Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2018ರಲ್ಲಿ ಮೋದಿಯಿಂದ 1 ಕೋಟಿ ಉದ್ಯೋಗ...

2018ರಲ್ಲಿ ಮೋದಿಯಿಂದ 1 ಕೋಟಿ ಉದ್ಯೋಗ ನಾಶ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ20 March 2019 11:09 PM IST
share
2018ರಲ್ಲಿ ಮೋದಿಯಿಂದ 1 ಕೋಟಿ ಉದ್ಯೋಗ ನಾಶ: ರಾಹುಲ್ ಗಾಂಧಿ

ಇಂಫಾಲ, ಮಾ. 20: ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಹೊರತಾಗಿಯೂ ನರೇಂದ್ರ ಮೋದಿ ಸರಕಾರ 2018ರಲ್ಲಿ 1 ಕೋಟಿ ಉದ್ಯೋಗಗಳನ್ನು ನಾಶ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

 ಇಂಫಾಲದಲ್ಲಿ ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಮೋದಿ ಆಡಳಿತದ 2018ರಲ್ಲಿ ಪ್ರತಿ ದಿನ 30 ಸಾವಿರ ಉದ್ಯೋಗಗಳು ನಾಶವಾಗಿವೆ ಎಂದರು. 2018ರಲ್ಲಿ ಪ್ರಧಾನಿ ಮೋದಿ ಅವರು 1 ಕೋಟಿ ಉದ್ಯೋಗವನ್ನು ನಾಶ ಮಾಡಿದ್ದಾರೆ. ಇದು ಅವರ ಅಸಮರ್ಥತೆಯ ದ್ಯೋತಕ. 2 ಕೋಟಿ ಉದ್ಯೋಗ ನೀಡುವುದಾಗಿ ಪ್ರಧಾನಿ ನೀಡಿದ ಭರವಸೆ ಹಾಗೂ ವಸ್ತುಸ್ಥಿತಿ ವಿರೋಧಾಭಾಸವಾಗಿದೆ ಎಂದು ಅವರು ಹೇಳಿದರು.

2016ರ ನಗದು ನಿಷೇಧದ ಕುರಿತು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಅವರು, ಇದು ಜನರ ಬದುಕನ್ನು ಅಸ್ತವ್ಯಸ್ತಗೊಳಿಸಿದೆ. ‘‘ಒಂದು ದಿನ ಬೆಳಗ್ಗೆ ಮೋದಿ ಅವರು ಎದ್ದು ನಗದು ನಿಷೇಧಿಸಲು ನಿರ್ಧರಿಸಿದರು. ಇದು ಜೋಕೇ?, ಇದು ಜನರ ಬದುಕನ್ನು ನಾಶ ಮಾಡಿದೆ.’’ ಎಂದರು.

 ಪ್ರಧಾನಿ ಅವರು ಮಣಿಪುರಕ್ಕೆ ಭೇಟಿ ನೀಡಿದ ಸಂದರ್ಭ ನಿಮ್ಮ ಸಂಸ್ಕೃತಿ, ನಿಮ್ಮ ಇತಿಹಾಸಕ್ಕೆ ಅವಮಾನ ಮಾಡಿದ್ದಾರೆ. ಮಣಿಪುರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೊಳಿಸಲಾಗುವುದು ಎಂದು ಅವರ ಪಕ್ಷದ ಅಧ್ಯಕ್ಷ ಹೇಳುತ್ತಿದ್ದಾರೆ. ಈ ಜನರು ನಿಮ್ಮ ಸಂಸ್ಕೃತಿ ಮೇಲೆ ದಾಳಿ ಮಾಡುತ್ತಿದ್ದಾರೆ. ನಾವು ಈ ಮಸೂದೆ ಮಂಜೂರಾಗಲು ಅವಕಾಶ ನೀಡಲಾರೆವು. ಕಾಂಗ್ರೆಸ್ ನಿಮ್ಮ ಸಂಸ್ಕೃತಿಯನ್ನು ಸಮರ್ಥಿಸಿಕೊಳ್ಳಲಿದೆ ಎಂದು ರಾಹುಲ್ ಗಾಂಧಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X