Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಡಾಲ್, ಫೆಡರರ್ 3ನೇ ಸುತ್ತಿಗೆ

ನಡಾಲ್, ಫೆಡರರ್ 3ನೇ ಸುತ್ತಿಗೆ

ವಾರ್ತಾಭಾರತಿವಾರ್ತಾಭಾರತಿ11 March 2019 11:41 PM IST
share
ನಡಾಲ್, ಫೆಡರರ್ 3ನೇ ಸುತ್ತಿಗೆ

ಇಂಡಿಯನ್ ವೆಲ್ಸ್, ಮಾ.11: ವಿಶ್ವದ ನಂ.2ನೇ ಆಟಗಾರ ರಫೆಲ್ ನಡಾಲ್ ಹಾಗೂ ರೋಜರ್ ಫೆಡರರ್ ಇಂಡಿಯನ್ ವೆಲ್ಸ್ ಟೆನಿಸ್ ಟೂರ್ನಿಯಲ್ಲಿ ಮೂರನೇ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.

ಮೂರು ಬಾರಿ ಇಂಡಿಯನ್ ವೆಲ್ಸ್ ಪ್ರಶಸ್ತಿ ಜಯಿಸಿರುವ ನಡಾಲ್ ಕೇವಲ 72 ನಿಮಿಷಗಳಲ್ಲಿ ಜಾರೆಡ್ ಡೊನಾಲ್ ್ಡಸನ್‌ರನ್ನು 6-1, 6-1 ನೇರ ಸೆಟ್‌ಗಳಿಂದ ಮಣಿಸಿದರು.

ಆರನೇ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಫೆಡರರ್ ಜರ್ಮನಿಯ ಪೀಟರ್ ಗೊಜೊವಿಕ್‌ರನ್ನು 6-1, 7-5 ನೇರ ಸೆಟ್‌ಗಳಿಂದ ಸೋಲಿಸಿದ್ದಾರೆ.

ಸ್ವಿಸ್ ಸೂಪರ್‌ಸ್ಟಾರ್ ಫೆಡರರ್ ಮುಂದಿನ ಸುತ್ತಿನಲ್ಲಿ ತಮ್ಮದೇ ದೇಶದ ಸ್ಟಾನ್ ವಾವ್ರಿಂಕರನ್ನು ಎದುರಿಸಲಿದ್ದಾರೆ. ಮೂರು ಬಾರಿಯ ಗ್ರಾನ್‌ಸ್ಲಾಮ್ ಚಾಂಪಿಯನ್ ವಾವ್ರಿಂಕ ಪ್ರಸ್ತುತ ಶ್ರೇಯಾಂಕರಹಿತರಾಗಿ ಸ್ಪರ್ಧೆಯಲ್ಲಿದ್ದಾರೆ. ವಾವ್ರಿಂಕ ಮೂರು ಗಂಟೆ, 24 ನಿಮಿಷಗಳ ಕಾಲ ನಡೆದ ಮ್ಯಾರಥಾನ್ ಪಂದ್ಯದಲ್ಲಿ 29ನೇ ಶ್ರೇಯಾಂಕದ ಹಂಗೇರಿಯದ ಮಾರ್ಟನ್ ಫುಸೊವಿಕ್ಸ್ ರನ್ನು 6-4, 6-7(5/7), 7-5 ಅಂತರದಿಂದ ಮಣಿಸಿದ್ದಾರೆ. ಆಸ್ಟ್ರೇಲಿಯನ್ ಓಪನ್ ಫೈನಲ್‌ನಲ್ಲಿ ನೊವಾಕ್ ಜೊಕೊವಿಕ್‌ಗೆ ಸೋತಿರುವ ನಡಾಲ್ ಈ ವರ್ಷ ಮೂರನೇ ಟೂರ್ನಮೆಂಟ್‌ನಲ್ಲಿ ಆಡುತ್ತಿದ್ದು ಮುಂದಿನ ಸುತ್ತಿನಲ್ಲಿ ಡಿಯಾಗೊ ಸ್ಚೆವರ್ಟ್ ಮನ್‌ರನ್ನು ಎದುರಿಸಲಿದ್ದಾರೆ. ಡಿಯಾಗೊ ಮತ್ತೊಂದು ಪಂದ್ಯದಲ್ಲಿ ಸ್ಪೇನ್‌ನ ರಾಬರ್ಟೊ ಕಾರ್ಬಾಲ್ಸ್ ರನ್ನು 6-3,6-1 ರಿಂದ ಮಣಿಸಿದ್ದಾರೆ. ನಡಾಲ್ ಅರ್ಜೆಂಟೀನದ ಡಿಯಾಗೊ ವಿರುದ್ಧ ಆಡಿರುವ ಆರೂ ಪಂದ್ಯಗಳನ್ನು ಜಯಿಸಿದ್ದಾರೆ. ಜಪಾನ್‌ನ ಆರನೇ ಶ್ರೇಯಾಂಕದ ಆಟಗಾರ ಕಿ ನಿಶಿಕೊರಿ ಫ್ರಾನ್ಸ್ ನ ಅಡ್ರಿಯಾನ್ ಮನ್ನಾರಿನೊರನ್ನು 6-4, 4-6, 7-6(7/4) ಸೆಟ್‌ಗಳ ಅಂತರದಿಂದ ಮಣಿಸಿದ್ದಾರೆ. ನಿಶಿಕೊರಿ ಮುಂದಿನ ಸುತ್ತಿನಲ್ಲಿ 67ನೇ ರ್ಯಾಂಕಿನ ಪೊಲೆಂಡ್‌ನ ಹ್ಯುಬರ್ಟ್ ಹುರ್ಕಾಝ್‌ರನ್ನು ಎದುರಿಸಲಿದ್ದಾರೆ. ಹುರ್ಕಾಝ್ ಫ್ರಾನ್ಸ್‌ನ ಲುಕಾಸ್ ಪೌಲ್ಲಿಯವರನ್ನು 6-2, 3-6, 6-4 ಸೆಟ್‌ಗಳಿಂದ ಮಣಿಸಿದರು.

