Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಳಲಿ: ಬ್ರಹ್ಮಕಲಶಾಭಿಷೇಕ ಸಂಪನ್ನ

ಪೊಳಲಿ: ಬ್ರಹ್ಮಕಲಶಾಭಿಷೇಕ ಸಂಪನ್ನ

ವಾರ್ತಾಭಾರತಿವಾರ್ತಾಭಾರತಿ13 March 2019 10:28 PM IST
share
ಪೊಳಲಿ: ಬ್ರಹ್ಮಕಲಶಾಭಿಷೇಕ ಸಂಪನ್ನ

ಬಂಟ್ವಾಳ, ಮಾ. 13: ಪೊಳಲಿ ಶ್ರೀ ದುರ್ಗಾಪರಮೇಶ್ವರಿ ಮತ್ತು ಸಪರಿವಾರ ಶ್ರೀ ರಾಜರಾಜೇಶ್ವರಿ ದೇವರುಗಳಿಗೆ ಬುಧವಾರ ಪ್ರಾತಃಕಾಲ 4ರಿಂದ ಪುಣ್ಯಾಹ, ಗಣಹೋಮ, ದ್ರವ್ಯಕಲಶಾಭಿಷೇಕ ನಡೆದು ಪೂರ್ವಾಹ್ನ 7.40ರಿಂದ 8.10ರ ಮೀನ ಲಗ್ನ ಸುಮುಹೂರ್ತದಲ್ಲಿ `ಬ್ರಹ್ಮಕಲಶಾಭಿಷೇಕ' ನಡೆಯಿತು. ಬಳಿಕ ಮಹಾಪೂಜೆ, ಪಲ್ಲಪೂಜೆ, ಮಧ್ಯಾಹ್ನ ಲಕ್ಷಾಂತರ ಜನರಿಗೆ ಅನ್ನಸಂತರ್ಪಣೆ ನಡೆದವು.

ಮಾ. 4ರಿಂದ ಮೊದಲ್ಗೊಂಡು 13ರವರೆಗೆ ಪ್ರತಿದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನೆರವೇರಿವೆ. ಬ್ರಹ್ಮಕಲಶೋತ್ಸವ ಸಮಿತಿಯಲ್ಲಿರುವ ಅಧ್ಯಕ್ಷ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್, ಗೌರವಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ, ಬಿ.ರಮಾನಾಥ ರೈ, ಬಿ.ನಾಗರಾಜ ಶೆಟ್ಟಿ, ಉಪಾಧ್ಯಕ್ಷರಾದ ಚೇರ ಸೂರ್ಯನಾರಾಯಣ ರಾವ್, ವಿವೇಕ ಚೈತ್ಯಾನಂದ ಸ್ವಾಮೀಜಿ, ರಾಮಚಂದ್ರ ಶೆಟ್ಟಿ ಕೊಡ್ಮಣ್ ಗುತ್ತು, ಕೃಷ್ಣ ಕುಮಾರ್ ಪೂಂಜ ಅಮ್ಮುಂಜೆಗುತ್ತು, ಸುಭಾಶ್ಚಂದ್ರ ನಾಯ್ಕ್ ಉಳಿಪ್ಪಾಡಿಗುತ್ತು, ಸುಬ್ಬಯ್ಯ ಮಾರ್ಲ ಉಳಿಪ್ಪಾಡಿಗುತ್ತು, ಚಿತ್ತರಂಜನ್ ರೈ ಪಡು, ಜೀವರಾಜ ಶೆಟ್ಟಿ ಅಮ್ಮುಂಜೆಗುತ್ತು, ಯತಿರಾಜ ಶೆಟ್ಟಿ ನಿಟ್ಟೆಗುತ್ತು, ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ, ಚಂದ್ರಪ್ರಕಾಶ್ ತುಂಬೆ, ಮಂಜುನಾಥ ಭಂಡಾರಿ ಮೂಡುಶೆಡ್ಡೆ, ವಿನೋದ್ ನಾಯ್ಕ್ ಅಮ್ಮುಂಜೆಗುತ್ತು, ಪದ್ಮನಾಭ ಪಯ್ಯಡೆ, ರಘುನಾಥ ಸೋಮಯಾಜಿ, ಗಣೇಶ್ ಶೆಟ್ಟಿ ಪರಾರಿ, ವೆಂಕಟೇಶ ನಾವಡ ಪೊಳಲಿ, ಗಿರಿಧರ ಶೆಟ್ಟಿ, ಸದಾನಂದ ರೈ ಪೊಳಲಿ, ಮುರಳೀಧರ ಶೆಟ್ಟಿ ನಂದಬೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ತಾರಾನಾಥ ಆಳ್ವ ಉಳಿಪ್ಪಾಡಿಗುತ್ತು, ಜೊತೆ ಕಾರ್ಯದರ್ಶಿಯಾದ ಕೃಷ್ಣರಾಜ ಮಾರ್ಲ ಮುತ್ತೂರು, ಕೋಶಾಧಿಕಾರಿ ಪ್ರವೀಣ್ ಮತ್ತು ಸಂಚಾಲಕರಾದ ಚಂದ್ರಹಾಸ ಡಿ. ಶೆಟ್ಟಿ ರಂಗೋಲಿ ಅಹರ್ನಿಶಿಯೆಂಬಂತೆ ಪೆÇಳಲಿಯಮ್ಮನ ಸನ್ನಿಧಿಯಲ್ಲಿ ಕಾರ್ಯಕ್ರಮಗಳನ್ನು ಸಂಯೋಜಿಸಿದರು.

