Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವಿದ್ಯಾರ್ಥಿಯ ಕಲಿಕೆಯ ಹಾದಿ

ವಿದ್ಯಾರ್ಥಿಯ ಕಲಿಕೆಯ ಹಾದಿ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ12 March 2019 12:01 AM IST
share
ವಿದ್ಯಾರ್ಥಿಯ ಕಲಿಕೆಯ ಹಾದಿ

‘‘ತೆರೆದಷ್ಟೂ ಕಣ್ಣು’’ ಹರ್ಷಿತಾ ಜಿ. ರಾಜು ಅವರು ಬರೆದ ಕಲಿಕೆ ಹಾದಿಯ ಕಥನ. ಮನುಷ್ಯನ ಕಲಿಕೆ ಮುಗಿಯುವುದಿಲ್ಲ. ಆತ ಪ್ರತಿ ದಿನ ಒಂದಲ್ಲ ಒಂದು ವಿಷಯವನ್ನು ಕಲಿಯುತ್ತಲೇ ಇರುತ್ತಾನೆ. ಹಾಗೆ ನೋಡಿದರೆ ಶಾಲೆಯಲ್ಲಿ ಕಲಿತಿರುವುದಕ್ಕಿಂತ ಶಾಲೆಯ ಹೊರಗಿನ ಜಗತ್ತಲ್ಲಿ ಕಲಿಯುವುದೇ ಹೆಚ್ಚು. ಈ ಕೃತಿಯಲ್ಲಿ, ತನ್ನ ಶಾಲೆಯೂ ಸೇರಿದಂತೆ ತನ್ನ ಬದುಕಿನ ಕಲಿಕೆಯ ಹಾದಿಯನ್ನು ಲೇಖಕಿ ತೆರೆದಿಟ್ಟಿದ್ದಾರೆ. ಮುಖ್ಯವಾಗಿ ತನ್ನ ಶಾಲೆ ಮತ್ತು ಕಾಲೇಜುಗಳ ಬದುಕನ್ನು ಅವರು ಸಂಗ್ರಹಿಸಿಕೊಟ್ಟಿದ್ದಾರೆ.

ತನ್ನ ಶಾಲಾ ಕಾಲೇಜುಗಳ ಅನುಭವದ ಗಣಿಯನ್ನೇ ಕಟ್ಟಿಕೊಂಡು ನಾವೆಲ್ಲ ಓಡಾಡುತ್ತಿದ್ದೇವೆ. ಲೇಖಕಿ ಅವೆಲ್ಲವನ್ನು ಈ ಕೃತಿಯಲ್ಲಿ ಒಟ್ಟು ಗೂಡಿಸಿದ್ದಾರೆ. ಒಬ್ಬ ವಿದ್ಯಾರ್ಥಿಯ ಮಾನಸಿಕ ತುಮುಲಗಳನ್ನು ಈ ಕೃತಿ ಹೃದಯಸ್ಪರ್ಶಿಯಾಗಿ ಕಟ್ಟಿಕೊಡುತ್ತದೆ. ಮುನ್ನುಡಿಯಲ್ಲಿ ಡಾ. ಜಯಶ್ರೀ ಸಿ. ಕಂಬಾರ ಅವರು ಹೇಳುವಂತೆ ‘‘ಇದು ಕಲಿಕೆಯ ಹಾದಿಯಾದರೂ ಬಹುನಿಟ್ಟಿನಲ್ಲಿ ಅರ್ಥೈಸಿಕೊಳ್ಳಬಹುದಾದಂತಹ ಪುಸ್ತಕ’’

 ಪುಸ್ತಕದ ಆರಂಭದಲ್ಲಿ ಬಾಲ್ಯದ ದಿನಗಳನ್ನು ಹಂಚಿಕೊಳ್ಳುವ ಲೇಖಕಿ, ಬಳಿಕ ಪ್ರಾಥಮಿಕ ಶಿಕ್ಷಣ, ಆ ಸಂದರ್ಭದ ವಿದ್ಯಾರ್ಥಿಗಳ ಜಗತ್ತು, ಸಣ್ಣ ಸಣ್ಣ ಖುಷಿಗಳನ್ನು ಬರೆಯುತ್ತಾರೆ. ವಿದ್ಯಾರ್ಥಿಗಳು ಬೆಳೆಯುತ್ತಾ ಹೋದಂತೆ ಅವರ ಆಲೋಚನಾ ಕ್ರಮಗಳಲ್ಲಿ ಆಗುವ ಬದಲಾವಣೆಗಳನ್ನೂ ಇಲ್ಲಿ ನಾವು ಕಾಣಬಹುದು. ಪ್ರೌಢ ಶಾಲೆ, ಕಾಲೇಜು, ಪದವಿ, ಸ್ನಾತಕೋತ್ತರ, ಅಂತಿಮವಾಗಿ ಸಂಶೋಧನೆಯವರೆಗಿನ ಹಾದಿಯ ಅನುಭವಗಳನ್ನು ಲೇಖಕಿ ದಾಖಲಿಸಿದ್ದಾರೆ. ಇದು ಪ್ರಬಂಧ ರೀತಿಯ ಆತ್ಮಕಥನವೂ ಹೌದು. ಲೇಖಕಿಯ ಅನುಭವ ಇತರ ವಿದ್ಯಾರ್ಥಿಗಳಿಗೆ, ಶೈಕ್ಷಣಿಕ ತಜ್ಞರಿಗೆ ನೆರವಾಗಬಹುದು. ಒಬ್ಬ ವಿದ್ಯಾರ್ಥಿಯ ಒಳಗಿನ ತಳಮಳಗಳನ್ನು ಈ ಕೃತಿಯು ಚೆನ್ನಾಗಿ ಕಟ್ಟಿಕೊಟ್ಟಿದೆ. ಶೈಕ್ಷಣಿಕ ಕ್ಷೇತ್ರದಲ್ಲೂ ಇರುವ ರಾಜಕೀಯಗಳನ್ನು ಅಂಜದೆಯೇ ಲೇಖಕಿ ದಾಖಲಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ಹೊರ ತಂದಿರುವ ಈ ಕೃತಿಯ ಒಟ್ಟು ಪುಟಗಳು 160. ಮುಖಬೆಲೆ 125 ರೂಪಾಯಿ. 

share
-ಕಾರುಣ್ಯಾ
-ಕಾರುಣ್ಯಾ
Next Story
X