Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿ ಆಡಳಿತದಲ್ಲಿ ಬೆಳವಣಿಗೆ ಕಂಡಿದ್ದು...

ಮೋದಿ ಆಡಳಿತದಲ್ಲಿ ಬೆಳವಣಿಗೆ ಕಂಡಿದ್ದು ಆರೆಸ್ಸೆಸ್ ಚಡ್ಡಿ ಮಾತ್ರ: ರಾಮಲಿಂಗಾ ರೆಡ್ಡಿ

ಬಿಜೆಪಿ ನಾಯಕರೇ ಹೆಚ್ಚಿನ ಗೋಮಾಂಸ ರಫ್ತು ಕಂಪೆನಿಗಳ ಮಾಲಕರು

ವಾರ್ತಾಭಾರತಿವಾರ್ತಾಭಾರತಿ20 March 2019 9:59 PM IST
share
ಮೋದಿ ಆಡಳಿತದಲ್ಲಿ ಬೆಳವಣಿಗೆ ಕಂಡಿದ್ದು ಆರೆಸ್ಸೆಸ್ ಚಡ್ಡಿ ಮಾತ್ರ: ರಾಮಲಿಂಗಾ ರೆಡ್ಡಿ

ಬೆಂಗಳೂರು, ಮಾ.20: ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ಬೆಳವಣಿಗೆ ಕಂಡಿದ್ದು ಆರೆಸ್ಸೆಸ್ ಚಡ್ಡಿ ಮಾತ್ರ. ಆರೆಸ್ಸೆಸ್ ಚಡ್ಡಿ ಹೋಗಿ ಪ್ಯಾಂಟ್ ಬಂದಿದ್ದೇ ಬಿಜೆಪಿಯ ದೊಡ್ಡ ಸಾಧನೆ ಎಂದು ಮಾಜಿ ಸಚಿವ, ಕೆಪಿಸಿಸಿ ಸಮನ್ವಯ ಸಮಿತಿ ಅಧ್ಯಕ್ಷ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದರು.

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ದೊಡ್ಡ ಸಾಧನೆ ಆರೆಸ್ಸೆಸ್ ಚಡ್ಡಿ ಹೋಗಿ ಪ್ಯಾಂಟ್ ಬಂದದ್ದು ಮಾತ್ರ. ಪ್ರಧಾನಿ ಮೋದಿ ಆರೆಸ್ಸೆಸ್ ಹೆಸರನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ರಿಲಯನ್ಸ್ ಸೇವಾ ಸಂಘವಾಗಿ ಪರಿವರ್ತಿಸಿ, ದೇಶದ ಸಂಪತ್ತನ್ನು ಧಾರೆ ಎರೆದಿದ್ದಾರೆ ಎಂದು ಆರೋಪಿಸಿದರು. 

ಹಿಂದುತ್ವದ ಪರವಾಗಿ ನಕಲಿ ಭಾಷಣ ಮಾಡುವ ಪ್ರಧಾನಿ ನರೇಂದ್ರ ಮೋದಿಯ ಆಡಳಿತದಲ್ಲಿ ದೇಶದಲ್ಲಿ ಗೋ ಮಾಂಸ ರಫ್ತು ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಮೋದಿ ಆಡಳಿತದಲ್ಲಿ ಭಾರತವು ಗೋಮಾಂಸ ರಫ್ತು ಮಾಡುವಲ್ಲಿ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ. ಅದರಲ್ಲೂ ಗೋಮಾಂಸ ರಫ್ತು ಮಾಡುತ್ತಿರುವ ಕಂಪೆನಿಗಳ ಮಾಲಕರಲ್ಲಿ ಬಿಜೆಪಿಯವರೇ ಹೆಚ್ಚಾಗಿದ್ದಾರೆ. ಈ ಬಗ್ಗೆ ದ್ವಾರಕಾ ಪೀಠದ ಶಂಕರಾಚಾರ್ಯ ಶ್ರೀ ಸ್ವರೂಪಾನಂದ ಸರಸ್ವತಿಯವರೇ ಬಹಿರಂಗ ಹೇಳಿಕೆ ನೀಡಿ, ಬಿಜೆಪಿಯ ನಕಲಿ ಗೋಪ್ರೀತಿಯನ್ನು ಖಂಡಿಸಿದ್ದಾರೆ ಎಂದು ತಿಳಿಸಿದರು. 

ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ಹಿಟ್ಲರ್ ಆಡಳಿತದಲ್ಲಿದ್ದ ಗೊಬೆಲ್ಸ್‌ ಅನ್ನು ಮಣಿಸಿದ್ದಾರೆ. ಪ್ರತಿಯೊಬ್ಬರ ಬ್ಯಾಂಕ್ ಅಕೌಂಟ್‌ಗೆ 15 ಲಕ್ಷ ರೂ. ಹಾಕುತ್ತೇನೆಂದರು, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇನೆಂದರು. ಯಾವುದೂ ಮಾಡಿಲ್ಲ. ಈ ಬಗ್ಗೆ ಪ್ರಶ್ನೆ ಕೇಳುವವರಿಗೆ ದೇಶದ್ರೋಹಿ ಪಟ್ಟ ಕಟ್ಟುವಂತಹ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ 12 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದಿನ ಯಾವ ಸರಕಾರದ ಅವಧಿಯಲ್ಲೂ ಇಷ್ಟೊಂದು ಪ್ರಮಾಣದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ. ಇದರಲ್ಲಿ ಹೆಚ್ಚಿನವು ಬಿಜೆಪಿ ಆಡಳಿತವಿರುವ ರಾಜ್ಯಗಳೇ ಆಗಿವೆ. 3ಲಕ್ಷ ಕೋಟಿ ರೂ.ಗೂ ಹೆಚ್ಚು ಕಾರ್ಪೊರೇಟ್ ಕಂಪೆನಿಗಳ ಸಾಲ ಮನ್ನಾ ಮಾಡುತ್ತಾರೆ. ಆದರೆ, ರೈತರ ಸಾಲ ಮಾನ್ನಾ ಮಾಡಲು ಹಿಂದೇಟು ಹಾಕುತ್ತಾರೆ ಎಂದು ಅವರು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X