Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೂದಲು ಕಸಿ ಮಾಡಿಸಿಕೊಂಡ ಎರಡೇ ದಿನದಲ್ಲಿ...

ಕೂದಲು ಕಸಿ ಮಾಡಿಸಿಕೊಂಡ ಎರಡೇ ದಿನದಲ್ಲಿ ಸಾವನ್ನಪ್ಪಿದ ಮುಂಬೈ ಉದ್ಯಮಿ

ವಾರ್ತಾಭಾರತಿವಾರ್ತಾಭಾರತಿ12 March 2019 3:46 PM IST
share
ಕೂದಲು ಕಸಿ ಮಾಡಿಸಿಕೊಂಡ ಎರಡೇ ದಿನದಲ್ಲಿ ಸಾವನ್ನಪ್ಪಿದ ಮುಂಬೈ ಉದ್ಯಮಿ

ಮುಂಬೈ, ಮಾ. 12 : ನಗರದ ಸಾಕಿ ನಾಕ ಪ್ರದೇಶದ ಉದ್ಯಮಿಯೊಬ್ಬರು ಕೂದಲು ಕಸಿ ಮಾಡಿಸಿಕೊಂಡ ಎರಡು ದಿನಗಳ ನಂತರ ಮೃತಪಟ್ಟ ಘಟನೆ ವರದಿಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ ಹಾಗೂ ಪೋಸ್ಟ್ ಮಾರ್ಟಂ ವರದಿ ಕೂಡ ಈ ನಿಟ್ಟಿನಲ್ಲಿ ಸ್ಪಷ್ಟತೆ ಒದಗಿಸಿಲ್ಲ.

ಆದರೆ ಕೂದಲು ಕಸಿ ಮಾಡಿಸಿಕೊಂಡ ನಂತರ ಕಾಣಿಸಿಕೊಂಡ ಅಲರ್ಜಿಕ್ ಅಡ್ಡ ಪರಿಣಾಮದಿಂದ ಸಾವು ಸಂಭವಿಸಿರಬಹುದೆಂದು ವ್ಯಕ್ತಿ ಕೂದಲು ಕಸಿ ಮಾಡಿಸಿಕೊಂಡಿದ್ದ ಆಸ್ಪತ್ರೆ ತಿಳಿಸಿದೆ.

ಶುಕ್ರವಾರ ಉಸಿರಾಟದ ಸಮಸ್ಯೆ ಹಾಗೂ  ಮುಖ ಮತ್ತು ಗಂಟಲಲ್ಲಿ ಊತ ಉಂಟಾಗಿದ್ದರಿಂದ 43 ವರ್ಷದ ಶ್ರವಣ್ ಕುಮಾರ್ ಚೌಧುರಿ ಪೊವೈ ಪ್ರದೇಶದಲ್ಲಿರುವ ಹೀರಾನಂದನಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಪರೀಕ್ಷಿಸಿದ್ದ ವೈದ್ಯರು ಜೀವಕ್ಕೇ ಅಪಾಯವೊಡ್ಡಬಹುದಾದ ಅಲರ್ಜಿಕ್ ಅಡ್ಡಪರಿಣಾಮ ಅನಾಫಿಲ್ಯಾಕ್ಸಿಸ್ ಲಕ್ಷಣ ಇದೆಂದು ಕಂಡುಕೊಂಡಿದ್ದರು.

ಚೌಧುರಿ ಅವರ ತಪಾಸಣೆಗೆ ನುರಿತ ಹೃದ್ರೋಗ ತಜ್ಞರನ್ನು ಕರೆಸಲಾಯಿತಾದರೂ ಶನಿವಾರ ಮುಂಜಾನೆ 6.45ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ. ಸುಮಾರು 15 ಗಂಟೆಗಳಿಗೂ ಹೆಚ್ಚು ಕಾಲ ತಗಲಿದ ಪ್ರಕ್ರಿಯೆಯಲ್ಲಿ ಚೌಧುರಿಗೆ 9,500 ಕೂದಲು ಕಸಿ ಮಾಡಲಾಗಿತ್ತೆಂದು ಪೊಲೀಸರು ತಿಳಿಸಿದ್ದಾರೆ.

2016ರಲ್ಲಿ ನಡೆದಿದ್ದ ಇಂತಹುದೇ ಇನ್ನೊಂದು ಘಟನೆಯಲ್ಲಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಚೆನ್ನೈನ 22 ವರ್ಷದ ಸಂತೋಷ್ ಕೂದಲು ಕಸಿ ಮಾಡಿಸಿಕೊಂಡ ಎರಡೇ ದಿನಗಳಲ್ಲಿ ಸಾವನ್ನಪ್ಪಿದ್ದ. ಹತ್ತು ಗಂಟೆ ಅವಧಿಯಲ್ಲಿ 1,200 ಕೂದಲು ಕಸಿ ಮಾಡಿಸಿಕೊಂಡ ನಂತರ ಆತನಿಗೆ ಜ್ವರ ಕಾಡಿತ್ತು ಎಂದು ಆತನ ತಾಯಿ ಆಗ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X