Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರಜ್ಞೇಶ್, ಬೋಪಣ್ಣ ಜೋಡಿಗೆ ಸೋಲು

ಪ್ರಜ್ಞೇಶ್, ಬೋಪಣ್ಣ ಜೋಡಿಗೆ ಸೋಲು

ಇಂಡಿಯನ್ ವೆಲ್ಸ್ ಬ್ಯಾಡ್ಮಿಂಟನ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ12 March 2019 11:43 PM IST
share
ಪ್ರಜ್ಞೇಶ್, ಬೋಪಣ್ಣ ಜೋಡಿಗೆ ಸೋಲು

ಇಂಡಿಯನ್ ವೆಲ್ಸ್, ಮಾ.12: ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ತನಗಿಂತ ಮೇಲಿನ ರ್ಯಾಂಕಿನ ಆಟಗಾರರನ್ನು ಮಣಿಸಿ ಸುದ್ದಿಯಲ್ಲಿದ್ದ ಭಾರತದ ಖ್ಯಾತ ಸಿಂಗಲ್ಸ್ ಆಟಗಾರ ಪ್ರಜ್ಞೇಶ್ ಗುಣೇಶ್ವರನ್ ಇಂಡಿಯನ್ ವೆಲ್ಸ್ ಟೂರ್ನಿಯ ತಮ್ಮ ಮೂರನೇ ಸುತ್ತಿನ ಪಂದ್ಯದಲ್ಲಿ ಸೋತು ಹೊರನಡೆದಿದ್ದಾರೆ. ಕ್ರೊಯೇಶ್ಯದ ಇವೊ ಕಾರ್ಲೊವಿಕ್ ವಿರುದ್ಧ ನಡೆದ ಪಂದ್ಯದಲ್ಲಿ ಅವರು ಪ್ರಬಲ ಪೈಪೋಟಿ ನೀಡಿ 3-6, 6-7(4) ಸೆಟ್‌ಗಳಿಂದ ಮಣಿದರು.

ಸುಮಾರು 1 ತಾಸು 13 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ 16 ಏಸ್‌ಗಳನ್ನು ಸಿಡಿಸಿದ ಕಾರ್ಲೊವಿಕ್ ಗೆಲುವಿನ ಹಾದಿ ಕಂಡುಕೊಂಡರು.

ಎಟಿಪಿ 1000 ಟೂರ್ನಿಯೊಂದರಲ್ಲಿ ಇದು ಪ್ರಜ್ಞೇಶ್ ಅವರ ಮೊದಲ ಪ್ರದರ್ಶನವಾಗಿದೆ. ಟೂರ್ನಿಯಲ್ಲಿ ಸಾಧಿಸಿದ ಎರಡು ಅಮೂಲ್ಯ ಗೆಲುವುಗಳಿಂದ ಪ್ರಜ್ಞೇಶ್ 61 ರ್ಯಾಂಕಿಂಗ್ ಪಾಯಿಂಟ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಅವರನ್ನು ವಿಶ್ವ ರ್ಯಾಂಕಿಂಗ್‌ನಲ್ಲಿ 82ನೇ ಸ್ಥಾನದಲ್ಲಿ ಇರಿಸಲಿದೆ. ಇನ್ನೊಂದೆಡೆ ಭಾರತದ ಮತ್ತೊಂದು ಭರವಸೆಯಾಗಿದ್ದ ಕರ್ನಾಟಕದ ರೋಹನ್ ಹಾಗೂ ಅವರು ಜೋಡಿ ಆಟಗಾರ ಡೆನಿಸ್ ಶಾಪಾವ್‌ಲೊವ್ ಅವರ ಎರಡನೇ ಸುತ್ತಿನ ಪಂದ್ಯದಲ್ಲಿ ನೊವಾಕ್ ಜೊಕೊವಿಕ್ ಹಾಗೂ ಫಾಗ್ನಿನಿ ಜೋಡಿಗೆ 6-4, 1-6, 8-10 ಸೆಟ್‌ಗಳಿಂದ ಮಣಿದರು.

ಮೊದಲ ಗೇಮ್‌ನ ಗೆಲುವಿನ ಲಾಭವನ್ನು ಪಡೆಯಲು ವಿಫಲರಾಗಿ ಬೋಪಣ್ಣ ಜೋಡಿ ಟೂರ್ನಿಯಿಂದ ಹೊರನಡೆಯಿತು.

►ಸೋತು ಹೊರ ನಡೆದ ಝ್ವೆರೆವ್

ನೋವಿನೊಂದಿಗೆ ಆಡಿದ ಜರ್ಮನಿಯ ಯುವ ಆಟಗಾರ ಅಲೆಕ್ಸಾಂಡರ್ ಝ್ವೆರೆವ್ ಎಟಿಪಿ ಇಂಡಿಯನ್ ವೆಲ್ಸ್ ಟೆನಿಸ್ ಟೂರ್ನಿಯಿಂದ ಸೋತು ಹೊರಬಿದ್ದಿದ್ದಾರೆ. ವಿಶ್ವ ರ್ಯಾಂಕಿಂಗ್‌ನಲ್ಲಿ 55ನೇ ಸ್ಥಾನದಲ್ಲಿರುವ ಜರ್ಮನಿಯ ಜಾನ್ ಲೆನ್ನಾರ್ಡ್ ಸ್ಟ್ರಫ್ ಅವರು ಝ್ವೆರೆವ್ ವಿರುದ್ಧ ತಮ್ಮ ಮೊದಲ ಜಯ ದಾಖಲಿಸಿ ಸಂಭ್ರಮಿಸಿದರು.

ಝ್ವೆರೆವ್ ವಿರುದ್ಧದ 5 ಪಂದ್ಯಗಳಲ್ಲಿ ಮೊದಲ ಬಾರಿ ಜಯ ಕಂಡಿರುವ ಸ್ಟ್ರಫ್ ಪ್ರಥಮ ಸೆಟ್‌ನಲ್ಲಿ ಒಂದು ಬಾರಿ ಎದುರಾಳಿಯ ಸರ್ವ್ ಮುರಿದರೆ, ಎರಡನೇ ಸೆಟ್‌ನಲ್ಲಿ ಮೂರು ಬಾರಿ ಮುರಿದು 6-3, 6-1 ಸೆಟ್‌ಗಳ ಜಯ ಸಾಧಿಸಿದರು.

ಮಾಸ್ಟರ್ಸ್ 1000 ವಿಭಾಗದಲ್ಲಿ ಮೂರು ಬಾರಿ ಪ್ರಶಸ್ತಿ ಜಯಿಸಿರುವ ಝ್ವೆರೆವ್ ಒಮ್ಮೆಯೂ ಇಂಡಿಯನ್ ವೆಲ್ಸ್ ಟೂರ್ನಿಯ ಪ್ರಶಸ್ತಿ ಗೆದ್ದಿಲ್ಲ. ಸ್ಟ್ರಫ್ ತಮ್ಮ ಮುಂದಿನ ಸುತ್ತಿನ ಪಂದ್ಯದಲ್ಲಿ ಕೆನಡಾದ ಮಿಲೊಸ್ ರಾವೊನಿಕ್ ವಿರುದ್ಧ ಸೆಣಸಲಿದ್ದಾರೆ. ಇನ್ನೊಂದೆಡೆ ರಾವೊನಿಕ್ ಅಮೆರಿಕದ ಕ್ವಾಲಿಫೈಯರ್ ಆಟಗಾರ ಮಾರ್ಕೊಸ್ ಗಿರೊನ್ ಅವರನ್ನು ಮಣಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X