ಲಿ,ಮಾ.11: ರಮಝಾನ್ ತಿಂಗಳಲ್ಲಿ ಲೋಕಸಭಾ ಚುನಾವಣೆಯನ್ನು ನಡೆಸಲಾಗುತ್ತಿರುವ ಬಗ್ಗೆ ವ್ಯಕ್ತವಾಗುತ್ತಿರುವ ಆತಂಕಗಳನ್ನು ಅಖಿಲ ಭಾರತ ಮಜ್ಲಿಸೆ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದ ಅಸಾದುದ್ದೀನ್ ಒವೈಸಿ ಸೋಮವಾರ ತಳ್ಳಿಹಾಕಿದ್ದಾರೆ. ಈ ವಿಷಯದ ಕುರಿತಾಗಿ ವಿವಾದವೆಬ್ಬಿಸುವುದು ಸರಿಯಲ್ಲ ಹಾಗೂ ಅನಪೇಕ್ಷಣೀಯವೆಂದು ಅವರು ಪ್ರತಿಪಾದಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣೆಗಳನ್ನು ಏಳು ಹಂತಗಳಲ್ಲಿ ನಡೆಸುವುದರಿಂದ, ರಮಝಾನ್ ಉಪವಾಸ ವ್ರತ ಹಾಗೂ ಬೇಸಿಗೆಯ ಕಾರಣದಿಂದಾಗಿ ಜನರಿಗೆ ಅನಾನುಕೂಲಕರವಾಗಲಿದೆ ಎಂದು ಟಿಎಂಸಿ ನಾಯಕರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ ಮರುದಿನ, ಒವೈಸಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಮಾಜವಾದಿ ಪಕ್ಷದ ನಾಯಕರೊಬ್ಬರು ಕೂಡಾ, ರಮಝಾನ್ ತಿಂಗಳಲ್ಲಿ ಮತದಾನದಲ್ಲಿ ಕಡಿಮೆ ಸಂಖ್ಯೆಯ ಮುಸ್ಲಿಮರು ಮತದಾನದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆಯೆಂದು ಆತಂಕ ವ್ಯಕ್ತಪಡಿಸಿದ್ದರು. 2019ರ ಸಾರ್ವತ್ರಿಕ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗವು ರವಿವಾರ ಘೋಷಿಸಿತ್ತು

 ‘‘ ಮುಸ್ಲಿಮರ ಹೊಣೆಗಾರಿಕೆಯನ್ನು ವಹಿಸಿಕೊಳ್ಳಕೂಡದೆಂದು ನಾನು ಎಲ್ಲಾ ರಾಜಕೀಯ ಪಕ್ಷಗಳಿಗೆ ಹೇಳಬಯಸುತ್ತಿದ್ದೇನೆ ಎಂದು ಒವೈಸಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. ‘ಚುನಾವಣೆಗಳು ಬರುತ್ತವೆ, ಹೋಗುತ್ತವೆ. ಆದರೆ ಮುಸ್ಲಿಮರು ಉಪವಾಸವ್ರತವನ್ನು ಕೈಗೊಳ್ಳುತ್ತಾರೆ, ಅವರು ಸಂಪೂರ್ಣ ಧಾರ್ಮಿಕ ಶ್ರದ್ಧೆಯೊಂದಿಗೆ ರಮಝಾನ್ ಉಪವಾಸ ಆಚರಿಸುತ್ತಾರೆ. ರಮಝಾನ್ ವೇಳೆ ಉಪವಾಸ ವ್ರತವನ್ನು ಆಚರಿಸುವುದರಿಂದ ಮತದಾನದ ಪ್ರಮಾಣದ ಮೇಲೆ ಪರಿಣಾಮ ಉಂಟಾಗಲಿದೆಯೆಂದು ಹೇಳುವುದು ಅಸಂಬದ್ಧವಾದುದಾಗಿದೆ” ಇದಕ್ಕೆ ವ್ಯತಿರಿಕ್ತವಾಗಿ, ರಮಝಾನ್ ವೇಳೆ ಮುಸ್ಲಿಮರು ಹೆಚ್ಚಿನ ಧಾರ್ಮಿಕ ಶ್ರದ್ಧೆಯಲ್ಲಿ ತೊಡಗುವುದರಿಂದ ಅವರ ಶೇಕಡವಾರು ಮತದಾನದ ಪ್ರಮಾಣದಲ್ಲಿ ಹೆಚ್ಚಳವಾಗಲಿದೆಯೆಂದು ನಾನು ಭಾವಿಸುತ್ತೇನೆ’’ಎಂದವರು ಹೇಳಿದ್ದಾರೆ.

ಒಂದು ವೇಳೆ, ಲೋಕಸಭೆಯು ಜೂನ್ 3ರಂದು ನೂತನ ಲೋಕಸಭೆ ರಚನೆಯಾಗಬೇಕಿದ್ದು, ಖಂಡಿತವಾಗಿಯೂ ಚುನಾವಣಾ ಆಯೋಗವು ಅದಕ್ಕಿಂತ ಮೊದಲು ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ. ರಮಝಾನಂ ತಿಂಗಳು ಮೇ 5ರಂದು ಆರಂಭಗೊಂಡು, ಜೂನ್ 4ರಂದು ಕೊನೆಗೊಳ್ಳುತ್ತದೆ. ಹೀಗಾಗಿ ರಮಝಾನ್ ತಿಂಗಳಲ್ಲಿ ಚುನಾವಣೆ ನಡೆಯಬಾರದೆಂದು ಹೇಳುವುದು ತಪ್ಪು’’ ಎಂದು ಹೈದರಾಬಾದ್ ಮೂಲದ ಸಂಸದರಾದ ಒವೈಸಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X