Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸರಕಾರಿ ಆಸ್ಪತ್ರೆಗಳಲ್ಲಿ ಗೊಂದಲ..!

ಸರಕಾರಿ ಆಸ್ಪತ್ರೆಗಳಲ್ಲಿ ಗೊಂದಲ..!

-ಶಂಶೀರ್ ಬುಡೋಳಿ, ಬಂಟ್ವಾಳ-ಶಂಶೀರ್ ಬುಡೋಳಿ, ಬಂಟ್ವಾಳ14 March 2019 11:32 PM IST
share

ಮಾನ್ಯರೇ,

ರಾಜ್ಯದಲ್ಲಿರುವ ಹೆಚ್ಚಿನ ಸರಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದೆ. ಹೀಗಾಗಿ ಖಾಸಗಿ ವೈದ್ಯರನ್ನು ಅವಲಂಬಿಸಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದವರು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಮಧ್ಯೆ ಗೊಂದಲ ವೊಂದು ಸೃಷ್ಟಿಯಾಗಿದೆ. ಅದೇನೆಂದರೆ ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ವೇಳೆ ಹೆಚ್ಚಿನ ಚಿಕಿತ್ಸೆ ನೀಡುವಾಗ ಹೆಚ್ಚಾಗಿ ಖಾಸಗಿ ವೈದ್ಯರ ಸಹಾಯ ಪಡೆಯಲಾಗುತ್ತಿರುವುದು. ಇದಕ್ಕಾಗಿ ರೋಗಿಗಳು ಬೇರೆಯೇ ಶುಲ್ಕ ನೀಡಬೇಕು. ಇದೀಗ ಆರೋಗ್ಯ ಇಲಾಖೆ, ಸರಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ತಜ್ಞ ವೈದ್ಯರಿಂದ ಪಡೆಯುವ ಸೇವೆಗೆ ಕೊಡುವ ಶುಲ್ಕ ಪರಿಷ್ಕರಣೆಗೆ ಮುಂದಾಗಿದೆ.
ಸರಕಾರಿ ಆಸ್ಪತ್ರೆ ಅಂದರೆ ಎಲ್ಲವೂ ಉಚಿತ ಎಂಬ ಭಾವನೆ ಇದೆ. ಈ ಮಧ್ಯೆ ಇಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ವೈದ್ಯರಿಂದ ಸೇವೆ ಪಡೆದಾಗ ಶುಲ್ಕ ನೀಡಬೇಕೆಂಬ ಮಾಹಿತಿ ಜನಸಾಮಾನ್ಯರಿಗೆ ಇಲ್ಲ. ಇದು ಗೊಂದಲ ಸೃಷ್ಟಿಸಿದೆ. ಅಲ್ಲದೆ ಈ ಕಾಲಘಟ್ಟದಲ್ಲೂ ಸರಕಾರಕ್ಕೆ ಬಡವರ ಆಸ್ಪತ್ರೆಯಲ್ಲಿ ತಜ್ಞ ವೈದ್ಯರನ್ನು ನೇಮಿಸಲು ಅಸಾಧ್ಯವಾಗಿರುವುದು ಖೇದಕರ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಆರೋಗ್ಯ ಕ್ಷೇತ್ರಕ್ಕಾಗಿ ಕೋಟಿ ಕೋಟಿ ರೂ. ಅನುದಾನ ಮೀಸಲಿಟ್ಟಿವೆ. ಇದೆಲ್ಲಾ ಏನಾಗುತ್ತಿದೆ..? ಉಪಯೋಗಕ್ಕೆ ಬಂದಿದೆಯೋ? ಇಲ್ಲವೋ..? ಎಂಬ ಅನುಮಾನಕ್ಕೆೆ ಉತ್ತರ ಕೊಡುವವರು ಯಾರು?.
ಸೂಕ್ತ ವೈದ್ಯರು ಇಲ್ಲದೇ ಇರುವುದರಿಂದ ಸರಕಾರಿ ಆಸ್ಪತ್ರೆಗಳು ಇದ್ದೂ ಇಲ್ಲದಂತಾಗಿವೆ. ಇವುಗಳು ಕೇವಲ ಔಷಧಿ ನೀಡುವ ಕೇಂದ್ರಗಳಾಗಿಬಿಟ್ಟಿವೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡಲೇ ತಜ್ಞ ವೈದ್ಯರ ಕೊರತೆಯನ್ನು ಪಟ್ಟಿ ಮಾಡಬೇಕು. ಜೊತೆಗೆ ಈ ಸಮಸ್ಯೆಯನ್ನು ನಿವಾರಿಸಲು ಕ್ರಮ ತೆಗೆದುಕೊಳ್ಳಬೇಕು. ‘ಬಡವರ ಆಸ್ಪತ್ರೆ’ಗಳ ಹೆಸರಲ್ಲಿ ಏನೇನೋ ಮಾರ್ಪಾಡು ಮಾಡುವವರಿಗೆ ಶಿಕ್ಷೆ ನೀಡುವವರು ಯಾರು..?

share
-ಶಂಶೀರ್ ಬುಡೋಳಿ, ಬಂಟ್ವಾಳ
-ಶಂಶೀರ್ ಬುಡೋಳಿ, ಬಂಟ್ವಾಳ
Next Story
X