Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸ್ಥೆಯ ಮುಂದುವರಿಕೆಗೆ ಬ್ಯಾಂಕುಗಳು...

ಸಂಸ್ಥೆಯ ಮುಂದುವರಿಕೆಗೆ ಬ್ಯಾಂಕುಗಳು ಎಲ್ಲ ಪ್ರಯತ್ನಗಳನ್ನು ಮಾಡಲಿವೆ: ಎಸ್‌ಬಿಐ ಅಧ್ಯಕ್ಷ

ಜೆಟ್ ಏರ್‌ವೇಸ್ ಬಿಕ್ಕಟ್ಟು

ವಾರ್ತಾಭಾರತಿವಾರ್ತಾಭಾರತಿ20 March 2019 10:51 PM IST
share
ಸಂಸ್ಥೆಯ ಮುಂದುವರಿಕೆಗೆ ಬ್ಯಾಂಕುಗಳು ಎಲ್ಲ ಪ್ರಯತ್ನಗಳನ್ನು ಮಾಡಲಿವೆ: ಎಸ್‌ಬಿಐ ಅಧ್ಯಕ್ಷ

ಹೊಸದಿಲ್ಲಿ, ಮಾ.20: ಹಣಕಾಸು ಮುಗ್ಗಟ್ಟು ಎದುರಿಸುತ್ತಿರುವ ಜೆಟ್ ಏರ್‌ವೇಸ್‌ಗೆ ಸಾಲ ನೀಡಿರುವ ಬ್ಯಾಂಕುಗಳು ಅದು ಕಾರ್ಯವನ್ನು ಮುಂದುವರಿಸಲು ಎಲ್ಲ ಪ್ರಯತ್ನಗಳನ್ನೂ ಮಾಡಲಿವೆ ಎಂದು ಎಸ್‌ಬಿಐ ಅಧ್ಯಕ್ಷ ರಜನೀಶ್ ಕುಮಾರ ಅವರು ಬುಧವಾರ ಹೇಳಿದರು. ಎಸ್‌ಬಿಐ ಜೆಟ್‌ಗೆ ಅತ್ಯಂತ ಹೆಚ್ಚಿನ ಸಾಲವನ್ನು ನೀಡಿದ್ದು, ವಿಮಾನಯಾನ ಸಂಸ್ಥೆಯ ಪುನಃಶ್ಚೇತನಕ್ಕಾಗಿ ನಡೆಯುತ್ತಿರುವ ಪ್ರಯತ್ನಗಳ ನೇತೃತ್ವ ವಹಿಸಿದೆ.

ಬುವಾರ ಕೇಂದ್ರ ವಿತ್ತ ಸಚಿವ ಅರುಣ ಜೇಟ್ಲಿ,ವಾಯುಯಾನ ಕಾರ್ಯದರ್ಶಿ ಪ್ರದೀಪ ಸಿಂಗ್ ಖರೋಲಾ ಮತ್ತು ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಅವರನ್ನು ಭೇಟಿಯಾಗಿದ್ದರು ಎನ್ನಲಾಗಿರುವ ಕುಮಾರ,ಜೆಟ್ ಏರ್‌ವೇಸ್‌ನ ಕಾರ್ಯ ನಿರ್ವಹಣೆ ಸ್ಥಗಿತಗೊಳ್ಳದಂತೆ ಎಲ್ಲ ಪ್ರಯತ್ನಗಳನ್ನೂ ಮಾಡಲಾಗುವುದು ಎಂದರು.

 ಸರಕಾರಿ ಬ್ಯಾಂಕುಗಳು ಮತ್ತು ಸಂಸ್ಥೆಯಲ್ಲಿ ಶೇ.24ರಷ್ಟು ಪಾಲು ಬಂಡವಾಳವನ್ನು ಹೊಂದಿರುವ ಅಬುಧಾಬಿಯ ಎತಿಹಾದ್ ಏರ್‌ವೇಸ್ ನೇತೃತ್ವದಲ್ಲಿ ಸಂಕಷ್ಟದಿಂದ ಪಾರಾಗಲು ಯೋಜನೆಯೊಂದನ್ನು ಜೆಟ್ ರೂಪಿಸುತ್ತಿದೆ ಎಂದು ಅದರ ಅಧ್ಯಕ್ಷ ನರೇಶ್ ಗೋಯಲ್ ಅವರು ಈ ಮುನ್ನ ತಿಳಿಸಿದ್ದರು.

