Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂವಿಧಾನದ ಹಿರಿಮೆ ಬಗ್ಗೆ ಜನತೆಗೆ...

ಸಂವಿಧಾನದ ಹಿರಿಮೆ ಬಗ್ಗೆ ಜನತೆಗೆ ತಿಳಿಸಲು ಸರಕಾರಗಳು ವಿಫಲ: ನಿವೃತ್ತ ನ್ಯಾ.ನಾಗಮೋಹನ ದಾಸ್

ವಾರ್ತಾಭಾರತಿವಾರ್ತಾಭಾರತಿ12 March 2019 9:34 PM IST
share
ಸಂವಿಧಾನದ ಹಿರಿಮೆ ಬಗ್ಗೆ ಜನತೆಗೆ ತಿಳಿಸಲು ಸರಕಾರಗಳು ವಿಫಲ: ನಿವೃತ್ತ ನ್ಯಾ.ನಾಗಮೋಹನ ದಾಸ್

ಬೆಂಗಳೂರು, ಮಾ.12: ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಸಂವಿಧಾನ ರಚನೆಗೊಂಡು 70 ವರ್ಷ ಕಳೆದರೂ ಸಂವಿಧಾನದ ಹಿರಿಮೆ, ಅದರ ಪ್ರಾಮುಖ್ಯತೆಯ ಕುರಿತು ಜನತೆಗೆ ತಿಳಿಸುವಲ್ಲಿ ನಮ್ಮ ಸರಕಾರಗಳು ವಿಫಲವಾಗಿವೆ ಎಂದು ನಿವೃತ್ತ ನ್ಯಾ.ನಾಗಮೋಹನ ದಾಸ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ಹಾಗೂ ಕಾನೂನು ಅಧ್ಯಯನ ವಿಭಾಗದ ವತಿಯಿಂದ ಸಂವಿಧಾನ ಓದು ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾದರು.

ಎಲ್ಲ ಸಮುದಾಯಗಳು ಸಮಾನತೆಯೆಡೆಗೆ ಬರುವಲ್ಲಿ ಸಂವಿಧಾನದ ಪಾತ್ರ ಅದ್ವಿತೀಯವಾದದ್ದು. ನಮ್ಮ ಸಂವಿಧಾನದಲ್ಲಿ ಯಾವುದೇ ಸಮಸ್ಯೆಯಿಲ್ಲ. ಸಮಸ್ಯೆ ಇರುವುದು ಸರಕಾರದ ಆಡಳಿತ ವರ್ಗದ ನಿರಾಸಕ್ತಿ, ಜನವಿರೋಧಿ ನೀತಿಗಳ ಮೇಲೆ. ಸಂವಿಧಾನ ರಚನೆಗೊಂಡ ಪ್ರಾರಂಭದ ವರ್ಷಗಳಲ್ಲೆ ನಮ್ಮ ಸರಕಾರಗಳು ಸಂವಿಧಾನವನ್ನು ಯಥಾವತ್ತಾಗಿ ಜಾರಿಗೊಳಿಸಿದ್ದರೆ, ಭಾರತ ಪ್ರಪಂಚದಲ್ಲೇ ಮುಂಚೂಣಿ ಸ್ಥಾನದಲ್ಲಿ ಇರುತ್ತಿತ್ತು ಎಂದು ಅವರು ಅಭಿಪ್ರಾಯಿಸಿದರು.

ಸಮುದಾಯ ಸಂಘಟನೆಯ ಸುರೇಂದ್ರರಾವ್ ಮಾತನಾಡಿ, ಕೆಲವು ಕೋಮುವಾದಿ ಶಕ್ತಿಗಳು ಸಂವಿಧಾನದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಸಂದರ್ಭದಲ್ಲಿ ಸಂವಿಧಾನವನ್ನು ಯಥಾವತ್ತಾಗಿ ಓದಿ, ಜನರು ಇದನ್ನು ಪೂರ್ಣವಾಗಿ ಅರ್ಥೈಸಿಕೊಂಡು ಪ್ರಜಾಪ್ರಭುತ್ವದಲ್ಲಿ ಭಾಗವಹಿಸಬೇಕು. ಈ ಹಿನ್ನೆಲೆಯಲ್ಲಿ ಸಮುದಾಯ ಕರ್ನಾಟಕ ಸಂಘಟನೆಯು ಸಂವಿಧಾನದ ಮೂಲಕ ಪ್ರಜಾಪ್ರಭುತ್ವವನ್ನು ರಕ್ಷಿಸಿಕೊಳ್ಳಲು ಈ ಸಂವಿಧಾನ ಅಭಿಯಾನ ಕಾರ್ಯಕ್ರಮವನ್ನು ಎಲ್ಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಡಾ.ಸುದೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್. ಸತೀಶ್‌ಗೌಡ ಸ್ವಾಗತ ಕೋರಿದರು. ಸಂಶೋಧನಾ ವಿದ್ಯಾರ್ಥಿನಿ ಪಾರ್ವತಿ ನಿರೂಪಣೆ ಮಾಡಿದರು.

ಭಾರತದ ಸಂವಿಧಾನ ಎನ್ನುವುದು ಕತೆ, ಕಾದಂಬರಿಯಲ್ಲ, ಊಳಿಗಮಾನ್ಯ ಪದ್ಧತಿಯನ್ನು ತೆಗೆದುಹಾಕಿ, ಪ್ರಜಾಪ್ರಭುತ್ವದ ತಳಹದಿಯನ್ನು ಸ್ಥಾಪಿಸಿದಂತಹ ದಾಖಲಾತಿ. ಭಾರತದ ಇತಿಹಾಸವನ್ನು ಅರ್ಥಮಾಡಿಕೊಳ್ಳದೆ, ಭಾರತ ಸಂವಿಧಾನ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಸಂವಿಧಾನ ಅರ್ಥಮಾಡಿಕೊಳ್ಳದೆ, ದೇಶದ ಮೂಲಭೂತ ಅಂಶಗಳನ್ನು ಕಾಣಲು ಸಾಧ್ಯವಿಲ್ಲ. ನಮ್ಮ ದೇಶ ಬಹುತ್ವ ಭಾರತ. ಇಲ್ಲಿ ಭಾಷೆ, ಧರ್ಮ, ಸಂಸ್ಕೃತಿ, ಆಹಾರ, ಉಡುಗೆ-ತೊಡುಗೆಗಳೆಲ್ಲ ಭಿನ್ನವಾಗಿದ್ದರೂ ನಾವೆಲ್ಲರೂ ಒಂದೇ. ಅದಕ್ಕೆ ಕಾರಣ ನಮ್ಮ ಸಂವಿಧಾನ.

-ನಾಗಮೋಹನ ದಾಸ್, ನಿವೃತ್ತ ನ್ಯಾಯಮೂರ್ತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X