Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 4 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ:...

4 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ಆಸ್ತಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ20 March 2019 8:18 PM IST
share
4 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ: ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ಆಸ್ತಿ ಪತ್ತೆ

ಬೆಂಗಳೂರು, ಮಾ.20: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ ಕೇಳಿಬಂದ ಬೆನ್ನಲ್ಲೇ, ರಾಜ್ಯದ 4 ಸರಕಾರಿ ಅಧಿಕಾರಿಗಳಿಗೆ ಸಂಬಂಧಪಟ್ಟಂತೆ ಹತ್ತು ಸ್ಥಳಗಳಲ್ಲಿ ಎಸಿಬಿ ದಾಳಿ ನಡೆಸಿದ್ದ ಪ್ರಕರಣ ಸಂಬಂಧ ಆರೋಪಿಗಳ ಆಸ್ತಿ ಪತ್ತೆಯಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಲಾಕರ್‌ಗಳು ಹಾಗೂ ಜಮೀನು ಪತ್ತೆಯಾಗಿದೆ.

ಸಹಕಾರ ಸಂಘಗಳ ಅಪರ ನಿಬಂಧಕ ಬಿ.ಸಿ.ಸತೀಶ್ ಅವರ ಬೆಂಗಳೂರಿನಲ್ಲಿರುವ ಕಚೇರಿ, ಮನೆ ಮೇಲೆ ದಾಳಿ ಸಂಬಂಧ, ತಮ್ಮ ಮತ್ತು ಕುಟುಂಬಸ್ಥರ ಹೆಸರಿನಲ್ಲಿ 1 ಮನೆ, 2 ನಿವೇಶನ, 1 ಕೆಜಿ ಚಿನ್ನ, 20.9 ಕೆಜಿ ಬೆಳ್ಳಿ, 1 ಕಾರು, ಬೈಕ್, ಬ್ಯಾಂಕ್ ನಲ್ಲಿ 3.84 ಲಕ್ಷ ರೂ.ಠೇವಣಿ, 34.16 ಲಕ್ಷ ಗೃಹೋಪಯೋಗಿ ವಸ್ತುಗಳ ಜೊತೆಗೆ ಒಂದು ಲಾಕರ್ ಪತ್ತೆಯಾಗಿದೆ.

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ದಿ ನಿಗಮ ಉಪ ನಿರ್ದೇಶಕ ಶರದ್ ಗಂಗಪ್ಪ ಇಜ್ರಿ ಅವರ ಬಳಿ 2 ಮನೆ, 1 ಫ್ಲಾಟ್, ವಿವಿಧ ಸರ್ವೆ ನಂಬರ್‌ಗಳಲ್ಲಿ 32 ಎಕರೆ 24 ಗುಂಟೆ ಕೃಷಿ ಭೂಮಿ, 675 ಗ್ರಾಂ ಚಿನ್ನ, 12.5 ಕೆಜಿ ಬೆಳ್ಳಿ, 3 ಕಾರು, 3 ಬೈಕ್, 42.66 ಲಕ್ಷ ನಗದು, ಬ್ಯಾಂಕ್ ಖಾತೆಯಲ್ಲಿ 3.97 ಲಕ್ಷ ಠೇವಣಿ, 10 ಲಕ್ಷ ಮೊತ್ತದ ವಿಮೆ ಪಾಲಿಸಿ ಹಾಗೂ 1 ಲಾಕರ್ ಬೆಳಕಿಗೆ ಬಂದಿದೆ.

ಗದಗ ಜಿಲ್ಲೆಯ ಮಂಡರಗಿಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಪ್ರಕಾಶ್ ಗೌಡ ಕುದರಿಮೊಟಿ, ಅವರ ಹೆಸರಿನಲ್ಲಿ ಮುಂಡರಗಿಯಲ್ಲಿ 2 ಮನೆ, 3 ನಿವೇಶನ, ಕುಕನೂರಿನಲ್ಲಿ 5 ಎಕರೆ ಮತ್ತು ಹರಲಾಪುರದಲ್ಲಿ 4.29 ಎಕರೆ ಮತ್ತು ಹಳ್ಳಿಗುಡ್ಡಿ ಗ್ರಾಮದಲ್ಲಿ 7.31 ಕೃಷಿ ಭೂಮಿ, 570 ಗ್ರಾಂ ಚಿನ್ನ, 2.29 ಕೆಜಿ ಬೆಳ್ಳಿ, ಒಂದು ಕಾರು, ಎರಡು ಬೈಕ್ ಪತ್ತೆಯಾಗಿವೆ.

ಬಿಬಿಎಂಪಿ ವ್ಯಾಪ್ತಿಯ ಜೆಬಿ ನಗರ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ ಎಸ್.ಬಿ.ಮಂಜುನಾಥ್ ಅವರ ಹೆಸರಿನಲ್ಲಿ 2 ಮನೆ, 4 ನಿವೇಶನ, ಚನ್ನರಾಯಪಟ್ಟಣದ ಬಿ.ಎಂ ರಸ್ತೆಯಲ್ಲಿ ಒಂದು ಮನೆಯ ಜೊತೆಗೆ ವಾಣಿಜ್ಯ ಸಂಕೀರ್ಣ, ಹಾಸನದಲ್ಲಿ 13 ಗುಂಟೆ ಜಮೀನು, 453 ಗ್ರಾಂ ಚಿನ್ನ, 1.23 ಕೆಜಿ ಬೆಳ್ಳಿ ಒಂದು ಕಾರು, ಬೈಕ್, 4.26 ಲಕ್ಷ ನಗದು, 19 ಲಕ್ಷ ಗೃಹೋಪಯೋಗಿ ವಸ್ತುಗಳು ಹಾಗೂ 2 ಲಾಕರ್‌ಗಳು ಪತ್ತೆಯಾಗಿವೆ ಎಂದು ಎಸಿಬಿ ತಿಳಿಸಿದೆ.

ಸರಕಾರಿ ಅಧಿಕಾರಿಗಳು ಹೊಂದಿರುವ ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಹಾಗೂ ಈಗಾಗಲೇ ದೊರೆತಿರುವ ದಾಖಲೆಗಳ ಪರಿಶೀಲನಾ ಕಾರ್ಯ ಹಾಗೂ ಸಂಬಂಧಪಟ್ಟ ಹೆಚ್ಚಿನ ಸ್ಥಳಗಳ ಮಾಹಿತಿ ಸಂಗ್ರಹಣೆ ಮುಂದುವರೆದಿದೆ ಎಂದು ಎಸಿಬಿ ತನಿಖಾಧಿಕಾರಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X