ಇದರ ಸಂಪರ್ಕ ಕಾರ್ಯಾಲಯದ ಅಧ್ಯಕ್ಷರಾಗಿ ಬಿ.ದೇವದಾಸ ಶೆಟ್ಟಿ, ಉಪಾಧ್ಯಕ್ಷರಾಗಿ ಪ್ರಕಾಶ್ ಬೆಳ್ಳೂರು, ಪ್ರಧಾನ ಕಾರ್ಯದರ್ಶಿಯಾಗಿ ತಿರುಮಲೇಶ್ ಬೆಳ್ಳೂರು ಕಾರ್ಯನಿರ್ವಹಿಸಿದರು.

ಮಾತೃ ಮಂಡಳಿಯ ನೇತೃತ್ವವನ್ನು ರೇಖಾ ಹೆಗಡೆ, ಚಂದ್ರಾವತಿ, ತೇಜಾಕ್ಷಿ, ಮಾಲಿನಿ ಟೀಚರ್ ವಹಿಸಿದರೆ, ರಕ್ಷಣಾ ಸಮಿತಿಯ ನಿರ್ವಹಣೆಯನ್ನು ರವಿಶಂಕರ ರಾವ್, ಇಂದ್ರೇಶ್ ಬಿ.ಸಿ.ರೋಡ್, ಶ್ಯಾಮ್, ಗಣೇಶ್, ವಸಂತ, ತೇಜಾಕ್ಷಿ ರಾಜೇಶ್ವರಿ ಮಹಿಳಾ ಮಂಡಲ ವಹಿಸಿತ್ತು. ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾಗಿ ಮೋಹನ ಆಳ್ವ, ಪ್ರಧಾನ ಕಾರ್ಯದರ್ಶಿಯಾಗಿ ವೆಂಕಟೇಶ ನಾವಡ ಜವಾಬ್ದಾರಿ ನಿರ್ವಹಿಸಿದರು.

ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಆಶಾಜ್ಯೋತಿ ರೈ ನಿರ್ವಹಿಸಿದರೆ, ಉಪಾಧ್ಯಕ್ಷರಾಗಿ ಕೇಶವ ಪೊಳಲಿ, ಪ್ರಧಾನ ಕಾರ್ಯದರ್ಶಿಯಾಗಿ ಜನಾರ್ದನ ಅಮ್ಮುಂಜೆ ಕಾರ್ಯನಿರ್ವಹಿಸಿದರು. ಪಾಕಶಾಲೆ ಸಮಿತಿ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ಉಪಾಧ್ಯಕ್ಷರಾಗಿ ಚಂದ್ರಪ್ರಕಾಶ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ದೀಪಕ್ ಕೋಟ್ಯಾನ್ ಕಾರ್ಯನಿರ್ವಹಿಸಿದರು. ಅನ್ನಸಂತರ್ಪಣಾ ಸಮಿತಿಯ ಅಧ್ಯಕ್ಷರಾಗಿ ಕೊಡ್ಮಾಣ್ ಕಾಂತಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಹರೀಶ್ ಶೆಟ್ಟಿ ಬೈಲು ಎತಮೊಗರು, ಪ್ರಧಾನ ಕಾರ್ಯದರ್ಶಿಯಾಗಿ ಸದಾನಂದ ಶೆಟ್ಟಿ ರಂಗೋಲಿ ನಿರ್ವಹಿಸಿದರು.