► ಟೂರ್ನಿಯಿಂದ ಸೆರೆನಾ ಹೊರಕ್ಕೆ

ಅಮೆರಿಕದ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ ಅನಾರೋಗ್ಯದ ಕಾರಣ ಇಂಡಿಯನ್ ವೆಲ್ಸ್ ಟೂರ್ನಿಯಿಂದ ಹೊರನಡೆದಿದ್ದಾರೆ. ಈ ಪಂದ್ಯಾವಳಿಯಲ್ಲಿ ರವಿವಾರ ಸ್ಪೇನ್‌ನ ಗಾರ್ಬೈನ್ ಮುಗುರುಝಾ ವಿರುದ್ಧದ ಪಂದ್ಯದಲ್ಲಿ ಹಿನ್ನಡೆಯಲ್ಲಿದ್ದ ವೇಳೆ ಸೆರೆನಾ ಟೂರ್ನಿಯಿಂದ ಹಿಂದೆ ಸರಿದರು. ಟೂರ್ನಿಯಿಂದ ಹೊರನಡೆಯುವ ನಿರ್ಧಾರ ತೆಗೆದುಕೊಂಡಾಗ ಸೆರೆನಾ 3-6, 0-1 ಸೆಟ್‌ಗಳ ಹಿನ್ನಡೆಯಲ್ಲಿದ್ದರು. ಆರಂಭದ ಸೆಟ್‌ನಲ್ಲಿ 3-0 ಮುನ್ನಡೆಯಲ್ಲಿದ್ದ ಸೆರೆನಾ ಆ ಬಳಿಕ ಸತತ 7 ಗೇಮ್‌ಗಳನ್ನು ಕಳೆದುಕೊಂಡರು. 2ನೇ ಸೆಟ್‌ನ ಪ್ರಥಮ ಗೇಮ್ ಮುಗಿದ ಬಳಿಕ ತಮ್ಮ ಕುರ್ಚಿಗೆ ಮರಳಿದ ಸೆರೆನಾ ವೇಗವಾಗಿ ಉಸಿರಾಡತೊಡಗಿದರು. ತಮ್ಮ ಸೂಪರ್‌ವೈಸರ್ ಡೊನ್ನಾ ಕೆಲ್ಸೊ ಅವರೊಂದಿಗೆ ಚರ್ಚಿಸಿದ ಬಳಿಕ ಅವರು ಆಟದಿಂದ ನಿವೃತ್ತಿಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X