Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಫೋಟಕ ತಯಾರಿಸುವುದು ಹೇಗೆಂದು ಮಸೂದ್...

ಸ್ಫೋಟಕ ತಯಾರಿಸುವುದು ಹೇಗೆಂದು ಮಸೂದ್ ಅಝರ್ ಗೆ ತಿಳಿದಿರಲಿಲ್ಲ ಎಂದು ಹೇಳಿದ್ದ ಅಜಿತ್ ದೋವಲ್: ಆರೋಪ

ಹಳೆಯ ಸಂದರ್ಶನ ಕೆದಕಿದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ12 March 2019 4:14 PM IST
share
ಸ್ಫೋಟಕ ತಯಾರಿಸುವುದು ಹೇಗೆಂದು ಮಸೂದ್ ಅಝರ್ ಗೆ ತಿಳಿದಿರಲಿಲ್ಲ ಎಂದು ಹೇಳಿದ್ದ ಅಜಿತ್ ದೋವಲ್: ಆರೋಪ

ಹೊಸದಿಲ್ಲಿ, ಮಾ.12: ಉಗ್ರ ಮಸೂದ್ ಅಝರ್ ಕುರಿತಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ವ್ಯಾಗ್ಯುದ್ಧ ಮುಂದುವರಿದಿರುವಂತೆಯೇ ಇಂದು ಕಾಂಗ್ರೆಸ್ ಬಿಜೆಪಿ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಿದೆ.  ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ 2010ರಲ್ಲಿ ನೀಡಿದ್ದ ಸಂದರ್ಶನವೇ ಈ ಅಸ್ತ್ರವಾಗಿದೆ. ಮಸೂದ್ ಅಝರ್ ನನ್ನು ಎರಡು ದಶಕಗಳ ಹಿಂದೆ ಬಿಡುಗಡೆಗೊಳಿಸಿದ್ದಕ್ಕೆ ಆಗಿನ ಬಿಜೆಪಿ ಸರಕಾರವನ್ನು ಈ ಸಂದರ್ಶನದಲ್ಲಿ ದೋವಲ್ ದೂಷಿಸಿದ್ದರು.

“ಮಸೂದ್ ಅಝರ್ ನ ಬಿಡುಗಡೆ ಒಂದು ರಾಜಕೀಯ ನಿರ್ಧಾರವಾಗಿತ್ತು” ಎಂದು ದೋವಲ್ ಹೇಳಿದ್ದರು. “ತಮ್ಮ ದೇಶ ವಿರೋಧಿ ಕೃತ್ಯವನ್ನು ಪ್ರಧಾನಿ ಮೋದಿ ಹಾಗೂ ರವಿಶಂಕರ್ ಪ್ರಸಾದ್ ಈಗಲಾದರೂ ಒಪ್ಪಿಕೊಳ್ಳುತ್ತಾರೆಯೇ?'' ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್ ಮಾಡಿ ದೋವಲ್ ಸಂದರ್ಶನದ ಸ್ಕ್ರೀನ್ ಶಾಟ್ ಪೋಸ್ಟ್ ಮಾಡಿದ್ದಾರೆ.

ಇದೇ ಸಂದರ್ಶನವನ್ನಾಧರಿಸಿ,  ಮಸೂದ್ ಅಝರ್ ನಿಗೆ `ಕ್ಲೀನ್ ಚಿಟ್' ನೀಡಿದ್ದಕ್ಕಾಗಿ ಕಾಂಗ್ರೆಸ್ ಅಜಿತ್ ದೋವಲ್ ರನ್ನು ಟೀಕಿಸಿದೆ. "ಐಇಡಿಯನ್ನು ತಯಾರಿಸುವುದು ಹೇಗೆಂದು ಮಸೂದ್ ಅಝರ್ ಗೆ ತಿಳಿದಿಲ್ಲ. ಆತ ಮಾರ್ಕ್ಸ್ ಮ್ಯಾನ್ (ಶೂಟರ್) ಕೂಡ ಅಲ್ಲ'' ಎಂದು ದೋವಲ್ ಹೇಳಿರುವ ಸಂದರ್ಶನದ ತುಣುಕೊಂದನ್ನೂ ಸುರ್ಜೇವಾಲ ಉಲ್ಲೇಖಿಸಿದ್ದಾರೆ.

ಉಗ್ರವಾದವನ್ನು ನಿಭಾಯಿಸಲು ಕಾಂಗ್ರೆಸ್-ಯುಪಿಎ ಇದರ ನಿಜವಾದ ರಾಷ್ಟ್ರೀಯತಾವಾದಿ ನೀತಿಯನ್ನೂ ದೋವಲ್ ಆ ಸಂದರ್ಶನದಲ್ಲಿ ಹೊಗಳಿದ್ದರೆಂದು ಸುರ್ಜೇವಾಲ ಹೇಳಿಕೊಂಡಿದ್ದಾರೆ.

1999ರಲ್ಲಿ ಆಗಿನ ಅಟಲ್ ಬಿಹಾರಿ ವಾಜಪೇಯಿ ಸರಕಾರವು ಅಫ್ಗಾನಿಸ್ತಾನದ ಕಂದಹಾರ್ ಗೆ ಅಪಹರಿಸಲ್ಪಟ್ಟ  ಐಸಿ 814 ವಿಮಾನದ ಒತ್ತೆಯಾಳು ಪ್ರಯಾಣಿಕರ ಬಿಡುಗಡೆಗೆ ಬದಲಿಯಾಗಿ ಮಸೂದ್ ಅಝರ್ ಮತ್ತಿತರ ಇಬ್ಬರು ಉಗ್ರರನ್ನು ಬಿಡುಗಡೆಗೊಳಿಸಿತ್ತು.

ನಂತರ ಜೈಷ್ ಉಗ್ರ ಸಂಘಟನೆ ಸ್ಥಾಪಿಸಿದ್ದ ಅಝರ್ ಅದರ ಮೂಲಕ ಭಾರತದಲ್ಲಿ ದಾಳಿ ನಡೆಸುತ್ತಿದ್ದಾನೆ. 1999ರಲ್ಲಿ ಆತನ ಬಿಡುಗಡೆಯ ಹಿಂದೆ ಈಗ ಪ್ರಧಾನಿ ಮೋದಿಯ ಆಪ್ತರಾಗಿರುವ ದೋವಲ್ ಪ್ರಮುಖ ಪಾತ್ರ ವಹಿಸಿದ್ದರೆಂದು ಕಾಂಗ್ರೆಸ್ ಆರೋಪಿಸಿದೆ.

Modi Govt’s NSA, Ajit Doval’s ‘clean chit certificate’ to terrorist, Masood Azhar revealed (https://t.co/XgtDuCZAdF)-

1 Masood doesn’t know how to fabricate an IED.
2 Masood is not a marksman.
3. After releasing Masood, tourism in J&K has gone up by 200%#BJPLovesTerrorists
2/n pic.twitter.com/dh2vvmFQk9

— Randeep Singh Surjewala (@rssurjewala) March 12, 2019

Modi Govt’s NSA, Ajit Doval ’spills the beans’ & indicts BJP Govt in release of terrorist, Masood Azhar (https://t.co/XgtDuCZAdF)-

Doval said, ‘Releasing Masood Azhar was a political decision’.

Will PM Modi, @rsprasad admit to the anti-national act now?#BJPLovesTerrorists
1/n pic.twitter.com/xnWFdh4rCt

— Randeep Singh Surjewala (@rssurjewala) March 12, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X