Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫಿಫಾದ ‘ಕ್ಲಬ್‌ ವಿಶ್ವಕಪ್‌’...

ಫಿಫಾದ ‘ಕ್ಲಬ್‌ ವಿಶ್ವಕಪ್‌’ ಪ್ರಸ್ತಾವಕ್ಕೆ ಯುರೋಪಿಯನ್ ಕ್ಲಬ್‌ಗಳ ವಿರೋಧ

ವಾರ್ತಾಭಾರತಿವಾರ್ತಾಭಾರತಿ15 March 2019 11:50 PM IST
share

ಮಿಯಾಮಿ, ಮಾ.15: ಫಿಫಾ ಪ್ರಸ್ತಾವಿತ ನೂತನ ಕ್ಲಬ್ ವಿಶ್ವಕಪ್‌ನ್ನು ಬಹಿಷ್ಕರಿಸುವುದಾಗಿ ಯುರೋಪ್‌ನ ಪ್ರಮುಖ ಫುಟ್ಬಾಲ್ ಕ್ಲಬ್‌ಗಳು ತಿಳಿಸಿದ್ದು, ಫಿಫಾ ಅಧ್ಯಕ್ಷ ಜಿಯಾನಿ ಇನ್ಫಾಂಟಿನೊ ಅವರ ಇತ್ತೀಚಿನ ಈ ಚಿಂತನೆ ಯಶಸ್ಸು ಕಾಣುವುದು ಅನುಮಾನವಾಗಿದೆ. ಅಲ್ಲದೆ ಇದು ವಿಶ್ವ ಫುಟ್ಬಾಲ್ ವಿಭಜನೆಗೆ ಕಾರಣವಾಗುವ ಅಪಾಯ ತಂದೊಡ್ಡಿದೆ. ಇನ್ಫಾಂಟಿನೊ ಈ ವಾರದಲ್ಲಿ ಎರಡು ಪ್ರಮುಖ , ಹಣ ಹರಿದಾಡುವ ಪಂದ್ಯಾವಳಿಗಳಿಗೆ ಬೆಂಬಲ ಪಡೆಯುವ ವಿಶ್ವಾಸದಲ್ಲಿದ್ದರು. ಅವೆಂದರೆ 1.ರಾಷ್ಟ್ರೀಯ ತಂಡಗಳಿಗಾಗಿ ವಿಶ್ವವ್ಯಾಪಿ ನೇಶನ್ಸ್ ಲೀಗ್ ಹಾಗೂ 2. 2021ರಲ್ಲಿ ‘ಪೈಲಟ್’ ಆವೃತ್ತಿಯೊಂದಿಗೆ ಆರಂಭವಾಗುವ 24 ತಂಡಗಳ ಕ್ಲಬ್ ವಿಶ್ವಕಪ್.

ಆದಾಗ್ಯೂ ಶುಕ್ರವಾರ ನಡೆದ ಫಿಫಾ ಆಡಳಿತ ಸಮಿತಿ ಸಭೆಯಲ್ಲಿ ನೇಶನ್ಸ್ ಲೀಗ್ ಪ್ರಸ್ತಾವವನ್ನು ಕೈಬಿಟ್ಟಿದ್ದರು. ಏಕೆಂದರೆ ಅಂತರ್‌ರಾಷ್ಟ್ರೀಯ ಫುಟ್ಬಾಲ್ ಕ್ಯಾಲೆಂಡರ್‌ನಲ್ಲಿ ಈ ಟೂರ್ನಿಗೆ ಸಮಯ ಹೊಂದಿಸಲು ಸಾಧ್ಯವಾಗದ್ದು.

ಆದರೆ ಯುರೋಪಿಯನ್ ಕ್ಲಬ್ ಅಸೋಸಿಯೇಶನ್ ಮುಖ್ಯಸ್ಥ ಆ್ಯಂಡ್ರೆ ಆ್ಯಗ್ನೆಲ್ಲಿ, ಜುವೆಂಟಸ್ ತಂಡದ ಮುಖ್ಯಸ್ಥ ಹಾಗೂ ಸಂಸ್ಥೆಯ 15 ಸದಸ್ಯರು ಸಹಿ ಮಾಡಿದ ಪತ್ರವನ್ನು ಯುರೋಪಿಯನ್ ಫುಟ್ಬಾಲ್ ಸಂಸ್ಥೆಗಳ ಒಕ್ಕೂಟ ಹಾಗೂ ಇನ್ಫಾಂಟಿನೊಗೆ ಬರೆದಿದ್ದು ಕ್ಲಬ್ ವಿಶ್ವಕಪ್‌ಗೆ ತಮ್ಮ ಸ್ಪಷ್ಟ ವಿರೋಧವನ್ನು ವ್ಯಕ್ತಪಡಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X