Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಆಳ್ವಾಸ್-ರೋಟರಿ ರಕ್ತನಿಧಿ...

ಮೂಡುಬಿದಿರೆ: ಆಳ್ವಾಸ್-ರೋಟರಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ

ದ.ಕ ಜಿಲ್ಲೆಯ ಮೂರನೇ ಬ್ಲಡ್ ಬ್ಯಾಂಕ್ ಕಾರ್ಯಾರಂಭ

ವಾರ್ತಾಭಾರತಿವಾರ್ತಾಭಾರತಿ21 March 2019 11:21 PM IST
share
ಮೂಡುಬಿದಿರೆ: ಆಳ್ವಾಸ್-ರೋಟರಿ ರಕ್ತನಿಧಿ ಕೇಂದ್ರ ಲೋಕಾರ್ಪಣೆ

ಮೂಡುಬಿದಿರೆ: ರಕ್ತದ ಅವಶ್ಯಕತೆ ಅತ್ಯಂತ ಮಹತ್ವ ಪಡೆದಿರುವ ಇಂದಿನ ದಿನಗಳಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕನೇ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರನೇ ಬ್ಲಡ್ ಬ್ಯಾಂಕ್ ಎಂಬ ಹೆಗ್ಗಳಿಕೆಯೊಂದಿಗೆ ನೂತನ ಮೂಡುಬಿದಿರೆ ತಾಲೂಕಿನಲ್ಲಿ ಆಳ್ವಾಸ್-ರೋಟರಿ ರಕ್ತನಿಧಿ ಕೇಂದ್ರ ಗುರುವಾರ ಕಾರ್ಯಾರಂಭಗೊಂಡಿತು.

ಆಳ್ವಾಸ್ ಹೆಲ್ತ್ ಸೆಂಟರ್ ಆಡಳಿತ ನಿರ್ದೇಶಕ, ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್‍ನ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವರಾದ ಕೆ. ಅಮರನಾಥ ಶೆಟ್ಟಿ, ಕೆ. ಅಭಯಚಂದ್ರ ಸಹಿತ ರೋಟರಿ ಕ್ಲಬ್ ಅಧ್ಯಕ್ಷ ಡಾ.ರಮೇಶ್, (ಸುವರ್ಣ ಮಹೋತ್ಸವ ವರ್ಷದ) ನಿಕಟಪೂರ್ವ ಅಧ್ಯಕ್ಷ  ಶ್ರೀಕಾಂತ್ ಕಾಮತ್, ಉದ್ಯಮಿ ಜಯರಾಮ ಕೋಟ್ಯಾನ್, ಮೀನಾಕ್ಷಿ ಜಯಕರ ಆಳ್ವ  ಸಹಿತ ಪ್ರಮುಖರು ಈ ಸಂಭ್ರಮಕ್ಕೆ ಸಾಕ್ಷಿಯಾದರು.

ಹಿರಿಯ ವೈದ್ಯ ಡಾ. ಬಿ. ರತ್ನಾಕರ ಶೆಟ್ಟಿ,  ಉದ್ಯಮಿ ಶ್ರೀಪತಿ ಭಟ್ ದೀಪ ಪ್ರಜ್ವಲನಗೈದರು. ಮಂಗಳೂರು, ಪುತ್ತೂರು ಮತ್ತು ಉಡುಪಿಯಲ್ಲಿ  ಕಾರ್ಯಾ ಚರಿಸುತ್ತಿರುವ ರಕ್ತನಿಧಿ ಘಟಕಗಳ ಇದೀಗ ಮೂಡುಬಿದಿರೆಯ ಆಳ್ವಾಸ್ ಹೆಲ್ತ್ ಸೆಂಟರ್‍ನಲ್ಲಿ  ಆಳ್ವಾಸ್-ರೋಟರಿ ಬ್ಲಡ್ ಬ್ಯಾಂಕ್ ಸ್ಥಾಪನೆಯಾಗಿದೆ. ಬೆಳ್ತಂಗಡಿ-ಕಾರ್ಕಳ-ಬಂಟ್ವಾಳ-ಗುರುಪುರ ಕೈಕಂಬ ಸಹಿತ ಸುಮಾರು 30-35 ಕಿ.ಮೀ. ವ್ಯಾಪ್ತಿಯ ಜನತೆಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಶ್ರೀಕಾಂತ್ ಕಾಮತ್ ಹೇಳಿದರು. 

'ರೋಟರಿ ಕ್ಲಬ್ ಸುವರ್ಣ ಮಹೋತ್ಸವ ವರ್ಷದಲ್ಲಿ  ರೋಟರಿ  ಸಹಕಾರದೊಂದಿಗೆ ರೂ. 27 ಲಕ್ಷದ ಕೊಡುಗೆಯೊಂದಿಗೆ ಆಳ್ವಾಸ್ ಹೆಲ್ತ್ ಸೆಂಟರ್‍ನಲ್ಲಿ ಈ ಅತ್ಯಾಧುನಿಕ ಬ್ಲಡ್ ಬ್ಯಾಂಕ್ ರೂಪಿಸಲಾಗಿದೆ. ಇದೀಗ ಸರಕಾರಿ ನಿಯಮಗಳನ್ನು ಪೂರೈಸಿ ಇದೀಗ ಆರಂಭವಾಗಿದೆ. ಈಗಾಗಲೇ ಮೂಡುಬಿದಿರೆ ಕೋ ಓಪರೇಟಿವ್ ಬ್ಯಾಂಕ್ ಒದಗಿಸಿರುವ ಡಯಾಲಿಸಿಸ್ ಘಟಕವೂ ಈ ಬ್ಲಡ್‍ಬ್ಯಾಂಕ್‍ಗೆ ಪೂರಕವಾಗಿದೆ' ಎಂದು ಡಾ. ಎಂ. ಮೋಹನ ಆಳ್ವ ಹೇಳಿದರು.