ಅತಿಥಿ ಸತ್ಕಾರ ಸಮಿತಿಯ ಅಧ್ಯಕ್ಷರಾಗಿ ವಿದ್ಯಾಚರಣ್ ಭಂಡಾರಿ, ಉಪಾಧ್ಯಕ್ಷರಾಗಿ ನಂದರಾಮ ರೈ, ಪ್ರಧಾನ ಕಾರ್ಯದರ್ಶಿಯಾಗಿ ರಾಜು ಕೋಟ್ಯಾನ್ ಪ್ರತಿದಿನವೂ ಅತಿಥಿಗಳ ಜವಾಬ್ದಾರಿ ವಹಿಸಿದರೆ, ಸುಬ್ರಹ್ಮಣ್ಯ ತಂತ್ರಿ, ಅನಂತ ಪದ್ಮನಾಭ ಉಪಾಧ್ಯಾಯ, ಮಾಧವ ಭಟ್ ವೈದಿಕ ಸಮಿತಿಯ ಮುಖ್ಯಸ್ಥರಾಗಿದ್ದರು.

ಸುಬ್ರಾಯ ಕಾರಂತ ಅಧ್ಯಕ್ಷತೆಯ ಕಾರ್ಯಾಲಯ ಸಮಿತಿ ಉಪಾಧ್ಯಕ್ಷರಾಗಿ ಜಿ.ಆನಂದ, ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ್ ನಿರ್ವಹಿಸಿದರೆ, ನೀರು ಸರಬರಾಜು ಸಮಿತಿ ಭಾಸ್ಕರ ಭಟ್ ಅಧ್ಯಕ್ಷತೆಯಲ್ಲಿ ಸೂರ್ಯ ಗಂದಾಡಿ ಉಪಾಧ್ಯಕ್ಷ, ನವೀನ್ ಪೊಳಲಿ, ರಮೇಶ್ ಕಟ್ಟಪುಣಿ, ಜಯರಾಮ ಭಟ್ ಮಟ್ಟಿ ಪ್ರ.ಕಾರ್ಯದರ್ಶಿಗಳಾಗಿದ್ದರು. ಸ್ವಚ್ಛತಾ ಸಮಿತಿ ಅಧ್ಯಕ್ಷರಾಗಿ ಕಿರಣ್ ಪಕ್ಕಳ ಪೆರ್ಮಂಕಿಗುತ್ತು, ಪ್ರಧಾನ ಕಾರ್ಯದರ್ಶಿ ಮಹೇಶ್ ಮರೋಳಿ ನಿರ್ವಹಿಸಿದರು.
ಚಪ್ಪರ ಸಮಿತಿಯ ಅಧ್ಯಕ್ಷರಾಗಿ ಶಿವಪ್ರಸಾದ ಆಳ್ವ, ಉಪಾಧ್ಯಕ್ಷರಾಗಿ ರಾಮಚಂದ್ರ ಭಟ್, ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪೊಳಲಿ, ಹೊರೆಕಾಣಿಕೆ ಸಮಿತಿಯ ಅಧ್ಯಕ್ಷರಾಗಿ ನಾಗೇಶ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಹನ್ ಅಧಿಕಾರಿ, ಪ್ರಧಾನ ಕಾರ್ಯದರ್ಶಿಯಾಗಿ ಜಯಾನಂದ ನಾಯ್ಕ್ ಕಾರ್ಯನಿರ್ವಹಿಸಿದರು.

ಉಗ್ರಾಣ ಸಮಿತಿ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ, ಉಪಾಧ್ಯಕ್ಷರಾಗಿ ಲೋಕೇಶ್ ಭರಣಿ, ಪ್ರಧಾನ ಕಾರ್ಯದರ್ಶಿಯಾಗಿ ದೀಕ್ಷಿತ್ ಪರಾರಿ ಕಾರ್ಯ ನಿರ್ವಹಿಸಿದರೆ, ವಾಹನ ನಿಲುಗಡೆ ಸಮಿತಿ ಅಧ್ಯಕ್ಷರಾಗಿ ಭುವನೇಶ್ ಪಚ್ಚಿನಡ್ಕ, ಉಪಾಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಬಡಕಬೈಲು ಪ್ರಧಾನ ಕಾರ್ಯ ದರ್ಶಿಯಾಗಿ ಕುಮಾರ್ ಪೊಳಲಿ ವಹಿಸಿದ್ದರು. ವೈದ್ಯಕೀಯ ಸಮಿತಿ ಅಧ್ಯಕ್ಷರಾಗಿ ಚಂದ್ರಹಾಸ ಶೆಟ್ಟಿ ನಾರ್ಲ, ಉಪಾಧ್ಯಕ್ಷರಾಗಿ ದೇವದಾಸ ಆರಯ್ ಮಾರ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಕೊಟ್ಟಾರಿ ನಾರಳ ಕಾರ್ಯ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X