ಸಾಲದಲ್ಲಿ ಮುಳುಗಿರುವ ಜೆಟ್ ಏರ್‌ವೇಸ್‌ನ 41 ವಿಮಾನಗಳು ಮಾತ್ರ ಕಾರ್ಯಾಚರಣೆಗೆ ಲಭ್ಯವಿವೆ ಮತ್ತು ಮುಂದಿನ ವಾರಗಳಲ್ಲಿ ಈ ಸಂಖ್ಯೆ ಇನ್ನಷ್ಟು ತಗ್ಗಬಹುದು ಎಂದು ನಾಗರಿಕ ವಾಯುಯಾನ ಮಹಾ ನಿರ್ದೇಶನಾಲಯವು ಮಂಗಳವಾರ ಹೇಳಿತ್ತು. 119 ವಿಮಾನಗಳನ್ನು ಹೊಂದಿರುವ ಜೆಟ್ ಆರ್ಥಿಕ ಸಂಕಷ್ಟದಿಂದಾಗಿ ತನ್ನ ಯಾನಗಳನ್ನು ಕಡಿತಗೊಳಿಸಿದೆ. ಮಾರ್ಚ್, 2018ರಿಂದ ಸತತ ಮೂರು ತ್ರೈಮಾಸಿಕಗಳಿಗೆ ಅದು 1,000 ಕೋ.ರೂ.ಗೂ ಅಧಿಕ ನಷ್ಟವನ್ನು ದಾಖಲಿಸಿದೆ. ಡಿ.31ರಿಂದ ಅದು ಬ್ಯಾಂಕುಗಳಿಗೆ ಸಾಲ ಮರು ಪಾವತಿಸುವಲ್ಲಿ ವಿಫಲಗೊಂಡಿದೆ.

ಜೆಟ್ ಏರ್‌ವೇಸ್‌ನ ಪುನಃಶ್ಚೇತನಕ್ಕಾಗಿ ಸಮರ್ಥರನ್ನು ಪಡೆಯಲು ಸಾಧ್ಯವಿದೆ ಎಂದ ಕುಮಾರ,ಯಾವುದೇ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಜೆಟ್ ಅನ್ನು ದಿವಾಳಿ ನ್ಯಾಯಾಲಯಕ್ಕೆ ಒಯ್ಯುವುದು ಅಂತಿಮ ಆಯ್ಕೆಯಾಗುತ್ತದೆ ಎಂದರು.

ಮಾರ್ಚ್‌ನೊಳಗೆ ವೇತನಗಳನ್ನು ಪಾವತಿಸದಿದ್ದರೆ ಎ.1ರಿಂದ ಹಾರಾಟಗಳನ್ನು ನಿಲ್ಲಿಸುವುದಾಗಿ ಜೇಟ್‌ನ ದೇಶಿಯ ಪೈಲಟ್‌ಗಳ ಸಂಘವು ಮಂಗಳವಾರ ಬೆದರಿಕೆಯೊಡ್ಡಿದೆ.

ಜೆಟ್ ಏರ್‌ವೇಸ್‌ನ ಬಿಕ್ಕಟ್ಟಿನ ಕುರಿತು ಚರ್ಚಿಸಲು ತುರ್ತು ಸಭೆ ನಡೆಸಿದ್ದ ನಾಗರಿಕ ವಾಯುಯಾನ ಸಚಿವಾಲಯವು,ಕೊನೆಯ ಕ್ಷಣದ ಯಾನ ಬದಲಾವಣೆಗಳನ್ನು ತಪ್ಪಿಸುವಂತೆ ಮತ್ತು ತನ್ನ ವಿಮಾನಗಳನ್ನು ಹಾರಾಟಕ್ಕೆ ಸನ್ನದ್ಧವಾಗಿರಿಸುವಂತೆ ಹಾಗೂ ಯಾನ ರದ್ದತಿಗಳಿಂದ ತೊಂದರೆಯಲ್ಲಿರುವ ಗ್ರಾಹಕರ ಬಗ್ಗೆ ಕಾಳಜಿ ವಹಿಸುವಂತೆ ಅದಕ್ಕೆ ಸೂಚಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X