ಮೂರೂವರೆ ದಶಕಗಳ ಹಿಂದೆ ತೀರಾ ಹಳ್ಳಿಯಾಗಿದ್ದ ಮೂಡುಬಿದಿರೆಯಲ್ಲಿ  ಯಾವುದೇ  ಸಂಪನ್ಮೂಲಗಳಿಲ್ಲದ ವೇಳೆ ತಜ್ಞ ವೈದ್ಯರನ್ನು ನಿಯೋಜಿಸಿ ಆಸ್ಪತ್ರೆಯೊಂದನ್ನು  ಆರಂಭಿಸಿದ ಹಿನ್ನೆಲೆಯಲ್ಲಿ ಆರ್ಥಿಕ ಲೆಕ್ಕಾಚಾರಕ್ಕಿಂತ ಮಾನವೀಯತೆಗೆ ಆದ್ಯತೆಯಿತ್ತು. ಇಂದಿಗೂ ಆಳ್ವಾಸ್ ಅದೇ ಧ್ಯೇಯದೊಂದಿಗೆ ಮುನ್ನಡೆಯುತ್ತಿದೆ ಎಂದರು.

ಸಮ್ಮಾನ: ಸಾವಿರ ಮಂದಿ ರಕ್ತದಾನಿಗಳಿರುವ ಬ್ಲಡ್ ಡೋನರ್ಸ್  ಹೆಲ್ಪ್ ಲೈನ್ ವಾಟ್ಸ್ ಆ್ಯಪ್ ಗ್ರೂಪ್‍ನ ಪ್ರಮುಖರಾದ ಮೊಹಮ್ಮದ್ ಇರ್ಫಾನ್, ಜವನೆರ್ ಬೆದ್ರದ ಅಧ್ಯಕ್ಷ ಅಮರ್ ಕೋಟೆ, ಆಳ್ವಾಸ್‍ನ ಬ್ಲಡ್ ಬ್ಯಾಂಕ್ ತಂಡದ ಕೀರ್ತನ್ ಪೂಂಜ ಅವರನ್ನು  ಸಮ್ಮಾನಿಸಲಾಯಿತು.

ಸಹಕಾರಿ ಕ್ಲಾರಿಯೋ, ದಶಕಗಳಿಂದ  ರಕ್ತದಾನದ ಆಂದೋಲನವನ್ನೇ ನಡೆಸುತ್ತ ಬಂದಿರುವ ಸಿ.ಎಚ್. ಅಬ್ದುಲ್ ಗಫೂರ್, ನವೀನ್ ಟಿ. ಆರ್. ರಾಜೇಂದ್ರ ಪೈ, ಮಕ್ಬೂಲ್ ಹುಸೇನ್, ರಂಜಿನಿ ಶೆಟ್ಟಿ , ಊರವರಲ್ಲದೆ ಆಳ್ವಾಸ್ ವಿದ್ಯಾರ್ಥಿಗಳ ದೊಡ್ಡ ಸಮೂಹವೇ  ರಕ್ತದಾನಕ್ಕಾಗಿ ಸದಾ ಸನ್ನದ್ಧವಾಗಿರುವುದನ್ನು ಉಲ್ಲೇಖಿಸಲಾಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೆಜಿಂಗ್ ಟ್ರಸ್ಟಿ  ವಿವೇಕ್ ಆಳ್ವ, ಆಳ್ವಾಸ್ ಆಸ್ಪತ್ರೆಯ ಡಾ. ವಿನಯ್ ಆಳ್ವ, ಡಾ. ಹನಾ ಆಳ್ವ, ಡಾ. ಮುರಳೀಕೃಷ್ಣ,  ಡಾ. ಸದಾನಂದ ನಾಯಕ್, ಡಾ. ವಸಂತ್ ಟಿ., ಡಾ. ಮಹಾವೀರ ಜೈನ್ ಅತಿಥಿಗಳನ್ನು ಗೌರವಿಸಿದರು. ಆಳ್ವಾಸ್ ಹೆಲ್ತ್ ಸೆಂಟರ್ ವೈದ್ಯಕೀಯ ಅಧೀಕ್ಷಕ  ಡಾ. ಹರೀಶ್ ನಾಯಕ್ ಸ್ವಾಗತಿಸಿ, ಡಾ. ರೇವತಿ ಭಟ್ ವಂದಿಸಿದರು. ಪ್ರಾಧ್ಯಾಪಕ ವೇಣುಗೋಪಾಲ ಶೆಟ್ಟಿ  ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X