Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ ಗಾಂಧಿಯಿಂದ ಅನುಷ್ಕಾ...

ರಾಹುಲ್ ಗಾಂಧಿಯಿಂದ ಅನುಷ್ಕಾ ಶರ್ಮಾವರೆಗೆ: ಸೆಲೆಬ್ರಿಟಿಗಳಿಗೆ ಟ್ವೀಟ್ ಮೂಲಕ ಪ್ರಧಾನಿ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ13 March 2019 2:45 PM IST
share
ರಾಹುಲ್ ಗಾಂಧಿಯಿಂದ ಅನುಷ್ಕಾ ಶರ್ಮಾವರೆಗೆ: ಸೆಲೆಬ್ರಿಟಿಗಳಿಗೆ ಟ್ವೀಟ್ ಮೂಲಕ ಪ್ರಧಾನಿ ಹೇಳಿದ್ದೇನು?

ಹೊಸದಿಲ್ಲಿ, ಮಾ.13: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಾಖಲೆ ಸಂಖ್ಯೆಗಳಲ್ಲಿ ಮತ ಚಲಾಯಿಸಲು ಜನರನ್ನು `ಉತ್ತೇಜಿಸಿ' ಎಂದು ಮನವಿ ಮಾಡಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಟ್ವೀಟ್ ಮಾಡಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಸಹಿತ ಹಲವು ಖ್ಯಾತನಾಮ ರಾಜಕಾರಣಿಗಳಿಂದ ಹಿಡಿದು ಬಾಲಿವುಡ್ ಕಲಾವಿದರಾದ ಆಲಿಯಾ ಭಟ್, ರಣವೀರ್ ಸಿಂಗ್ ಮತ್ತಿತರ ಸೆಲೆಬ್ರಿಟಿಗಳನ್ನ ಟ್ಯಾಗ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ ಅಖಿಲೇಶ್ ಯಾದವ್, “ಪ್ರಧಾನಿ ಮಹಾಮೈತ್ರಿಗೆ ಮಹಾಪರಿವರ್ತನೆಗೆ ಅಪೀಲು ಸಲ್ಲಿಸಿದ್ದಾರೆಂಬುದಕ್ಕೆ ನನಗೆ ಖುಷಿಯಾಗಿದೆ. ಎಲ್ಲಾ ಮತದಾರರು ಅತ್ಯಧಿಕ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿ ಹೊಸ ಪ್ರಧಾನಿಯನ್ನು ಆರಿಸುವಂತೆ ಮನವಿ ಸಲ್ಲಿಸುತ್ತೇನೆ'' ಎಂದಿದ್ದಾರೆ.

ಪ್ರಧಾನಿ ತಮ್ಮ ಪೋಸ್ಟ್ ನಲ್ಲಿ ನಟಿಯರಾದ ದೀಪಿಕಾ ಪಡುಕೋಣೆ, ಅನುಷ್ಕಾ ಶರ್ಮ, ನಟ ವರುಣ್ ಧವನ್ ಅವರನ್ನು ಟ್ಯಾಗ್ ಮಾಡಿ, “ನಿಮ್ಮ ಸಂದೇಶ ನಮ್ಮ ನಾಗರಿಕರ ಮೇಲೆ ಸಕಾರಾತ್ಮಕ ಪರಿಣಾಮ ಬೀರುವುದೆಂದು ನಿರೀಕ್ಷಿಸುತ್ತೇನೆ,'' ಎಂದು ಟ್ವೀಟ್ ಮಾಡಿದ್ದಾರೆ. ಅಂತೆಯೇ ಅಮಿತಾಭ್ ಬಚ್ಚನ್, ಶಾರುಖ್ ಖಾನ್, ಸಲ್ಮಾನ್ ಖಾನ್, ಕೈಗಾರಿಕೋದ್ಯಮಿಗಳಾದ ರತನ್ ಟಾಟಾ  ಹಾಗೂ ಆನಂದ್ ಮಹೀಂದ್ರಾ ಅವರನ್ನೂ ಪ್ರಧಾನಿ ಟ್ಯಾಗ್ ಮಾಡಿದ್ದಾರೆ.

ಪ್ರಧಾನಿಯ ಕೋರಿಕೆಗೆ ನಟರಾದ ಅಕ್ಷಯ್ ಕುಮಾರ್, ಚಿತ್ರ ನಿರ್ದೇಶಕ ಕರಣ್ ಜೋಹರ್ ಮತ್ತಿತರರು ಪ್ರತಿಕ್ರಿಯಿಸಿದ್ದಾರೆ.

ಇದಕ್ಕೂ ಮುಂಚೆ ಪ್ರಧಾನಿ ಬ್ಲಾಗ್ ಪೋಸ್ಟ್ ಮಾಡಿ ``ಪ್ರಜಾಪ್ರಭುತ್ವಕ್ಕೆ ನಾಲ್ಕು ಮನವಿಗಳನ್ನು'' ಮಾಡಿದ್ದಾರೆ. ಈ ಮನವಿಗಳೇನೆಂದರೆ ಅರ್ಹ ಮತದಾರರು ತಮ್ಮ ಹೆಸರು ನೋಂದಾಯಿಸುವುದು, ಅವರ ಹೆಸರು ಮತದಾರರ ಪಟ್ಟಿಯಲ್ಲಿರುವಂತೆ ನೋಡಿಕೊಳ್ಳುವುದು, ಮತದಾನ ಮಾಡುವ ಸಮಯ ನಿರ್ಧರಿಸುವುದು ಹಾಗೂ ಸ್ನೇಹಿತರು ಹಾಗೂ ಕುಟುಂಬ ವರ್ಗದವರೂ ಮತದಾನದಲ್ಲಿ ಭಾಗವಹಿಸುವಂತೆ ಉತ್ತೇಜಿಸುವುದು.

“ಹೆಚ್ಚು ಮತದಾನವೆಂದರೆ ಬಲಿಷ್ಠ ಪ್ರಜಾಪ್ರಭುತ್ವ, ಬಲಿಷ್ಠ ಪ್ರಜಾಪ್ರಭುತ್ವವೆಂದರೆ ಅಭಿವೃದ್ಧಿ ಹೊಂದಿದ ಭಾರತ'' ಎಂದು ಪ್ರಧಾನಿ ಬರೆದಿದ್ದಾರೆ.

I appeal to @RahulGandhi, @MamataOfficial, @PawarSpeaks, @Mayawati, @yadavakhilesh, @yadavtejashwi and @mkstalin to encourage increased voter participation in the upcoming Lok Sabha polls. A high turnout augurs well for our democratic fabric.

— Narendra Modi (@narendramodi) March 13, 2019

Urging @SrBachchan, @iamsrk and @karanjohar to creatively ensure high voter awareness and participation in the coming elections.

Because...its all about loving your democracy (and strengthening it). :)

— Narendra Modi (@narendramodi) March 13, 2019

Voting is not only a right but it’s also a duty.

Dear @BeingSalmanKhan and @aamir_khan,

It is time to inspire and motivate youth in your own Andaz to vote so that we can strengthen Apna Democracy & Apna country.

— Narendra Modi (@narendramodi) March 13, 2019

Dear @akshaykumar, @bhumipednekar and @ayushmannk,

The power of a vote is immense and we all need to improve awareness on its importance.

Thoda Dum Lagaiye aur Voting ko Ek Superhit Katha banaiye.

— Narendra Modi (@narendramodi) March 13, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X